Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಂದ್ರದ 20 ಲಕ್ಷ ಕೋಟಿ...

ಕೇಂದ್ರದ 20 ಲಕ್ಷ ಕೋಟಿ ರೂ.ಪ್ಯಾಕೇಜ್‍ನಲ್ಲಿ ಜನರ ನೈಜ ಸಮಸ್ಯೆ ಪರಿಹರಿಸುವ ಉದ್ದೇಶವಿಲ್ಲ: ಪಿಎಫ್‍ಐ

ವಾರ್ತಾಭಾರತಿವಾರ್ತಾಭಾರತಿ19 May 2020 8:41 PM IST
share
ಕೇಂದ್ರದ 20 ಲಕ್ಷ ಕೋಟಿ ರೂ.ಪ್ಯಾಕೇಜ್‍ನಲ್ಲಿ ಜನರ ನೈಜ ಸಮಸ್ಯೆ ಪರಿಹರಿಸುವ ಉದ್ದೇಶವಿಲ್ಲ: ಪಿಎಫ್‍ಐ

ಬೆಂಗಳೂರು, ಮೇ 19: ಕೋವಿಡ್-19 ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಘೋಷಿಸಿರುವ 20 ಲಕ್ಷ ಕೋಟಿ ರೂ. ಆರ್ಥಿಕ ಪ್ಯಾಕೇಜ್‍ ದೇಶವು ತಳಮಟ್ಟದಲ್ಲಿ ಎದುರಿಸುತ್ತಿರುವ ನೈಜ ಸಮಸ್ಯೆಗಳನ್ನು ಪರಿಹರಿಸುವ ಯಾವ ಉದ್ದೇಶವನ್ನು ಹೊಂದಿಲ್ಲವೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‍ಐ)ದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಹೇಳಿದೆ.

ಕೇಂದ್ರ ಸರಕಾರದ ಈ ಉತ್ತೇಜಕ ಪ್ಯಾಕೇಜ್ ಕೇವಲ ನಿಕಟ ಬಂಡವಾಳಶಾಹಿಗಳಿಗೆ ಮತ್ತು ದೊಡ್ಡ ಉದ್ಯಮಗಳಿಗೆ ಮಾತ್ರವಾಗಿದೆ. ಲಾಕ್‍ಡೌನ್ ಪ್ಯಾಕೇಜ್‍ನ ಸೋಗಿನಲ್ಲಿ ದೇಶದ ಸಂಪತ್ತು ಮತ್ತು ಸಂಪನ್ಮೂಲಗಳಲ್ಲಿ ಅನಿರ್ದಿಷ್ಟ ಪ್ರವೇಶಾವಕಾಶಗಳನ್ನು ಬಂಡವಾಳಶಾಹಿಗಳಿಗೆ ಒದಗಿಸಲಾಗಿದೆ. ವಿವಿಧ ಆರ್ಥಶಾಸ್ತ್ರಜ್ಞರಿಂದ ನಡೆಸಲಾದ ಪ್ಯಾಕೇಜ್‍ನ ವಿಶ್ಲೇಷಣೆಯ ಪ್ರಕಾರ ಕೇಂದ್ರ ಸರಕಾರವು ಹಿಂದಿನ ಯೋಜನೆ ಮತ್ತು ಘೋಷಣೆಗಳನ್ನು ಒಂದು ಹೊಸ ಪ್ಯಾಕೇಜ್‍ನ ರೂಪದಲ್ಲಿ ಸೇರಿಸಿ ದೇಶವನ್ನು ವಂಚಿಸಲು ಪ್ರಯತ್ನಿಸಿದೆ ಎಂಬುದನ್ನು ಬಹಿರಂಗ ಪಡಿಸಿದೆ.

ಲಾಕ್‍ಡೌನ್‍ನಿಂದ ಹಸಿವು ಮತ್ತು ಹತಾಶೆಗೆ ದೂಡಲ್ಪಟ್ಟ ದೇಶದ ಕಾರ್ಮಿಕ ವರ್ಗವು ಸರಕಾರದ ಸಹಾಯ ಹಸ್ತಕ್ಕೆ ಕಾಯುತ್ತಿತ್ತು. ಆದರೆ, ಅವರಿಗೆ ಸಿಕ್ಕಿದ್ದು ಟೊಳ್ಳು ಭರವಸೆ ಮಾತ್ರ. ಸಣ್ಣ ಉದ್ಯಮ ಹಾಗೂ ಉದ್ಯಮಿಗಳ ಸಾಲ ಯೋಜನೆಗಳ ಉದ್ದೇಶ ಅವರಿಗೆ ಲಾಭ ತಂದುಕೊಡುವುದಲ್ಲ. ಬದಲಿಗೆ, ಅವರನ್ನು ಮತ್ತಷ್ಟು ಸಾಲದ ಕೂಪಕ್ಕೆ ತಳ್ಳುವುದಾಗಿದೆ.

ಒಟ್ಟಾರೆ ಕೇಂದ್ರ ಸರಕಾರದ ಪ್ಯಾಕೇಜ್ ಭಾರತೀಯರ ಪುನರುಜ್ಜೀವನ ಮತ್ತು ಬದುಕುಳಿಯುವಿಕೆಯ ಉದ್ದೇಶವನ್ನು ಹೊಂದಿಲ್ಲ. ಬದಲಾಗಿ, ನಿಕಟ ಬಂಡವಾಳಶಾಹಿ ಪ್ಯಾಕೇಜ್ ಆಗಿರುವ ಇದು ಆಯ್ದ ಕೆಲವು ಮಂದಿಗೆ ಮಾತ್ರ ಲಾಭ ಉಂಟು ಮಾಡುವ ಗುರಿಯನ್ನಷ್ಟೆ ಹೊಂದಿದೆ ಎಂದು ಪಿಎಫ್‍ಐ ಪತ್ರಿಕಾ ಪ್ರಕಟನೆಯ ಮೂಲಕ ಆರೋಪಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X