Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ: ವಲಸೆ ಕಾರ್ಮಿಕರನ್ನು ವಾಪಸ್...

ಕೇರಳ: ವಲಸೆ ಕಾರ್ಮಿಕರನ್ನು ವಾಪಸ್ ಕಳುಹಿಸಿದ ರೈಲ್ವೆ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ19 May 2020 10:11 PM IST
share
ಕೇರಳ: ವಲಸೆ ಕಾರ್ಮಿಕರನ್ನು ವಾಪಸ್ ಕಳುಹಿಸಿದ ರೈಲ್ವೆ ಪೊಲೀಸರು

ಕಣ್ಣೂರು,ಮೇ 19: ಲಾಕ್‌ಡೌನ್‌ನಿಂದಾಗಿ ಕೆಲಸ,ವೇತನ ಮತ್ತು ಸರಿಯಾದ ಆಹಾರವೂ ಇಲ್ಲದೆ ಕಂಗಾಲಾಗಿ ಸಾವಿರಾರು ಕಿ.ಮೀ.ದೂರದ ತಮ್ಮ ಗ್ರಾಮಗಳಿಗೆ ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ಸುಮಾರು 100 ವಲಸೆ ಕಾರ್ಮಿಕರನ್ನು ರೈಲ್ವೆ ಪೊಲೀಸರು ಸಾಂತ್ವನ ಹೇಳಿ ಪರಿಹಾರ ಶಿಬಿರಗಳಿಗೆ ವಾಪಸ್ ರವಾನಿಸಿದ ಘಟನೆ ಮಂಗಳವಾರ ಇಲ್ಲಿಗೆ ಸಮೀಪದ ವಲ್ಲಪಟ್ಟಣಮ್ ಬಳಿ ನಡೆದಿದೆ.

ಉತ್ತರ ಪ್ರದೇಶ ಮತ್ತು ಬಿಹಾರಗಳಿಗೆ ಸೇರಿದ ಈ ಕಾರ್ಮಿಕರು ಹಲವಾರು ಪ್ಲೈವುಡ್ ಕೈಗಾರಿಕೆಗಳ ಕೇಂದ್ರವಾಗಿರುವ ವಲ್ಲಪಟ್ಟಣಮ್‌ನಲ್ಲಿ ದುಡಿಯುತ್ತಿದ್ದರು. ಕುಡಿಯುವ ನೀರಿನ ಕ್ಯಾನ್‌ಗಳು ಮತ್ತು ತಮ್ಮ ಕೆಲವು ಸೊತ್ತುಗಳೊಂದಿಗೆ ಮಂಗಳವಾರ ನಸುಕಿನಲ್ಲಿ ಕಠಿಣ ಪ್ರಯಾಣವನ್ನು ಆರಂಭಿಸಿದ್ದ ಈ ಕಾರ್ಮಿಕರು ರೈಲ್ವೆ ಹಳಿಗಳ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ರೈಲ್ವೆ ಪೊಲೀಸರು ತಡೆದು ನಿಲ್ಲಿಸಿದ್ದರು.

 ತಮಗೆ ಕೆಲಸವಿಲ್ಲ,ಆದಾಯವೂ ಇಲ್ಲ. ಶಿಬಿರಗಳಲ್ಲಿ ದಿನಕ್ಕೆ ಒಂದೇ ಬಾರಿ ಆಹಾರ ನೀಡಲಾಗುತ್ತಿದೆ. ತಾವು ತವರು ರಾಜ್ಯಗಳಿಗೆ ಮರಳಲು ನೆರವಾಗಲು ಸರಕಾರವು ರೈಲುಗಳ ವ್ಯವಸ್ಥೆಯನ್ನೂ ಮಾಡುತ್ತಿಲ್ಲ ಎಂದು ಕೆಲವರು ದೂರಿಕೊಂಡರೆ, ನಾಲ್ವರ ಕುಟುಂಬಕ್ಕೆ ವಾರಕ್ಕೆ ಎರಡು ಕೆ.ಜಿ.ಗೋದಿಯನ್ನು ನೀಡಲಾಗುತ್ತಿದೆ,ಇದು ತಮಗೆ ಯಾವುದಕ್ಕೂ ಸಾಲುತ್ತಿಲ್ಲ ಎಂದು ಇನ್ನು ಕೆಲವು ಕಾರ್ಮಿಕರು ದೂರಿಕೊಂಡರು.

ಈ ಕಾರ್ಮಿಕರಿಗೆ ಸಾಂತ್ವನ ಹೇಳಿದ ರೈಲ್ವೆ ಪೊಲೀಸರು ಮೂರು ಸರಕಾರಿ ಬಸ್‌ಗಳಲ್ಲಿ ಅವರನ್ನು ಶಿಬಿರಗಳಿಗೆ ವಾಪಸ್ ಕಳುಹಿಸಿದ್ದಾರೆ.

ತನ್ಮಧ್ಯೆ,ವಲಸೆ ಕಾರ್ಮಿಕರ ದೂರುಗಳನ್ನು ಪರಿಶೀಲಿಸುವುದಾಗಿ ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದ್ದಾರೆ.

ಮೇ 15ರವರೆಗೆ ಒಟ್ಟು 33,000 ವಲಸೆ ಕಾರ್ಮಿಕರು ಕೇರಳದಿಂದ 29 ರೈಲುಗಳಲ್ಲಿ ತಮ್ಮ ತವರು ರಾಜ್ಯಗಳಿಗೆ ಪ್ರಯಾಣಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X