Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಲೇರಿಯಾ ಮಾತ್ರೆಗಳಿಗೆ ಬದಲಾಗಿ ಭಾರತಕ್ಕೆ...

ಮಲೇರಿಯಾ ಮಾತ್ರೆಗಳಿಗೆ ಬದಲಾಗಿ ಭಾರತಕ್ಕೆ ವೆಂಟಿಲೇಟರ್ ನೀಡುತ್ತಿರುವುದಲ್ಲ: ಅಮೆರಿಕ

ವಾರ್ತಾಭಾರತಿವಾರ್ತಾಭಾರತಿ19 May 2020 11:38 PM IST
share
ಮಲೇರಿಯಾ ಮಾತ್ರೆಗಳಿಗೆ ಬದಲಾಗಿ ಭಾರತಕ್ಕೆ ವೆಂಟಿಲೇಟರ್ ನೀಡುತ್ತಿರುವುದಲ್ಲ: ಅಮೆರಿಕ

ಹೊಸದಿಲ್ಲಿ, ಮೇ 19: ಭಾರತವು ಈ ಹಿಂದೆ ಹೈಡ್ರಾಕ್ಸಿಕ್ಲೊರೋಕ್ವಿನ್ ಮಾತ್ರೆಗಳನ್ನು ಪೂರೈಸಿದ್ದಕ್ಕೆ ಪ್ರತಿಯಾಗಿ ಆ ದೇಶಕ್ಕೆ ವೆಂಟಿಲೇಟರ್ ನೀಡಲಾಗುತ್ತಿಲ್ಲ. ಉಭಯ ದೇಶಗಳ ನಡುವಿನ ಸಹಭಾಗಿತ್ವದ ದ್ಯೋತಕವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಮೆರಿಕದ ಅಧಿಕಾರಿಗಳು ಹೇಳಿದ್ದಾರೆ.

ಒಂದರ ಬದಲು ಮತ್ತೊಂದು ಎಂಬ ರೀತಿಯಲ್ಲಿ ಭಾರತಕ್ಕೆ ವೆಂಟಿಲೇಟರ್ ಕೊಡುಗೆ ನೀಡುತ್ತಿಲ್ಲ. ಇದು ಸಹಭಾಗಿತ್ವದ ಕ್ರಮವಾಗಿದೆ. ಈ ಹಂತದಲ್ಲಿ ಸಾಧ್ಯವಿರುವ ಮಟ್ಟಿಗೆ ಪರಸ್ಪರ ಸಹಕಾರ, ಸಹಭಾಗಿತ್ವದ ಅಗತ್ಯವಿದೆ. ಈ ಕಾರಣದಿಂದ ಅಮೆರಿಕವು , ತನ್ನ ಅಗತ್ಯಕ್ಕೆ ಸಾಕಷ್ಟು ಇರಿಸಿಕೊಂಡು ಅಗತ್ಯ ಇರುವ ದೇಶಗಳಿಗೆ ನೀಡಲಿದೆ ಎಂದು ಅಮೆರಿಕದ ಯುಎಸ್‌ಎಯ್ಡ್ ಪ್ರಭಾರಿ ನಿರ್ದೇಶಕರು ಹೇಳಿದ್ದಾರೆ.

ಯುನೈಟೆಡ್ ಸ್ಟೇಟ್ಸ್ ಏಜೆನ್ಸಿ ಫಾರ್ ಇಂಟರ್‌ನ್ಯಾಷನಲ್ ಡೆವಲಪ್‌ಮೆಂಟ್(ಯುಎಸ್‌ಎಯ್ಡ್) ಪ್ರಥಮ ಕಂತಿನಲ್ಲಿ ಭಾರತಕ್ಕೆ 50 ವೆಂಟಿಲೇಟರ್‌ಗಳನ್ನು ರವಾನಿಸಲಿದೆ. ಮುಂದಿನ ಹಂತದಲ್ಲಿ ಉಳಿದ 150 ವೆಂಟಿಲೇಟರ್‌ಗಳನ್ನು ಕಳುಹಿಸುತ್ತೇವೆ . ಸದ್ಯದ ಮಟ್ಟಿಗೆ ಇನ್ನಷ್ಟು ವೆಂಟಿಲೇಟರ್‌ಗಳನ್ನು ಕಳುಹಿಸಲು ನಿರ್ಧರಿಸಿಲ್ಲ ಎಂದವರು ಹೇಳಿದ್ದಾರೆ. ಕೊರೋನ ಸೋಂಕಿನ ವಿರುದ್ಧ ಹೋರಾಟಕ್ಕೆ ಇದುವರೆಗೆ ಭಾರತಕ್ಕೆ 5.9 ಮಿಲಿಯನ್ ಡಾಲರ್ ನೆರವನ್ನು ಅಮೆರಿಕ ನೀಡಿದೆ. ಭಾರತವು ಅಮೆರಿಕದಿಂದ ಕೊರೋನ ಪರೀಕ್ಷೆಯ ಕಿಟ್ ಆಮದು ಮಾಡಿಕೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಭಾರತಕ್ಕೆ ಇತರ ಔಷಧಿಗಳ ಪೂರೈಕೆ ಪ್ರಕ್ರಿಯೆಯು ಭಾರತ-ಅಮೆರಿಕ ನಡುವಿನ ಲಸಿಕೆ ಯೋಜನೆಯಡಿ ನಡೆಯುತ್ತದೆ ಎಂದು ಹೇಳಿದರು.

ಕಳೆದ ತಿಂಗಳು theprint.inಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿರುವ ತರಣ್‌ಜಿತ್ ಸಿಂಗ್ ಸಂಧು, ಭಾರತವು ಅಮೆರಿಕದಿಂದ ರ್ಯಾಪಿಡ್ ಆ್ಯಂಟಿಬಾಡಿ ಟೆಸ್ಟ್ ಕಿಟ್ ಹಾಗೂ ಆರ್‌ಟಿ-ಪಿಸಿಆರ್, ಆರ್‌ಎನ್‌ಎ ಮತ್ತಿತರ ವೈದ್ಯಕೀಯ ಉಪಕರಣಗಳನ್ನು ಆಮದು ಮಾಡಿಕೊಳ್ಳಲಿದೆ ಎಂದು ಹೇಳಿದ್ದರು.

ಭಾರತಕ್ಕೆ ಕೊರೋನ ವೈರಸ್ ಸೋಂಕಿನ ವಿರುದ್ಧದ ಸಮರದಲ್ಲಿ 75,000 ವೆಂಟಿಲೇಟರ್‌ಗಳ ಅಗತ್ಯವಿದೆ. ಭಾರತದ ಬಳಿ 19,398 ವೆಂಟಿಲೇಟರ್‌ಗಳಿದ್ದು 60,884 ವೆಂಟಿಲೇಟರ್‌ಗಳ ಪೂರೈಕೆಗೆ ಬೇಡಿಕೆ ಸಲ್ಲಿಸಲಾಗಿದೆ ಎಂದು ಸರಕಾರ ಈ ತಿಂಗಳ ಆರಂಭದಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X