Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಶ್ಚಿಮ ಬಂಗಾಳದಲ್ಲಿ ‘ಅಂಫಾನ್’ ಅಬ್ಬರ...

ಪಶ್ಚಿಮ ಬಂಗಾಳದಲ್ಲಿ ‘ಅಂಫಾನ್’ ಅಬ್ಬರ ಆರಂಭ: ಇಬ್ಬರು ಬಲಿ

ವಾರ್ತಾಭಾರತಿವಾರ್ತಾಭಾರತಿ20 May 2020 6:40 PM IST
share
ಪಶ್ಚಿಮ ಬಂಗಾಳದಲ್ಲಿ ‘ಅಂಫಾನ್’ ಅಬ್ಬರ ಆರಂಭ: ಇಬ್ಬರು ಬಲಿ

ಹೊಸದಿಲ್ಲಿ: ಬಂಗಾಳಕೊಲ್ಲಿಯ ಭೀಕರ ಚಂಡಮಾರುತಗಳಲ್ಲೊಂದಾದ ‘ಅಂಫಾನ್’ ಇಂದು ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದ್ದು, 110-120 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ ಎಂದು ವರದಿಯಾಗಿದೆ. ‘ಅಂಫಾನ್’ ತೀವ್ರತೆಗೆ ಇಬ್ಬರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ಶೆಡ್ ಒಂದು ಬಿದ್ದ ಪರಿಣಾಮ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡಿದ್ದಾರೆ. ನೂರಾರು ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಭದ್ರಕ್ ಮತ್ತು ಕೇಂದ್ರಪಾರದಲ್ಲಿ ಇಬ್ಬರು ಮೃತಪಟ್ಟಿದ್ದಾಗಿ ಮಾಹಿತಿ ಲಭಿಸಿದೆ.

ಪ.ಬಂಗಾಳದಲ್ಲಿ ಐದು ಲಕ್ಷ ಮತ್ತು ಒಡಿಶಾದಲ್ಲಿ ಒಂದು ಲಕ್ಷಕ್ಕೂ ಅಧಿಕ ಜನರನ್ನು ಸುರಕ್ಷಿತ ತಾಣಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಎನ್‌ಡಿಆರ್ ಎಫ್ ಮುಖ್ಯಸ್ಥ ಎಸ್.ಎನ್.ಪ್ರಧಾನ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

 ಪ.ಬಂಗಾಳದ ಪೂರ್ವ ಮಿಡ್ನಾಪುರ ಮತ್ತು ಉತ್ತರ 24 ಪರಗಣಗಳ ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುತ್ತಿದೆ. ಹೌರಾ,ಕೋಲ್ಕತಾ ಮತ್ತು ಹೂಗ್ಲಿಗಳಲ್ಲಿ ಪ್ರತಿ ಗಂಟೆಗೆ 110ರಿಂದ 120 ಕಿ.ಮೀ.ವೇಗದ ಗಾಳಿ ಬೀಸುತ್ತಿದ್ದು,ಹಲವಾರು ಮರಗಳು,ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಮಂಗಳವಾರ ಅಂಫಾನ್ ‘ಸೂಪರ್ ಚಂಡಮಾರುತ’ ಸ್ಥಿತಿಯಿಂದ ‘ಅತ್ಯಂತ ತೀವ್ರ ಚಂಡಮಾರುತ ’ವಾಗಿ ದುರ್ಬಲಗೊಂಡಿದ್ದು,ಭಾರತೀಯ ಕರಾವಳಿಯತ್ತ ಮುಂದುರಿಯುತ್ತಿದ್ದಂತೆ ಒಡಿಶಾ ಮತ್ತು ಪ.ಬಂಗಾಳಗಳಲ್ಲಿ ಭಾರೀ ಗಾಳಿಮಳೆಗೆ ಕಾರಣವಾಗಿತ್ತು.

 ದಾಖಲೆಗಳ ನಿರ್ವಹಣೆ ಆರಂಭಗೊಂಡಾಗಿನಿಂದ ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡ ಕೇವಲ ಎರಡನೇ ಸೂಪರ್ ಸೈಕ್ಲೋನ್ ಆಗಿರುವ ಅಂಫಾನ್‌ನ ಬಿಂಬಿತ ವಿನಾಶ ಮಾರ್ಗದಲ್ಲಿಯ ತಗ್ಗುಪ್ರದೇಶಗಳಲ್ಲಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಲು ಅಧಿಕಾರಿಗಳು ಹೆಣಗಾಡುವಂತಾಗಿತ್ತು. ಉಭಯ ರಾಜ್ಯಗಳಲ್ಲಿ ಕೊರೋನ ವೈರಸ್ ಹರಡುವಿಕೆ ತೀವ್ರಗೊಂಡಿರುವುದರಿಂದ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳಬೇಕಾಗಿದ್ದು ಅವರ ಕೆಲಸವನ್ನು ಇನ್ನಷ್ಟು ಕಠಿಣವಾಗಿಸಿತ್ತು.

ಚಂಡಮಾರುತದಿಂದಾಗಿ ಹಲವೆಡೆಗಳಲ್ಲಿ ವಿದ್ಯುತ್ ಸಂಪರ್ಕ ಮತ್ತು ದೂರಸಂಪರ್ಕ ಕಡಿತಗೊಂಡಿವೆ.

ಕೊರೋನ ವೈರಸ್ ವಿರುದ್ಧ ಹೋರಾಟದ ನಡುವೆ ಈ ಚಂಡಮಾರುತವು ದೇಶಕ್ಕೆ ಇಮ್ಮಡಿ ಸವಾಲು ಆಗಿದೆ ಎಂದ ಪ್ರಧಾನ, 41 ಎನ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. ನಾವು ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳಬೇಕಿದೆ ಎಂದರು.

 ಕೋಲ್ಕತಾ ವಿಮಾನ ನಿಲ್ದಾಣವನ್ನು ಗುರುವಾರ ಬೆಳಿಗ್ಗೆಯವರೆಗೆ ಮುಚ್ಚಲಾಗಿದೆ. ಬಂಗಾಳದ ಏಳು ಜಿಲ್ಲೆಗಳು ಚಂಡಮಾರುತದ ನೇರ ಪರಿಣಾಮಕ್ಕೆ ಗುರಿಯಾಗಿದ್ದು ಕೆಲವು ಕಡೆಗಳಲ್ಲಿ ಐದು ಮೀಟರ್‌ಗೂ ಎತ್ತರದ ಅಲೆಗಳು ಸಮುದ್ರ ತೀರವನ್ನು ಅಪ್ಪಳಿಸುತ್ತಿವೆ. ಪರಿಸ್ಥಿತಿಯ ಮೇಲೆ ನಿಗಾಯಿರಿಸಲು ಬುಧವಾರ ರಾತ್ರಿಯಿಡೀ ಕಂಟ್ರೋಲ್ ರೂಮಿನಲ್ಲಿ ಕಳೆಯಲು ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಿರ್ಧರಿಸಿದ್ದಾರೆ.

Cyclone Amphan crashing through Purba Medinipur, Nandigram #CycloneAmphanUpdate #Amphan pic.twitter.com/dHKiy8wSj0

— Sayon Biswas (@sayon_96) May 20, 2020

Cyclone Amphan, last night. Lighting caused the tree to catch fire. pic.twitter.com/JgkFAoOZNn

— NoName (@Shi_Shi_Manu) May 20, 2020

Nature is enforcing Lockdown in Kolkata through #CycloneAmphan when the authorities failed. pic.twitter.com/RPjBMucEKe

— Kamru Z Choudhury (@Kamruengineer) May 20, 2020

#Kolkata today! #CycloneAmphan We stay on the 18th floor, and our kitchen and Rooms are flooded with rain water. Such severe is the cyclone. We are into a Climate Emergency! pic.twitter.com/kIDbPOinul

— Kamal K Mishra : कमल के मिश्र : কমল কে মিশ্র (@kamalKantmishra) May 20, 2020

Pounding waves, ferocious winds - eye of #CycloneAmphan fast approaching https://t.co/2OGPGfb5i9 pic.twitter.com/IKA29NM3M0

— NDTV (@ndtv) May 20, 2020

Watch: NDTV's @Monideepa62 reports live from Kolkata amid strong winds, heavy rain as #CycloneAmphan slams into Bengal. pic.twitter.com/N87kFcVz5q

— NDTV (@ndtv) May 20, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X