Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ ಲಾಕ್‌ಡೌನ್ ನಡುವೆ ಪ್ರಾಯೋಗಿಕ...

​ ಲಾಕ್‌ಡೌನ್ ನಡುವೆ ಪ್ರಾಯೋಗಿಕ ‘ದರ್ಶನ’ವನ್ನು ಯಶಸ್ವಿಯಾಗಿ ನಡೆಸಿದ ತಿರುಪತಿ ದೇಗುಲ

ವಾರ್ತಾಭಾರತಿವಾರ್ತಾಭಾರತಿ20 May 2020 8:20 PM IST
share
​ ಲಾಕ್‌ಡೌನ್ ನಡುವೆ ಪ್ರಾಯೋಗಿಕ ‘ದರ್ಶನ’ವನ್ನು ಯಶಸ್ವಿಯಾಗಿ ನಡೆಸಿದ ತಿರುಪತಿ ದೇಗುಲ

ಹೈದರಾಬಾದ್,ಮೇ 20: ಕೋವಿಡ್-19 ಲಾಕ್‌ಡೌನ್ ನಡುವೆಯೇ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಆಡಳಿತವು ಮಂಗಳವಾರ ಪ್ರಾಯೋಗಿಕ ‘ದರ್ಶನ ’ವನ್ನು ನಡೆಸಿದ್ದು ಆಯ್ದ ಸಂಖ್ಯೆಯ ಭಕ್ತರಿಗಾಗಿ ಶ್ರೀ ವೆಂಕಟೇಶ್ವರ ದೇಗುಲದ ದ್ವಾರಗಳನ್ನು ತೆರೆಯಲಾಗಿತ್ತು. ಹೆಚ್ಚಿನ ಭಕ್ತರು ಟಿಟಿಡಿ ಸಿಬ್ಬಂದಿಗಳ ಕುಟುಂಬ ಸದಸ್ಯರಾಗಿದ್ದರು,ಜೊತೆಗೆ ಕೆಲವು ಸ್ಥಳೀಯರಿಗೂ ದರ್ಶನ ಅವಕಾಶವನ್ನು ಕಲ್ಪಿಸಲಾಗಿತ್ತು. ಟಿಟಿಡಿ ಅಧಿಕಾರಿಯೋರ್ವರು ಈ ವಿಷಯವನ್ನು ಸುದ್ದಿಸಂಸ್ಥೆಗೆ ದೃಢಪಡಿಸಿದ್ದಾರೆ.

 ಭಕ್ತರು ಸುರಕ್ಷಿತ ಅಂತರವನ್ನು ಕಾಯ್ದುಕೊಂಡಿದ್ದರು.ದೇವಸ್ಥಾನ ಸಂಕೀರ್ಣವನ್ನು ಸೋಂಕುಮುಕ್ತಗೊಳಿಸಲಾಗಿದ್ದು,ಇತರ ಕೋವಿಡ್-19 ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲಾಗುತ್ತಿದೆ. ಮಂಗಳವಾರದ ಪ್ರಾಯೋಗಿಕ ದರ್ಶನವು ಯಶಸ್ವಿಯಾಗಿದ್ದು ಲಾಕ್‌ಡೌನ್ ಸ್ಥಿತಿಯಲ್ಲಿ ಸುಧಾರಣೆಯನ್ನು ಅವಲಂಬಿಸಿ ಅಂತಿಮ ನಿರ್ಧಾರವನ್ನು ಕೈಗೊಳ್ಳುವ ಮುನ್ನ ಜುಲೈವರೆಗೂ ಪ್ರತಿ ತಿಂಗಳ ಮೊದಲ ಮಂಗಳವಾರ ಮತ್ತು ಕೊನೆಯ ಶನಿವಾರಗಳಂದು ಪ್ರಾಯೋಗಿಕ ನೆಲೆಯಲ್ಲಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಇದಕ್ಕಾಗಿ ಸ್ಥಳೀಯರು ತಮ್ಮ ಆಧಾರ್ ಕಾರ್ಡ್‌ಗಳನ್ನು ಹಾಜರುಪಡಿಸಿ ಟೋಕನ್‌ಗಳನ್ನು ಪಡೆದುಕೊಳ್ಳಬೇಕಾಗುತ್ತದೆ ಮತ್ತು ಅವರಿಗೆ ಸಮಯವನ್ನು ನಿಗದಿಗೊಳಿಸಲಾಗುತ್ತದೆ ಎಂದು ಅಧಿಕಾರಿ ತಿಳಿಸಿದರು.

ಲಾಕ್‌ಡೌನ್‌ನಿಂದಾಗಿ ತಿರುಪತಿ ದೇಗುಲವನ್ನು ಮುಚ್ಚಲಾಗಿದ್ದರೂ ಸೀಮಿತ ಸಂಖ್ಯೆಯ ಸಿಬ್ಬಂದಿಗಳೊಂದಿಗೆ ಆಗಮ ಶಾಸ್ತ್ರಗಳಿಗೆ ಅನುಗುಣವಾಗಿ ಎಲ್ಲ ದೈನಂದಿನ ವಿಧಿಗಳನ್ನು ಪಾಲಿಸಲಾಗುತ್ತಿದೆ. ಲಾಕ್‌ಡೌನ್ ಇದ್ದರೂ ಎಪ್ರಿಲ್‌ನಲ್ಲಿ ದೇಗುಲದ ಬೊಕ್ಕಸಕ್ಕೆ 90 ಕೋ.ರೂ.ಗಳಷ್ಟು ಕಾಣಿಕೆಗಳು ಆನ್‌ಲೈನ್ ಮೂಲಕ ಹರಿದುಬಂದಿದೆ ಎನ್ನಲಾಗಿದೆ. ಈ ತಿಂಗಳೂ ಇಷ್ಟೇ ಮೊತ್ತದ ಕಾಣಿಕೆಗಳನ್ನು ನಿರೀಕ್ಷಿಲಾಗಿದೆ.

ಟಿಟಿಡಿ ತನ್ನೆಲ್ಲ ಸಿಬ್ಬಂದಿಗಳಿಗೆ ಎಪ್ರಿಲ್‌ನ ಪೂರ್ಣ ವೇತನಗಳನ್ನು ಪಾವತಿಸಿದ್ದು,ಮೇ ಮತ್ತು ಜೂನ್ ತಿಂಗಳಿಗೂ ಇದನ್ನು ಪಾಲಿಸಲಿದೆ ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X