Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೊರೋನ ವೈರಸ್ ಮರುಸೋಂಕಿಗೆ ಒಳಗಾದ...

ಕೊರೋನ ವೈರಸ್ ಮರುಸೋಂಕಿಗೆ ಒಳಗಾದ ವ್ಯಕ್ತಿಯಿಂದ ಸೋಂಕು ಹರಡುವುದಿಲ್ಲ

ದಕ್ಷಿಣ ಕೊರಿಯ ವಿಜ್ಞಾನಿಗಳ ಸಂಶೋಧನೆ

ವಾರ್ತಾಭಾರತಿವಾರ್ತಾಭಾರತಿ20 May 2020 8:29 PM IST
share
ಕೊರೋನ ವೈರಸ್ ಮರುಸೋಂಕಿಗೆ ಒಳಗಾದ ವ್ಯಕ್ತಿಯಿಂದ ಸೋಂಕು ಹರಡುವುದಿಲ್ಲ

ಸಿಯೋಲ್ (ದಕ್ಷಿಣ ಕೊರಿಯ), ಮೇ 20: ಒಮ್ಮೆ ಕೊರೋನ ವೈರಸ್ ಸೋಂಕಿಗೆ ಒಳಗಾಗಿ ಚೇತರಿಸಿಕೊಂಡ ಬಳಿಕ, ವ್ಯಕ್ತಿಯೊಬ್ಬ ಇನ್ನೊಮ್ಮೆ ಅದೇ ವೈರಸ್‌ನ ಸೋಂಕಿಗೆ ಒಳಗಾದರೂ ಸೋಂಕು ಹರಡುವ ಸಾಮರ್ಥ್ಯ ಅವರಲ್ಲಿರುವುದಿಲ್ಲ ಎಂದು ಸಂಶೋಧಕರು ಹೇಳುತ್ತಿದ್ದಾರೆ. ಬಹುಶಃ ಅವರ ದೇಹದಲ್ಲಿ ಈಗಾಗಲೇ ಉತ್ಪತ್ತಿಯಾಗಿರುವ ಪ್ರತಿಕಾಯ (ಆ್ಯಂಟಿ ಬಾಡಿ)ಗಳು ಅವರು ಮತ್ತೆ ಕಾಯಿಲೆಗೆ ಒಳಗಾಗದಂತೆ ತಡೆಯುತ್ತಿರಬಹುದು ಎಂದು ಅವರು ಭಾವಿಸಿದ್ದಾರೆ.

ಕೊರೋನ ವೈರಸ್ ಸೋಂಕು ಕಾಣಿಸಿಕೊಂಡು ಸಂಪೂರ್ಣ ಗುಣಮುಖರಾದ ಬಳಿಕ ಇನ್ನೊಮ್ಮೆ ಸೋಂಕಿಗೆ ಒಳಗಾದ 285 ಮಂದಿಯ ಬಗ್ಗೆ ಕೊರಿಯ ರೋಗ ನಿಯಂತ್ರಣ ಮತ್ತು ತಡೆ ಕೇಂದ್ರದ ವಿಜ್ಞಾನಿಗಳು ಅಧ್ಯಯನ ನಡೆಸಿದರು. ಎರಡನೇ ಬಾರಿಗೆ ಸೋಂಕಿಗೆ ಒಳಗಾದ ಈ ರೋಗಿಗಳು ಸೋಂಕು ಹರಡುವುದು ಪತ್ತೆಯಾಗಲಿಲ್ಲ ಹಾಗೂ ಅವರಿಂದ ಪಡೆಯಲಾದ ವೈರಸ್ ಮಾದರಿಗಳನ್ನು ಕೃತಕವಾಗಿ ಬೆಳೆಸಲು ಸಾಧ್ಯವಾಗಲಿಲ್ಲ. ಅಂದರೆ ರೋಗಿಗಳು ಸೋಂಕು ಹಬ್ಬಿಸದ ಅಥವಾ ಮೃತ ವೈರಸ್‌ಗಳನ್ನು ಹೊರಸೂಸುತ್ತಿದ್ದರು.

ಈ ಸಂಶೋಧನಾ ವರದಿಯು ಸೋಮವಾರ ಪ್ರಕಟಗೊಂಡಿದ್ದು, ಆರ್ಥಿಕ ಚಟುವಟಿಕೆಗಳನ್ನು ಪುನರಾರಂಭಿಸಲು ಎದುರು ನೋಡುತ್ತಿರುವ ದೇಶಗಳಿಗೆ ಶುಭ ಸುದ್ದಿಯಾಗಿ ಪರಿಣಮಿಸಿವೆ.

ಸುರಕ್ಷಿತ ಅಂತರವನ್ನು ಕಾಪಾಡಿಕೊಳ್ಳಬೇಕೆನ್ನುವ ನಿಯಮವನ್ನು ದೇಶಗಳು ಸಡಿಲಗೊಳಿಸುವಾಗ, ಕೋವಿಡ್-19ರಿಂದ ಈಗಾಗಲೇ ಗುಣ ಹೊಂದಿರುವ ಜನರು ಇನ್ನೊಮ್ಮೆ ರೋಗದ ಸೋಂಕಿಗೆ ಒಳಗಾದರೂ ಬೇರೆಯವರಿಗೆ ಸೋಂಕು ಹರಡಲು ಶಕ್ತರಾಗುವುದಿಲ್ಲ ಎನ್ನುವುದನ್ನು ದಕ್ಷಿಣ ಕೊರಿಯದ ಸಂಶೋಧಕರ ಈ ಅಧ್ಯಯನವು ಖಚಿತಪಡಿಸುತ್ತದೆ.

ಹಾಗಾಗಿ, ಈಗಾಗಲೇ ಸೋಂಕಿಗೆ ಒಳಗಾಗಿ ಚೇತರಿಸಿಕೊಂಡಿರುವ ಜನರು ಸಾರ್ವಜನಿಕರಿಗೆ ಯಾವುದೇ ರೀತಿಯ ಬೆದರಿಕೆಯನ್ನು ಒಡ್ಡುವುದಿಲ್ಲ ಎಂಬ ನಿರ್ಧಾರಕ್ಕೆ ದಕ್ಷಿಣ ಕೊರಿಯದ ಅಧಿಕಾರಿಗಳು ಬಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X