Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೊರೋನ ವಿರೋಧಿ ಹೋರಾಟದ ನಾಯಕತ್ವವನ್ನು...

ಕೊರೋನ ವಿರೋಧಿ ಹೋರಾಟದ ನಾಯಕತ್ವವನ್ನು ಮುಂದುವರಿಸುವೆ

ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ

ವಾರ್ತಾಭಾರತಿವಾರ್ತಾಭಾರತಿ20 May 2020 8:32 PM IST
share
ಕೊರೋನ ವಿರೋಧಿ ಹೋರಾಟದ ನಾಯಕತ್ವವನ್ನು ಮುಂದುವರಿಸುವೆ

ಜಿನೀವ (ಸ್ವಿಟ್ಸರ್‌ಲ್ಯಾಂಡ್), ಮೇ 20: ಕೊರೋನ ವೈರಸ್ ವಿರುದ್ಧದ ಜಾಗತಿಕ ಹೋರಾಟದ ನೇತೃತ್ವ ವಹಿಸುವುದನ್ನು ನಾನು ಮುಂದುವರಿಸುತ್ತೇನೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ)ಯ ಮುಖ್ಯಸ್ಥ ಟೆಡ್ರಾಸ್ ಅದನಾಮ್ ಗೇಬ್ರಿಯೇಸಸ್ ಮಂಗಳವಾರ ಹೇಳಿದ್ದಾರೆ.

ಸಂಸ್ಥೆಗೆ ಅಮೆರಿಕ ನೀಡುತ್ತಿರುವ ದೇಣಿಗೆಯನ್ನು ನಿಲ್ಲಿಸುವುದಾಗಿ ಹಾಗೂ ಸಂಸ್ಥೆಯಿಂದಲೇ ಹೊರಬರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ.

ಕೊರೋನ ವೈರಸ್ ಸಾಂಕ್ರಾಮಿಕಕ್ಕೆ ಸಂಬಂಧಿಸಿದ ನಿರ್ಣಯಕ್ಕೆ ಸಂಪೂರ್ಣ ಬೆಂಬಲ ನೀಡುವುದನ್ನು ಅಮೆರಿಕ ಮತ್ತೊಮ್ಮೆ ತಡೆಹಿಡಿದ ಬಳಿಕ, ಸಾಂಕ್ರಾಮಿಕದ ನಿರ್ವಹಣೆಯಲ್ಲಿ ಸಂಸ್ಥೆ ವಹಿಸಿದ ಪಾತ್ರವನ್ನು ಸಂಸ್ಥೆಯ ಮಹಾ ನಿರ್ದೇಶಕರು ಸಮರ್ಥಿಸಿಕೊಂಡಿದ್ದಾರೆ.

ಉತ್ತರದಾಯಿತ್ವ ನಿಗದಿಪಡಿಸುವುದು ಬೇರೆ ಯಾರಿಗಿಂತಲೂ ಹೆಚ್ಚು ನಮಗೇ ಬೇಕಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ 194 ಸದಸ್ಯ ದೇಶಗಳ ವೀಡಿಯೊ ಕಾನ್ಫರೆನ್ಸ್ ಸಮಾವೇಶದಲ್ಲಿ ಮಾತನಾಡಿದ ಅವರು ಹೇಳಿದರು. ಸಾಂಕ್ರಾಮಿಕದ ಜಾಗತಿಕ ಪ್ರತಿಕ್ರಿಯೆಯನ್ನು ಸಮನ್ವಯಗೊಳಿಸುವಲ್ಲಿ ನಾಯಕತ್ವ ನೀಡುವುದನ್ನು ನಾವು ಮುಂದುವರಿಸುತ್ತೇವೆ ಎಂದು ಅವರು ನುಡಿದರು.

ಸಾಂಕ್ರಾಮಿಕದ ಜಾಗತಿಕ ಪ್ರತಿಕ್ರಿಯೆ ಬಗ್ಗೆ ವಿಮರ್ಶೆ ನಡೆಯಬೇಕೆಂದು ಕರೆ ನೀಡುವ ನಿರ್ಣಯವು ಒಮ್ಮತದಿಂದ ಅಂಗೀಕಾರಗೊಳ್ಳಲು ಅಮೆರಿಕ ಅನುಮತಿ ನೀಡಿದೆ. ಆದರೆ, ಜನನ ಸಂಬಂಧಿ ಆರೋಗ್ಯ ಹಕ್ಕುಗಳಿಗೆ ಸಂಬಂಧಿಸಿದ ನಿರ್ಣಯ ಮತ್ತು ಪೇಟೆಂಟ್ ನಿಯಮಗಳಿಂದ ಬಡ ದೇಶಗಳಿಗೆ ವಿನಾಯಿತಿ ನೀಡುವುದಕ್ಕೆ ಸಂಬಂಧಿಸಿದ ನಿರ್ಣಯಗಳ ಭಾಷೆಗೆ ಅದು ಆಕ್ಷೇಪ ವ್ಯಕ್ತಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X