Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೇಂದ್ರದಿಂದ ದೇಶವನ್ನು ಮತ್ತೆ ಈಸ್ಟ್...

ಕೇಂದ್ರದಿಂದ ದೇಶವನ್ನು ಮತ್ತೆ ಈಸ್ಟ್ ಇಂಡಿಯಾ ಕಂಪೆನಿಗೆ ಮಾರಾಟ: ಕೋಡಿಹಳ್ಳಿ ಚಂದ್ರಶೇಖರ್

ವಾರ್ತಾಭಾರತಿವಾರ್ತಾಭಾರತಿ20 May 2020 4:47 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೇಂದ್ರದಿಂದ ದೇಶವನ್ನು ಮತ್ತೆ ಈಸ್ಟ್ ಇಂಡಿಯಾ ಕಂಪೆನಿಗೆ ಮಾರಾಟ: ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು, ಮೇ 20: ಸ್ವದೇಶಿ ಬಳಕೆ ಎಂದು ಬಾಯಿ ಮಾತಿನಿಂದ ಹೇಳುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಪ್ರಮುಖ ಕಾಯ್ದೆಗಳನ್ನು ಬದಲಾಯಿಸುವ ಮೂಲಕ ಈಸ್ಟ್ ಇಂಡಿಯಾ ಕಂಪೆನಿಯಂತಿರುವ ಬಹುರಾಷ್ಟ್ರೀಯ ಕಂಪೆನಿಗಳಿಗೆ ದೇಶವನ್ನು ಮಾರಾಟ ಮಾಡಲು ಮುಂದಾಗುವಂತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ಬುಧವಾರ ಇಲ್ಲಿನ ಗಾಂಧಿನಗರದ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಲಾಕ್‍ಡೌನ್ ಸಂದರ್ಭವನ್ನು ಬಳಸಿಕೊಂಡಿರುವ ಕೇಂದ್ರ ಸರಕಾರವು ಕೆಲವು ರೈತ ವಿರೋಧಿ ಕಾಯ್ದೆಗಳನ್ನು ತರುವ ಮೂಲಕ ಗ್ರಾಮೀಣ ಜನರಲ್ಲಿ ಭೀತಿಯನ್ನು ಸೃಷ್ಟಿ ಮಾಡಿದೆ ಎಂದು ತಿಳಿಸಿದರು.

ಬೃಹತ್ ಉದ್ದಿಮೆದಾರರಿಗೆ ದೊಡ್ಡ ಪ್ರಮಾಣದ ಸಹಾಯಹಸ್ತವನ್ನು ನೀಡಿರುವ ಕೇಂದ್ರ ಸರಕಾರ, ಭಾರತದ ಕೃಷಿ ಕ್ಷೇತ್ರಕ್ಕೆ 1 ಲಕ್ಷದ 63 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಿಸಿದೆ. ಇದರಲ್ಲಿ ಕೃಷಿಯ ಮೂಲಭೂತ ಸೌಲಭ್ಯಗಳನ್ನು ಹೊಂದಲು ಸುಮಾರು 1 ಲಕ್ಷ ಕೋಟಿ ಮತ್ತು ಜಾನುವಾರಗಳ ರೋಗದ ಲಸಿಕೆಗೆ ಮತ್ತು ಹೈನುಗಾರಿಕೆಯಲ್ಲಿ ಖಾಸಗಿ ಡೈರಿಗಳನ್ನು ಉತ್ತೇಜಿಸಲು ಇನ್ನುಳಿದ ಕಾರ್ಯಕ್ರಮಗಳಿಗೆಂದು ಹೇಳಿದೆ. ಆದರೆ, ಬೆಳೆದ ಬೆಳೆಗಳಿಗೆ ಯೋಗ್ಯ ಬೆಲೆ, ಸಾಲಕ್ಕೆ ಪರಿಹಾರ, ಬಿತ್ತನೆ ಬೀಜ, ರಸಗೊಬ್ಬರ, ಉಪಕರಣಗಳು, ಜೊತೆಗೆ ಹಳ್ಳಿಯಲ್ಲಿ ಸಣ್ಣ ರೈತರು ಕೂಲಿ ಕಾರ್ಮಿಕರು ಜೀವನವೇ ಕಷ್ಟವಾಗಿರುವ ಕಾರಣಕ್ಕೆ ನೇರವಾಗಿ ಹಳ್ಳಿಗರ ಕೈಗೆ ಹಣ ವಿತರಣೆ ಆಗುತ್ತದೆ ಎನ್ನುವ ನಿರೀಕ್ಷೆ ರೈತ ವರ್ಗದಲ್ಲಿತ್ತು. ಇದ್ಯಾವುದಕ್ಕೂ ಅವಕಾಶವಿಲ್ಲದೆ ನೇರವಾಗಿ ಕಾಂಟ್ರ್ಯಾಕ್ಟ್ ಫಾರ್ಮಿಂಗ್ (ಕಂಪೆನಿ ಕೃಷಿ) ಮಾಡಲು ಪ್ಯಾಕೇಜ್ ಘೋಷಿಸಿ ರೈತರನ್ನು ಮರೆತು ಬಿಟ್ಟಿದೆ ಎಂದು ಚಂದ್ರಶೇಖರ್ ನುಡಿದರು.

ಕೇಂದ್ರ ಸರಕಾರವೇ ಮುಂದೆ ನಿಂತು ವಿದೇಶಿ ಹಾಗೂ ದೇಶೀಯ ಕಂಪೆನಿಗಳಿಗೆ ಕೃಷಿ ಭೂಮಿಯನ್ನು ಹೊಂದಲು ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಹಾಗೂ ಸ್ವಂತ ಮಾರುಕಟ್ಟೆ ಹೊಂದಲು ಮಾರುಕಟ್ಟೆ ಕಾಯ್ದೆಗೆ ತಿದ್ದುಪಡಿ, ಕೃಷಿ, ಹೈನುಗಾರಿಕೆ ಪ್ರವೇಶ ಮಾಡಲು ಮೂಲಭೂತ ಸೌಕರ್ಯದ ಹೆಸರಿನಲ್ಲಿ ಲಕ್ಷಾಂತರ ಕೋಟಿಗಳ ಸಹಾಯಹಸ್ತವನ್ನು ನೀಡಲು ಹೊರಟಿದೆ ಎಂದರು.

ಜಗತ್ತಿನ ಯಾವುದೇ ದೇಶದಲ್ಲಿ ಕೃಷಿಗೆ ಇಲ್ಲದಿರುವ ವಾತಾವರಣ ಭಾರತದಲ್ಲಿ ನೈಸರ್ಗಿಕವಾಗಿದೆ. ಈ ಕೃಷಿ ವಲಯದಲ್ಲಿ ದೇಶದ 90 ಕೋಟಿ ಜನ ಕೃಷಿ ಅವಲಂಬಿತರಾಗಿದ್ದಾರೆ. ಇದು ಕೃಷಿ ಪ್ರಧಾನವಾದ ದೇಶವಾದ ಕಾರಣ ಕೃಷಿಯೇ ಮೂಲ ಕಸುಬು. ಆದರೆ, ಇಡೀ ದೇಶದ ಕೃಷಿ ಮತ್ತು ಕೃಷಿ ಮಾರುಕಟ್ಟೆ ಮತ್ತು ಗ್ರಾಹಕರ ಮಾರುಕಟ್ಟೆಯನ್ನು ಕಂಪೆನಿಗಳಿಗೆ ವರ್ಗಾಯಿಸಿ ದೇಶದ ಗ್ರಾಮೀಣ ಭಾರತದ ಜನರನ್ನು ದಿವಾಳಿ ಮಾಡಲು ಮುಂದಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X