Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಟೀಮ್ ಬಿ-ಹ್ಯೂಮನ್, ಹಿದಾಯ ಫೌಂಡೇಶನ್,...

ಟೀಮ್ ಬಿ-ಹ್ಯೂಮನ್, ಹಿದಾಯ ಫೌಂಡೇಶನ್, ಟೀಂ ಬ್ರದರ್ಸ್ ವತಿಯಿಂದ ರಮಝಾನ್ ಕಿಟ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ20 May 2020 11:32 PM IST
share
ಟೀಮ್ ಬಿ-ಹ್ಯೂಮನ್, ಹಿದಾಯ ಫೌಂಡೇಶನ್, ಟೀಂ ಬ್ರದರ್ಸ್ ವತಿಯಿಂದ ರಮಝಾನ್ ಕಿಟ್ ವಿತರಣೆ

ಮಂಗಳೂರು : ಟೀಮ್ ಬಿ-ಹ್ಯೂಮನ್, ಹಿದಾಯ ಫೌಂಡೇಶನ್ ಮತ್ತು ಟೀಂ ಬ್ರದರ್ಸ್ ವತಿಯಿಂದ ಕಸಬಾ ಬೆಂಗರೆಯ 150 ಕುಟುಂಬಗಳಿಗೆ ಇಂದು ರಮಝಾನ್ ಕಿಟ್ ವಿತರಿಸಲಾಯಿತು. 

ದ.ಕ. ಜಿಲ್ಲೆಯಾದ್ಯಂತ ರಮಝಾನ್ ಕಿಟ್ ಮತ್ತು ಕೋವಿಡ್ ಕಿಟ್ ವಿತರಣೆ ನಡೆಸುತ್ತಿರುವ ಟೀಮ್ ಬಿ-ಹ್ಯೂಮನ್ ಮತ್ತು ಹಿದಾಯ ಫೌಂಡೇಶನ್  ಜಿಲ್ಲಾ ಎನ್ ಜಿ ಒ ಕಾರ್ಡಿನೇಷನ್ ಕಮಿಟಿ ಸಹಯೋಗದೊಂದಿಗೆ ಕಸಬಾ ಬೆಂಗರೆಯ ಬಡ ಕುಟುಂಬಗಳಿಗಾಗಿ 150 ರಮಝಾನ್ ಕಿಟ್ ಅನ್ನು ಜಮಾತ್ ಗೆ ಹಸ್ತಾಂತರಿಸಲಾಯಿತು.

ದ.ಕ ಜಿಲ್ಲೆಯಾದ್ಯಂತ 1500 ರಮಝಾನ್ ಕಿಟ್ ಮತ್ತು ಎಲ್ಲಾ ಜಾತಿ ಧರ್ಮದವರಿಗೆ 1550 ಕೋವಿಡ್ ಕಿಟ್ ನ್ನು ವಿತರಿಸಿದ ಟೀಮ್ ಬಿ-ಹ್ಯೂಮನ್ ಮತ್ತು  ಹಿದಾಯ ಫೌಂಡೇಶನ್ ಒಟ್ಟು 3000 ಕ್ಕಿಂತ ಹೆಚ್ಚು ಅರ್ಹ ಕುಟುಂಬಗಳಿಗೆ ದಿನ ಬಳಕೆಯ ದಿನಸಿ ವಸ್ತುಗಳ ಕಿಟ್ ನೀಡಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವಾಗಿದೆ.

ಕಸಬಾ ಬೆಂಗರೆ ಪ್ರದೇಶದಲ್ಲಿ ಹಿದಾಯ ಫೌಂಡೇಶನ್  ಹಲವು ವರ್ಷಗಳಿಂದ ಅರ್ಹ ಕುಟುಂಬಗಳಿಗೆ ಮಾಸಿಕ ರೇಷನ್ ಮತ್ತು ವೈದ್ಯಕೀಯ ನೆರವು ನೀಡುತ್ತಾ ಬಂದಿದೆ.

ಈ ಬಗ್ಗೆ ಮಾತನಾಡಿದ ಟೀಮ್ ಬಿ-ಹ್ಯೂಮನ್ ಸ್ಥಾಪಕಾಧ್ಯಕ್ಷ ಆಸೀಫ್ ಡೀಲ್ಸ್, ಜಿಲ್ಲೆಯ ಆಯಾ ತಾಲೂಕಿನಲ್ಲಿ ಸಂಕಷ್ಟದಲ್ಲಿರುವ ಕುಟುಂಬಗಳನ್ನು ಮತ್ತು ಜಮಾಅತ್ ಗಳನ್ನು ನಮ್ಮ ಸಂಸ್ಥೆಯ ಸದಸ್ಯರು ಸರ್ವೇ ನಡೆಸಿದ್ದರಿಂದ ಅರ್ಹ ಫಲಾನುಭವಿ ಕುಟುಂಬಗಳಿಗೆ ರಮಝಾನ್ ಕಿಟ್ ತಲುಪಿಸಲು ನಮಗೆ ಸಾಧ್ಯವಾಗಿದೆ. ನಮಗೆ ಕಷ್ಟದಲ್ಲಿರುವ ಕುಟುಂಬಗಳ ಬಗ್ಗೆ ಮಾಹಿತಿ ನೀಡಿದಾಗ ಸಾಧ್ಯವಾದಷ್ಟು ನೆರವುಗಳನ್ನು ನಾವು ನೀಡಿದ್ದೇವೆ.  ಜಿಲ್ಲೆಯ ಹಲವು ಕಡೆಗಳಿಗೆ ಆರ್ಥಿಕವಾಗಿ ಹಿಂದುಳಿದ ಮತ್ತು ಬಡ ಕುಟುಂಬಗಳಿಗೆ ಈದ್ ದಿನದಂದು  ಈದ್ ಕಿಟ್ ನೀಡುವ ಬಗ್ಗೆ ಚಿಂತನೆಯು ನಡೆಯುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಿದಾಯ ಫೌಂಡೇಶನ್ ಸ್ಥಾಪಕಾಧ್ಯಕ್ಷರಾದ ಎಚ್.ಕೆ. ಖಾಸಿಂ ಅಹ್ಮದ್, ಝಿಯಾವುದ್ದೀನ್ ಹಿದಾಯ ಫೌಂಡೇಶನ್, ಅಲ್ತಾಫ್ ಬಿ-ಹ್ಯೂಮನ್‌, ಟೀಂ ಬ್ರದರ್ಸ್ ನ ನಿಶಾನ್ ಮತ್ತು ಶಾಬಿಕ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X