Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಂಡೀಸ್ ಕ್ರಿಕೆಟ್‌ನಿಂದ ಬಿಸಿಸಿಐ...

ವಿಂಡೀಸ್ ಕ್ರಿಕೆಟ್‌ನಿಂದ ಬಿಸಿಸಿಐ ದೇಣಿಗೆ ದುರುಪಯೋಗ: ಹೋಲ್ಡಿಂಗ್

ವಾರ್ತಾಭಾರತಿವಾರ್ತಾಭಾರತಿ21 May 2020 10:03 AM IST
share
ವಿಂಡೀಸ್ ಕ್ರಿಕೆಟ್‌ನಿಂದ ಬಿಸಿಸಿಐ ದೇಣಿಗೆ ದುರುಪಯೋಗ: ಹೋಲ್ಡಿಂಗ್

ಲಂಡನ್, ಮೇ 20: ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ ) ನೀಡಿರುವ ಅರ್ಧ ಮಿಲಿಯನ್ ಯುಎಸ್ ಡಾಲರ್ ದೇಣಿಗೆಯನ್ನು ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ದುರುಪಯೋಗ ಮಾಡಿದೆ ಎಂದು ಮಾಜಿ ವೇಗಿಮೈಕೆಲ್ ಹೋಲ್ಡಿಂಗ್ ಆರೋಪಿಸಿದ್ದಾರೆ.

ಬಿಸಿಸಿಐ ಕ್ರಿಕೆಟ್ ವೆಸ್ಟ್ ಇಂಡೀಸ್‌ಗೆ ದೇಣಿಗೆ ನೀಡಿದ್ದು, ದ್ವೀಪ ರಾಷ್ಟ್ರಗಳಲ್ಲಿ ಆಟದ ಆಡಳಿತ ಮಂಡಳಿಯ ಹಣಕಾಸು ನಿರ್ವಹಣೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಯೂಟ್ಯೂಬ್ ಕಾರ್ಯಕ್ರಮವೊಂದರಲ್ಲಿ, ಹೋಲ್ಡಿಂಗ್ ಕೆರಿಬಿಯನ್‌ನಲ್ಲಿ ಕ್ರಿಕೆಟ್ ಆಡಳಿತದ ಕುರಿತು ಪನ್ನೆಲ್ ಕೆರ್ ಫೋಸ್ಟರ್ (ಪಿಕೆಎಫ್) ಅವರ ಲೆಕ್ಕಪರಿಶೋಧನಾ ವರದಿಯನ್ನು ಪ್ರದರ್ಶಿಸಿದರು ಮತ್ತು ಹಲವು ಪ್ರಶ್ನೆಗಳನ್ನು ಎತ್ತಿದರು. ಸಿಡಬ್ಲ್ಯುಐ ತನ್ನ ಮಾಜಿ ಆಟಗಾರರ ಅನುಕೂಲಕ್ಕಾಗಿ ಭಾರತೀಯ ಕ್ರಿಕೆಟ್ ಮಂಡಳಿಯಿಂದ (ಬಿಸಿಸಿಐ) ಪಡೆದ ದೇಣಿಗೆಯ ಬಗ್ಗೆಯೂ ಮಾತನಾಡಿದರು.

  ‘‘2013-2014ರಲ್ಲಿ ಬಿಸಿಸಿಐ ನಿರ್ದಿಷ್ಟವಾಗಿ ಅರ್ಧ ಮಿಲಿಯನ್ ಯುಎಸ್ ಡಾಲರ್‌ಗಳ ದೇಣಿಗೆ ನೀಡಿತು. ನಾನು ಮಾಜಿ ಆಟಗಾರ, ನಾನು ಅದರಲ್ಲಿ ಯಾವುದನ್ನೂ ಬಯಸುವುದಿಲ್ಲ. ಆದರೆ ಹಿಂದಿನ ಬಹಳಷ್ಟು ಆಟಗಾರರನ್ನು ಕೇಳಿದ್ದೇನೆ. ಅವರಿಗೆ ಮಂಡಳಿಯಿಂದ ಶೇಕಡಾ ಒಂದರಷ್ಟು ನೆರವು ಹೋಗುವುದಿಲ್ಲ’’ ಎಂದರು.

  ಬಿಸಿಸಿಐ ನೀಡಿರುವ ಆ ಅರ್ಧ ಮಿಲಿಯನ್ ಡಾಲರ್ ಎಲ್ಲಿದೆ? ಎಂದು ತಾನು ಶೀಘ್ರದಲ್ಲೇ ಸಾರ್ವಜನಿಕರ ಗಮನ ಸೆಳೆಯುವುದಾಗಿ 66 ವರ್ಷದ ಹೋಲ್ಡಿಂಗ್ ಹೇಳಿದರು.

ಆಡಿಟ್ ವರದಿಯನ್ನು ಕೈಯಲ್ಲಿಟ್ಟು ಕೊಂಡು, ಇದು ಏಕೆ ಸಾರ್ವ ಜನಿಕವಾಗಿ ಹೋಗಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ. ಪ್ರಧಾನ ಮಂತ್ರಿಗಳಿಗೆ ವಿವಿಧ ದ್ವೀಪ ಸಮೂಹದ ಮಾಜಿ ಅಧ್ಯಕ್ಷರು ಕೆರಿಬಿಯನ್ ಕ್ರಿಕೆಟ್ ಆಡಳಿತದ ಬಗ್ಗೆ ವಿಧಿವಿಜ್ಞಾನ ವರದಿಯನ್ನು ಕೇಳುತ್ತಿದ್ದಾರೆ. ಪ್ರಸ್ತುತ ಆಡಳಿತವು ವಿಧಿವಿಜ್ಞಾನದ ಲೆಕ್ಕಪರಿಶೋಧನೆಯನ್ನು ಮಾಡಲಿಲ್ಲ. ಆದರೆ ಅವರು ಲೆಕ್ಕಪರಿಶೋಧನೆ ನಡೆಸಿದರು. ಜನವರಿಯಲ್ಲಿ ಅವರು ವರದಿಯನ್ನು ಸಿದ್ದಪಡಿಸಿದ್ದರು. ಆದರೆ ಈವರೆಗೂ ಅದನ್ನು ಬಿಡುಗಡೆ ಮಾಡಿಲ್ಲ ಎಂದರು. ‘‘60 ಪುಟಗಳ ವರದಿಯು ಉತ್ತಮವಾಗಿ ಕಾಣುತ್ತಿಲ್ಲ. ನಾನು ಇದನ್ನು ಪರಿಶೀಲಿಸಲು ಬಯಸುತ್ತೇನೆ. ಸಿಡಬ್ಲ್ಯುಐ ಆಡಿಟ್ ವರದಿಯನ್ನು ಬಹಿರಂಗ ಗೊಳಿಸಬೇಕು ಎಂದು ಹೋಲ್ಡಿಂಗ್ ಹೇಳಿದರು.

‘‘ಖಾಸಗಿ ಕಂಪೆನಿಯಾಗಿದ್ದರೆ ಗೌಪ್ಯತೆಯನ್ನು ಪಡೆಯಬಹುದು. ಸಾರ್ವಜನಿಕ ಷೇರುದಾರರನ್ನು ಹೊಂದಿದ್ದರೆ ನೀವು ಖಾಸಗಿ ಕಂಪೆನಿ ಎಂದು ಹೇಳಿಕೊಳ್ಳಲು ಸಾಧ್ಯವಿಲ್ಲ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X