Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಳ್ಳೇಗಾಲ: ಸಚಿವ ಮಾಧುಸ್ವಾಮಿ ವಿರುದ್ಧ...

ಕೊಳ್ಳೇಗಾಲ: ಸಚಿವ ಮಾಧುಸ್ವಾಮಿ ವಿರುದ್ಧ ರೈತರ ಪ್ರತಿಭಟನೆ; ಸಂಪುಟದಿಂದ ವಜಾಮಾಡಲು ಆಗ್ರಹ

ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ21 May 2020 8:59 PM IST
share
ಕೊಳ್ಳೇಗಾಲ: ಸಚಿವ ಮಾಧುಸ್ವಾಮಿ ವಿರುದ್ಧ ರೈತರ ಪ್ರತಿಭಟನೆ; ಸಂಪುಟದಿಂದ ವಜಾಮಾಡಲು ಆಗ್ರಹ

ಕೊಳ್ಳೇಗಾಲ, ಮೇ.21: ರೈತ ಮಹಿಳೆ ವಿರುದ್ಧ ಅವಾಚ್ಯ ಶಬ್ಧ ಬಳಸಿದ್ದಾರೆ ಎಂದು ಆರೋಪಿಸಿ ಸಚಿವ ಮಾಧುಸ್ವಾಮಿ ವಿರುದ್ಧ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಕೊಳ್ಳೇಗಾಲ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸರ್ಕಲ್​​ನಲ್ಲಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಆರ್.ಎಂ.ಸಿ ಮಾರುಕಟ್ಟೆಯಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಸಚಿವ ಮಾಧುಸ್ವಾಮಿ ವಿರುದ್ಧ ಧಿಕ್ಕಾರ ಕೂಗುತ್ತಾ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ಎಡಿಬಿ ವೃತ್ತದ ಬಳಿಗೆ ಆಗಮಿಸಿದ ಪ್ರತಿಭಟನಾಕಾರರು ಸಚಿವ ಮಾಧುಸ್ವಾಮಿರವರ ಪ್ರತಿಕೃತಿಯನ್ನು ದಹಿಸಲು ಮುಂದಾದಾಗ ಪೊಲೀಸರು ಪ್ರತಿಕೃತಿಯನ್ನು ವಶಪಡಿಸಿಕೊಂಡರು. ಈ ಸಂದರ್ಭ ಆಕ್ರೋಶಿತರಾದ ರೈತರು ಸಚಿವರ ವಿರುದ್ಧ ಘೋಷಣೆ ಕೂಗುತ್ತಾ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ಮಾಡಲು ಮುಂದಾದರು. ಕೂಡಲೇ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಕರೆದೊಯ್ದರು.

ಠಾಣೆಯಲ್ಲಿ ರೈತ ರಾಮಕೃಷ್ಣ ಇದ್ದಕ್ಕಿದಂತೆ ಠಾಣೆಯಲ್ಲಿ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು.

ಇದಕ್ಕೂ ಮುನ್ನ ರೈತ ಸಂಘದ ಅಧ್ಯಕ್ಷ ಗೌಡೇಗೌಡ ಮಾತನಾಡಿ, ಸರ್ಕಾರ ಸಚಿವ ಮಾಧುಸ್ವಾಮಿಯನ್ನು ಸಚಿವ ಸಂಪುಟದಿಂದ ಕೆಳಗಿಳಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆ. ಮಹಿಳೆಯ ಜೊತೆ ಅನುಚಿತವಾಗಿ ನಡೆದು ಕೊಳ್ಳುವುದು ಕಾನೂನು ಮಂತ್ರಿಯಾದ ಅವರಿಗೆ ಹೇಳಿಸಿದ್ದಲ್ಲ. ಸರ್ಕಾರ ಇಗಾಲೇ ಸಚಿವ ಮಾಧುಸ್ವಾಮಿ ಅಧಿಕಾರವನ್ನು ವಜಾಮಾಡಬೇಕು ಎಂದು ಒತ್ತಾಯಿಸಿದರು. 

ಪ್ರತಿಭಟನೆಯಲ್ಲಿ ರೈತ ಸಂಘಧ ರಾಜ್ಯದ್ಯಕ್ಷ ಶಿವರಾಮು, ಅಣಗಳ್ಳಿ ಬಸವರಾಜು, ಕಾರ್ಯದರ್ಶಿ ರವಿನಾಯ್ಡು, ಉಪಾಧ್ಯಕ್ಷ ಜೊಯೆಲ್, ಬಸವಣ್ಣ, ರಾಜಣ್ಣ, ನಟೇಶ್, ದೊಡ್ಡಯ್ಯ, ಮಾಲಂಗಿ ಬಸವರಾಜು, ಕುಣಗಳ್ಳಿ ರಂಗಸ್ವಾಮಿ, ಶಿವಕುಮಾರ್ ಸೇರಿ ಹಲವು ಮಂದಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X