Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಎಂಐ ಪಾವತಿ: ಗ್ರಾಹಕರಿಗೆ ಸಿಹಿಸುದ್ದಿ...

ಇಎಂಐ ಪಾವತಿ: ಗ್ರಾಹಕರಿಗೆ ಸಿಹಿಸುದ್ದಿ ನೀಡಿದ ಆರ್ ಬಿಐ

ವಾರ್ತಾಭಾರತಿವಾರ್ತಾಭಾರತಿ22 May 2020 11:30 AM IST
share
ಇಎಂಐ ಪಾವತಿ: ಗ್ರಾಹಕರಿಗೆ ಸಿಹಿಸುದ್ದಿ ನೀಡಿದ ಆರ್ ಬಿಐ

 ಹೊಸದಿಲ್ಲಿ, ಮೇ 22: : ಆರ್‌ಬಿಐ ಶುಕ್ರವಾರ ರೆಪೋ ದರ ಪ್ರಕಟಿಸಿದ್ದು ಹಿಂದಿನ ದರದಲ್ಲಿ 40 ಅಂಶಗಳನ್ನು ಕಡಿತಗೊಳಿಸುವ ಮೂಲಕ ಶೇ.4 ನಿಗದಿಪಡಿಸಿದೆ. ಈ ಮೂಲಕ ಆರ್ಥಿಕತೆಗೆ ಉತ್ತೇಜನ ನೀಡಲು ಅಚ್ಚರಿಯ ಹೆಜ್ಜೆ ಇಟ್ಟಿದೆ.

ರಿವರ್ಸ್ ರೆಪೋ ದರ ಸಹ ಕಡಿತಗೊಳಿಸಲಾಗಿದ್ದು ಶೇಕಡಾ 3.75ರಿಂದ ಶೇ.3.35ಕ್ಕೆ ನಿಗದಿಪಸಡಿಸಲಾಗಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ. ಇಎಮ್ಐ ಪಾವತಿಗೆ ಮೂರು ತಿಂಗಳ ಅವಕಾಶಕ್ಕೆ ಆರ್‌ಬಿಐ ಅನುಮತಿ ನೀಡಿದೆ.

ರಿಸರ್ವ್ ಬ್ಯಾಂಕ್ ವಿವಿಧ ವಾಣಿಜ್ಯ ಬ್ಯಾಂಕುಗಳಿಗೆ ನೀಡುವ ಅಲ್ಪಾವಧಿಯ ಸಾಲದ ಮೇಲೆ 2000ರಿಂದೀಚಿಗಿನ  ಅತ್ಯಂತ ಕನಿಷ್ಠ ರೆಪೋ ರೇಟ್ ಅಥವಾ ಬಡ್ಡಿ ದರ ಇದಾಗಿದೆ. ಈ ಕ್ರಮದಿಂದಾಗಿ  ಬ್ಯಾಂಕುಗಳಿಗೆ ತಮ್ಮ ಸಾಲಗಾರರ ಮೇಲಿನ ಇಎಂಐ ಹೊರೆಯನ್ನು ತಗ್ಗಿಸಲು ಅನುವಾಗಲಿದೆ. ಸಾಲದ ಮೇಲಿನ ಇಎಂಐ ಪಾವತಿ ಅವಧಿ ವಿನಾಯಿತಿಯನ್ನೂ ಆರ್‍ಬಿಐ ಗವರ್ನರ್ ಮೂರು ತಿಂಗಳುಗಳ ಕಾಲ-ಆಗಸ್ಟ್ ತನಕ ವಿಸ್ತರಿಸಿದ್ದಾರೆ.

► ಸರಕಾರವು ದೇಶದ ಆರ್ಥಿಕ ಪುನಶ್ಚೇತನಕ್ಕೆ ರೂ 20 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದ ನಂತರ ಆರ್‍ಬಿಐ ಗರ್ವನರ್ ಇದೇ ಮೊದಲ ಬಾರಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಕೋವಿಡ್-19 ಸಮಸ್ಯೆಯಿಂದಾಗಿ ದೇಶದ ಆರ್ಥಿಕತೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಋಣಾತ್ಮಕವಾಗಿಯೇ ಮುಂದುವರಿಯಲಿದೆ ಎಂದು ಹೇಳಿದ ಅವರು.  ಹಣದುಬ್ಬರ ಕೂಡ ಈ ಆರ್ಥಿಕ ವರ್ಷದ ಪ್ರಥಮಾರ್ಧದಲ್ಲಿ  ಸಾಕಷ್ಟಿರಲಿದ್ದು ದ್ವಿತೀಯಾರ್ಧದಲ್ಲಿ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದರು.

► ವಾಣಿಜ್ಯ ಬ್ಯಾಂಕುಗಳಿಂದ ಆರ್‍ಬಿಐ ಪಡೆಯುವ ಹಣದ ಮೇಲಿನ ಬಡ್ಡಿ ದರ- ರಿವರ್ಸ್ ರೆಪೋ ರೇಟ್ ಅನ್ನೂ ಈಗಿನ ಶೇ 3.75ರಿಂದ ಶೇ 3.35ಗೆ ಇಳಿಸಿರುವ ಕುರಿತು ಶಕ್ತಿಕಾಂತ ದಾಸ್  ಮಾಹಿತಿ ನೀಡಿದರು.

► ದೇಶದ ಅರ್ಥವ್ಯವಸ್ಥೆಗೆ ಇನ್ನುಷ್ಟು ಚೈತನ್ಯ ತುಂಬಲು ಆರ್ಥಿಕ ನೀತಿಯನ್ನು ಇನ್ನಷ್ಟು ಸಡಿಲಗೊಳಿಸಲು ಸಿದ್ಧವಿರುವುದಾಗಿಯೂ ಆರ್‍ಬಿಐ ತಿಳಿಸಿದೆ.

► ರೆಪೋ ರೇಟ್ ಕಡಿತಗೊಳಿಸುವ ಪರವಾಗಿ ವಿತ್ತ ನೀತಿ ಸಮಿತಿಯ ಐದು ಮಂದಿ ಸದಸ್ಯರು ಮತ ಚಲಾಯಿಸಿದ್ದಾರೆ ಎಂದು ಆರ್‍ಬಿಐ ಗವರ್ನರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X