Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ: ಬಡ ಬೀದಿ ವ್ಯಾಪಾರಿಯ 30 ಸಾವಿರ...

ದಿಲ್ಲಿ: ಬಡ ಬೀದಿ ವ್ಯಾಪಾರಿಯ 30 ಸಾವಿರ ರೂ. ಮೌಲ್ಯದ ಮಾವಿನಹಣ್ಣುಗಳನ್ನು ದೋಚಿದ ಜನರು

ರಾಜಧಾನಿಯಲ್ಲಿ ನಾಚಿಕೆಗೇಡಿನ ಘಟನೆ

ವಾರ್ತಾಭಾರತಿವಾರ್ತಾಭಾರತಿ22 May 2020 2:40 PM IST
share
ದಿಲ್ಲಿ: ಬಡ ಬೀದಿ ವ್ಯಾಪಾರಿಯ 30 ಸಾವಿರ ರೂ. ಮೌಲ್ಯದ ಮಾವಿನಹಣ್ಣುಗಳನ್ನು ದೋಚಿದ ಜನರು

ಹೊಸದಿಲ್ಲಿ: ರಸ್ತೆ ಬದಿ ವ್ಯಾಪಾರಿಯೊಬ್ಬರಿಗೆ ಸೇರಿದ್ದ ಮಾವಿನಹಣ್ಣುಗಳನ್ನು ದಾರಿಹೋಕರು ಮುಗಿಬಿದ್ದು ದೋಚಿ ಪರಾರಿಯಾದ ಘಟನೆ ಉತ್ತರ ದಿಲ್ಲಿಯ ಜಗತ್ಪುರಿ ಪ್ರದೇಶದಿಂದ ವರದಿಯಾಗಿದೆ.

“ಹತ್ತಿರದ ಶಾಲೆ ಬಳಿ ಏನೋ ಜಗಳವಾಗುತ್ತಿದೆ. ನಿಮ್ಮ ತಳ್ಳುಗಾಡಿಯನ್ನು ಅತ್ತ ಕೊಂಡು ಹೋಗಿ'' ಎಂದು ಒಂದು ಗುಂಪು ಹಣ್ಣು ಮಾರಾಟಗಾರ ಛೋಟೆಯ ಬಳಿ ಬಂದು ಹೇಳಿತ್ತು. ಆಗ ಛೋಟೆ ಇನ್ನೊಂದೆಡೆ ನಿಲ್ಲಿಸಲು ತಳ್ಳುಗಾಡಿಯನ್ನು ಕೊಂಡು ಹೋಗಿದ್ದರು. ಈ ಸಂದರ್ಭ ಹಣ್ಣುಗಳು ತುಂಬಿದ್ದ ಕ್ರೇಟ್‍ಗಳು ಅಲ್ಲಿಯೇ ಇದ್ದವು. ಇದನ್ನು ಗಮನಿಸಿದ ಕೆಲ ದಾರಿಹೋಕರು ಹಾಗೂ ಅಲ್ಲಿದ್ದ ಹಲವಾರು ಮಂದಿ ಮುಗಿಬಿದ್ದು ಎಲ್ಲಾ ಹಣ್ಣುಗಳನ್ನು ಲೂಟಿಗೈದರು. ದಾರಿಯಲ್ಲಿ ಸಾಗುತ್ತಿದ್ದ ಕೆಲ ಬೈಕ್ ಸವಾರರೂ ವಾಹನ ನಿಲ್ಲಿಸಿ ಕೈಗೆ ಸಿಕ್ಕಿದಷ್ಟು ಮಾವಿನ ಹಣ್ಣುಗಳನ್ನು ಬಾಚಿಕೊಂಡರು. ಈ ಘಟನೆ ಸ್ಥಳದಲ್ಲಿ ಸ್ವಲ್ಪ ಹೊತ್ತು ಟ್ರಾಫಿಕ್ ಜಾಂ ಕೂಡ ಸೃಷ್ಟಿಸಿತ್ತು.

“ನನ್ನ ಬಳಿ ಸುಮಾರು ರೂ 30,000 ಮೌಲ್ಯದ 15 ಕ್ರೇಟ್ ಮಾವಿನಹಣ್ಣುಗಳಿದ್ದವು. ಎಲ್ಲವನ್ನೂ ತೆಗೆದುಕೊಂಡು ಹೋಗಿದ್ದಾರೆ'' ಎಂದು ಛೋಟೆ ನೋವಿನಿಂದ ಹೇಳುತ್ತಾರೆ. ಲಾಕ್ ಡೌನ್‍ನಿಂದಾಗಿ ಅದಾಗಲೇ ವ್ಯಾಪಾರದಲ್ಲಿ ನಷ್ಟವಿತ್ತು, ಇದೀಗ ಈ ಘಟನೆ ಇನ್ನಷ್ಟು ಸಂಕಷ್ಟ ತಂದೊಡ್ಡಿದೆ ಎಂದು ಹೇಳುವ ಅವರು ತಾನು ಪೊಲೀಸ್ ದೂರು ನೀಡಿದ್ದರೂ ಪೊಲೀಸರು ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಹೇಳುತ್ತಾರೆ.

Crowd loots mangoes worth thousands in North Delhi pic.twitter.com/pK89YDL5Uu

— Rahul Sabharwal (@rubberneckin) May 22, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X