ಸೋಮವಾರ ಮಣಿಪಾಲ ಕೆಎಂಸಿ ಹೊರರೋಗಿ ವಿಭಾಗಕ್ಕೆ ರಜೆ
ಉಡುಪಿ, ಮೇ 22: ಈದ್ ಹಬ್ಬದ ಪ್ರಯುಕ್ತ ಮೇ 25ರ ಸೋಮವಾರ ಮಣಿಪಾಲ ಕೆಎಂಸಿ ಆಸ್ಪತ್ರೆಯ ಹೊರರೋಗಿ ವಿಭಾಗಕ್ಕೆ ರಜೆ ಇರುತ್ತದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.
ಆದರೂ ಅಪಘಾತ, ತುರ್ತು ಚಿಕಿತ್ಸಾ ವಿಭಾಗ ಹಾಗೂ ಜ್ವರ ತಪಾಸಣಾ ಕೇಂದ್ರಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದೂ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story