Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‘ನಮ್ಮ ಎಂಜಿನ್ ಗಳು ವಿಫಲಗೊಂಡಿವೆ’:...

‘ನಮ್ಮ ಎಂಜಿನ್ ಗಳು ವಿಫಲಗೊಂಡಿವೆ’: ಪತನಗೊಂಡ ವಿಮಾನದ ಪೈಲಟ್ ನ ಕೊನೆಯ ಮಾತುಗಳು…

ವಾರ್ತಾಭಾರತಿವಾರ್ತಾಭಾರತಿ22 May 2020 9:53 PM IST
share
‘ನಮ್ಮ ಎಂಜಿನ್ ಗಳು ವಿಫಲಗೊಂಡಿವೆ’: ಪತನಗೊಂಡ ವಿಮಾನದ ಪೈಲಟ್ ನ ಕೊನೆಯ ಮಾತುಗಳು…

ಹೊಸದಿಲ್ಲಿ: ಇಂದು ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವುದಕ್ಕೆ ಕೆಲ ನಿಮಿಷಗಳ ಮೊದಲು ಪತನಗೊಂಡ ಪಾಕಿಸ್ತಾನ್ ಇಂಟರ್ ನ್ಯಾಶನಲ್ ಏರ್ ಲೈನ್ಸ್ ವಿಮಾನದ ಅಧಿಕಾರಿಗಳೊಂದಿಗೆ ಕೊನೆಯ ಕ್ಷಣದಲ್ಲಿ ಪೈಲಟ್ ನಡೆಸಿದೆ ಸಂಭಾಷಣೆ ಬಹಿರಂಗಗೊಂಡಿದೆ.

ವಿಮಾನದ ಇಂಜಿನ್ ಗಳನ್ನು ಕಳೆದುಕೊಂಡಿದ್ದೇವೆ ಎಂದು ಹೇಳುವ ಪೈಲಟ್ ತುರ್ತು ಸಂದರ್ಭದ ಕರೆ ನೀಡುತ್ತಾರೆ.

ಪೈಲಟ್ ಗೆ ಸಲಹೆಗಳನ್ನು ನೀಡಲು ಏರ್ ಟ್ರಾಫಿಕ್ ಕಂಟ್ರೋಲರ್ ಯತ್ನಿಸುತ್ತಾರೆ. ಆದರೆ ಅದಾಗಲೇ ವಿಮಾನ ಪತನಗೊಳ್ಳುತ್ತದೆ.

ಆ ಸಂಭಾಷಣೆ ಈ ರೀತಿ ಇದೆ

ಪೈಲಟ್: ಪಿಕೆ8303 ಅಪ್ರೋಚ್

ಎಟಿಸಿ: ಹೇಳಿ ಸರ್

ಪೈಲಟ್: ನಾವು ಎಡಕ್ಕೆ ತಿರುಗಬೇಕೇ?

ಎಟಿಸಿ: ದೃಢವಾಗಿದೆ

ಪೈಲಟ್: ನಾವು ನೇರವಾಗಿ ಬರುತ್ತಿದ್ದೇವೆ. ನಾವು ಎರಡೂ ಎಂಜಿನ್ ಗಳನ್ನು ಕಳೆದುಕೊಂಡಿದ್ದೇವೆ

ಎಟಿಸಿ: ನೀವು ಬೆಲ್ಲಿ ಲ್ಯಾಂಡಿಂಗ್ ಮಾಡುತ್ತಿದ್ದೀರಾ?

ಪೈಲಟ್ ಮಾತನಾಡುವುದು ಕೇಳಿಸುವುದಿಲ್ಲ

ಎಟಿಸಿ: ಲ್ಯಾಂಡ್ ಆಗಲು ರನ್ ವೇ ಲಭ್ಯವಿದೆ

ಪೈಲಟ್: ರೋಜರ್

ಪೈಲಟ್ : ಮೇಡೇ, ಮೇಡೇ, ಮೇಡೇ, ಪಾಕಿಸ್ತಾನ್ 8303

ನಂತರ ಆಡಿಯೋ ಕಡಿತಗೊಳ್ಳುತ್ತದೆ.

ಇದಾಗಿ ಕೆಲ ನಿಮಿಷಗಳಲ್ಲಿ ವಿಮಾನ ಪತನಗೊಂಡಿದೆ. ಮೇಡೇ ಎನ್ನುವುದು ಆಡಿಯೋ ಕರೆಗಳ ಮೂಲಕ ತುರ್ತು ಸಂದರ್ಭಗಳಲ್ಲಿ, ಅಪಾಯದ ಸಂದರ್ಭಗಳಲ್ಲಿ ಸಹಾಯಕ್ಕಾಗಿ ನೀಡುವ ಕರೆಯಾಗಿದೆ.

تسجيل صوتي للمحادثة الأخيرة بين قائد الطائرة المنكوبة والمراقب الجوي يقول فيها بأنهم "قد فقدوا محرك "
We have lost an engine pic.twitter.com/6xV2rAaMgB

— عشاق عالم الطيران (@AviationWG) May 22, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X