Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅರಮನೆ ಮೈದಾನದಲ್ಲಿ ಸೇರಿದ ಕಾರ್ಮಿಕರು:...

ಅರಮನೆ ಮೈದಾನದಲ್ಲಿ ಸೇರಿದ ಕಾರ್ಮಿಕರು: ರಾಜ್ಯ ಸರಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ23 May 2020 8:43 PM IST
share
ಅರಮನೆ ಮೈದಾನದಲ್ಲಿ ಸೇರಿದ ಕಾರ್ಮಿಕರು: ರಾಜ್ಯ ಸರಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು, ಮೇ 23: ನಗರದ ಅರಮನೆ ಮೈದಾನದಲ್ಲಿರುವ ವಲಸೆ ಕಾರ್ಮಿಕರ ಸ್ಥಿತಿಯನ್ನು ನೋಡಿ ಸಂಕಟವಾಗುತ್ತಿದೆ. 20 ಸಾವಿರಕ್ಕೂ ಹೆಚ್ಚು ಜನರು ಬೆಳಗ್ಗೆ 6ಗಂಟೆಯಿಂದ ಅಲ್ಲಿದ್ದಾರೆ. ಅವರಿಗೆ ಕನಿಷ್ಠ ಊಟ, ಕುಡಿಯುವ ನೀರಿನ ವ್ಯವಸ್ಥೆಯೂ ಇಲ್ಲ. ಸರಕಾರ 1 ಸಾವಿರ ರೂ. ರೈಲ್ವೆ ವೆಚ್ಚವನ್ನು ಭರಿಸುವುದಾಗಿ ಹೇಳಿ, ಇದೀಗ ಪ್ರಯಾಣದ ವೆಚ್ಚ ಅವರೇ ಭರಿಸಬೇಕು ಎಂದು ಹೇಳುತ್ತಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶನಿವಾರ ಇಲ್ಲಿನ ಅರಮನೆ ಮೈದಾನದಲ್ಲಿರುವ ಈಶಾನ್ಯ ರಾಜ್ಯಗಳ ವಲಸೆ ಕಾರ್ಮಿಕರು ಮತ್ತು ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಅವರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, `ನಾನು ಸರಕಾರಕ್ಕೆ ಮತ್ತೊಮ್ಮೆ ಹೇಳುತ್ತಿದ್ದೇನೆ, ಕೆಪಿಸಿಸಿಯಿಂದ ತಕ್ಷಣದಲ್ಲಿಯೇ ಎಲ್ಲರ ರೈಲ್ವೆ ಪ್ರಯಾಣದ ವೆಚ್ಚವನ್ನು ಭರಿಸಲು ಸಿದ್ದರಿದ್ದೇವೆ. ದಯವಿಟ್ಟು ಅವರನ್ನು ಅವರ ರಾಜ್ಯಕ್ಕೆ ಕಳುಹಿಸಿಕೊಡಿ. ಇಲ್ಲವೇ ನಮಗೆ ಅವಕಾಶ ಮಾಡಿಕೊಡಿ. ಅವರಿಗೆ ಊಟದ ವ್ಯವಸ್ಥೆ ಮಾಡಿ ಪ್ರಯಾಣದ ವೆಚ್ಚವನ್ನೂ ಭರಿಸಿ ಕಳುಹಿಸಿಕೊಡುತ್ತೇನೆ' ಎಂದು ಗುಡುಗಿದರು.

ನಮ್ಮ ರಾಜ್ಯದ ಏಳ್ಗೆಗಾಗಿ ದುಡಿದ ಕಾರ್ಮಿಕರು ಅನ್ನ-ನೀರಿಲ್ಲದೆ ತಮ್ಮ ಊರುಗಳಿಗ ತೆರಳಲು ಒಡಿಶಾ ಮತ್ತು ಈಶಾನ್ಯ ರಾಜ್ಯಗಳ ನೂರಾರು ವಲಸೆ ಕಾರ್ಮಿಕರು ಅರಮನೆ ಮೈದಾನದಲ್ಲಿ ಬೀಡುಬಿಟ್ಟಿದ್ದಾರೆ. ಅವರ ಪರಿಸ್ಥಿತಿಯನ್ನು ನೋಡಿದರೆ ಹೊಟ್ಟೆ ಉರಿಯುತ್ತದೆ. ಅಧಿಕಾರಿಗಳನ್ನು ಕೂಡಲೇ ಕಳುಹಿಸಿ ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ನಾನು ಆ ವಲಸೆ ಕಾರ್ಮಿಕರ ಜೊತೆ ಮಾತನಾಡಿದೆ, ಅವರಿಗೆ ಸರಕಾರದ ಯಾವುದೇ ನೆರವು ಸಿಕ್ಕಿಲ್ಲ. ನಿಮಗೆ ಹಣ ನೀಡಬೇಕೇ ಹೇಳಿ ಈ ಕ್ಷಣದಲ್ಲೇ ನಾವು ಚೆಕ್ ಅಥವಾ ಡಿಡಿ ಮೂಲಕ ಕಾರ್ಮಿಕರ ರೈಲ್ವೆ ಪ್ರಯಾಣದ ವೆಚ್ಚ ಭರಿಸಲು ಸಿದ್ಧ. ನಿಮಗೆ ಆಗುವುದಿಲ್ಲ ಎಂದರೆ ನಮಗೆ ಅವಕಾಶ ಕೊಡಿ. ನಾವು ಅವರಿಗೆ ಎಲ್ಲ ವ್ಯವಸ್ಥೆ ಮಾಡುತ್ತೇವೆ. ಮುಖ್ಯಮಂತ್ರಿ ಯಡಿಯೂರಪ್ಪನವರೇ ರಾಜ್ಯದ ಮರ್ಯಾದೆ ಹೋಗುತ್ತಿದೆ. ಕೂಡಲೇ ಎಚ್ಚೆತ್ತು ಕಾರ್ಮಿಕರಿಗೆ ಸೂಕ್ತ ವ್ಯವಸ್ಥೆ ಮಾಡಿ ಎಂದು ಶಿವಕುಮಾರ್ ಕೋರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X