Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೇ 25ರಿಂದ ಉಚಿತ ಸಿಟಿ ಬಸ್ ಸೇವೆ: ಶಾಸಕ...

ಮೇ 25ರಿಂದ ಉಚಿತ ಸಿಟಿ ಬಸ್ ಸೇವೆ: ಶಾಸಕ ರಘುಪತಿ ಭಟ್

ವಾರ್ತಾಭಾರತಿವಾರ್ತಾಭಾರತಿ23 May 2020 9:19 PM IST
share
ಮೇ 25ರಿಂದ ಉಚಿತ ಸಿಟಿ ಬಸ್ ಸೇವೆ: ಶಾಸಕ ರಘುಪತಿ ಭಟ್

ಉಡುಪಿ, ಮೇ 23: ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ಕಡಿಯಾಳಿ ಹಾಗೂ ಆಸರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೇ 25ರಿಂದ ಮೇ 30 ರವರೆಗೆ ನಗರದ 7 ಮಾರ್ಗಗಳಲ್ಲಿ ಉಚಿತ ಸಿಟಿಬಸ್ ಸೇವೆಯನ್ನು ಆರಂಭಿಸಲಾಗುವುದೆಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.

ಉಡುಪಿ ಶಾಸಕರ ಕಚೇರಿಯಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 7 ರಿಂದ ಸಂಜೆವರೆಗೆ ಈ ಉಚಿತ ಬಸ್ ಸೇವೆ ನಡೆಯಲಿದೆ. ಪ್ರತಿ ಬಸ್‌ಗೆ ಚಾಲಕನ ಸಂಬಳ ಸಹಿತ ಡೀಸೆಲ್ ಖರ್ಚಿಗೆ ಸುಮಾರು 5000 ರೂ. ಖರ್ಚು ಬರಲಿದೆ. ಬಸ್‌ನಲ್ಲಿ ನಿರ್ವಾಹಕರು ಇರುವುದಿಲ್ಲ. ಗಣೇಶೋತ್ಸವ ಸಮಿತಿ ಕಾರ್ಯಕರ್ತರು, ಸ್ಥಳೀಯ ಜನಪ್ರತಿನಿಧಿಗಳು ಸಹಕರಿಸುತ್ತಾರೆ ಎಂದರು.

ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ರಾಜ್ಯದಲ್ಲೇ ಮೊದಲ ಬಾರಿಗೆ ಉಡುಪಿ ಸಿಟಿ ಬಸ್ ಮಾಲಕರ ಸಂಘ ಮುಂಬೈಯ ಚಲೋ ಕಂಪನಿಯ ಮೂಲಕ ಚಲೋ ಟ್ರಾವೆಲ್ ಕಾರ್ಡ್‌ಯನ್ನು ಪ್ರಯಾಣಿಕರಿಗೆ ಪರಿಚಯಿಸಲಿದೆ. ಉಚಿತ ಬಸ್ ಸೇವೆ ಸಂದರ್ಭ ಬರುವ ಪ್ರಯಾಣಿಕರಿಗೆ ಉಚಿತವಾಗಿ ನೀಡಲಾಗುವುದು ಎಂದರು.

ಮೇ 30ರವರೆಗೆ ಉಚಿತವಾಗಿ ಪ್ರಯಾಣಿಸಬಹುದು. ಆ ಬಳಿಕ ಈ ಕಾರ್ಡ್‌ಗೆ ಪ್ರಯಾಣಿಕರೇ ರಿಚಾರ್ಜ್ ಮಾಡಿಕೊಳ್ಳಬೇಕು. ಒಮ್ಮೆ ರಿಚಾರ್ಜ್ ಮಾಡಿದರೆ ಹಣ ಮುಗಿಯುವ ತನಕ ಪ್ರಯಾಣಿಸಬಹುದು. ಬಸ್ ನಿರ್ವಾಹಕ, ಹೋಟೆಲ್, ಪಾಸ್ ಸೆಂಟರ್, ಅಂಗಡಿಗಳಲ್ಲೂ ರಿಚಾರ್ಜ್ ಮಾಡ ಬಹುದಾಗಿದೆ. ಸುಮಾರು 500 ಕಾರ್ಡ್‌ಗಳನ್ನು ಮುದ್ರಿಸಲಾಗಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಘವೇಂದ್ರ ಕಿಣಿ, ಗಿರೀಶ್ ಅಂಚನ್, ಸಂದೀಪ್, ವಾದಿರಾಜ್, ಚಂದನ್, ಗಣನಾಥ್ ಹೆಗ್ಡೆ ಉಪಸ್ಥಿತರಿದ್ದರು.

ಬಸ್ ಸಂಚರಿಸುವ ಮಾರ್ಗಗಳು:  ಮಲ್ಪೆ-ಗರಡಿಮಜಲು-ಸಂತೆಕಟ್ಟೆ-ಉಡುಪಿ, ಉಡುಪಿ- ಸಂತೆಕಟ್ಟೆ-ಗರಡಿ ಮಜಲು-ಮಲ್ಪೆ, ಅಲೆವೂರು- ಕೊರಂಗ್ರಪಾಡಿ -ಉಡುಪಿ-ಮಣಿಪಾಲ- ಡಿಸಿ ಕಚೇರಿ, ಉಡುಪಿ ಸಿಟಿ-ಡಯಾನಾ -ಅಲೆವೂರು, ಹೂಡೆ-ತೊಟ್ಟಂ- ಮಲ್ಪೆ-ಆದಿ ಉಡುಪಿ- ಅಜ್ಜರಕಾಡು- ಉಡುಪಿ ಸಿಟಿ- ಮಣಿಪಾಲ- ಪರ್ಕಳ, ಪರ್ಕಳ-ಉಡುಪಿ ಸಿಟಿ-ಆದಿ ಉಡುಪಿ-ಮಲ್ಪೆ-ತೊಟ್ಟಂ-ಹೂಡೆ, ಸಂಪಿಗೆನಗರ- ಕಡೆಕಾರು- ಅಂಬಲಪಾಡಿ- ಅಜ್ಜರಕಾಡು- ಉಡುಪಿ ಸಿಟಿ- ಮಣಿಪಾಲ- ಪರ್ಕಳ, ಪರ್ಕಳ- ಮಣಿಪಾಲ- ಉಡುಪಿ ಸಿಟಿ- ಅಜ್ಜರ ಕಾಡು-ಅಂಬಲಪಾಡಿ-ಸಂಪಿಗೆ ನಗರ, ಪ್ರಗತಿನಗರ- ಮಣಿಪಾಲ- ಉಡುಪಿ -ದೊಡ್ಡಣಗುಡ್ಡೆ-ಪೆರಂಪಳ್ಳಿ ಚರ್ಚ್, ಪೆರಂಪಳ್ಳಿ ಚರ್ಚ್- ದೊಡ್ಡಣಗುಡ್ಡೆ- ಉಡುಪಿ- ಮಣಿಪಾಲ- ಪ್ರಗತಿನಗರ, ಕಳತ್ತೂರು- ಸಂತೆಕಟ್ಟೆ- ಚೇರ್ಕಾಡಿ -ಪೇತ್ರಿ-ಬ್ರಹ್ಮಾವರ, ಬ್ರಹ್ಮಾವರ- ಪೇತ್ರಿ- ಚೇರ್ಕಾಡಿ -ಸಂತೆಕಟ್ಟೆ ಕಳತ್ತೂರು, ಹೂಡೆ- ಕೆಮ್ಮಣ್ಣು- ಸಂತೆಕಟ್ಟೆ- ಅಂಬಾಗಿಲು- ಗುಂಡಿಬೈಲು- ಕಲ್ಸಂಕ- ಉಡುಪಿ, ಉಡುಪಿ ಸಿಟಿ-ಕರಾವಳಿ ಬೈಪಾಸ್- ನಿಟ್ಟೂರು- ಸಂತೆಕಟ್ಟೆ -ಕೆಮ್ಮಣ್ಣು-ಹೂಡೆ ಮಾರ್ಗಗಳಲ್ಲಿ ಬಸ್ ಸಂಚಾರಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X