Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಜೇಶ್ವರ: ಸರಳ " ಈದುಲ್ ಫಿತ್ರ್ "...

ಮಂಜೇಶ್ವರ: ಸರಳ " ಈದುಲ್ ಫಿತ್ರ್ " ಆಚರಣೆ

ಮನೆಯಲ್ಲೇ ಈದ್ ನಮಾಜ್ ನಿರ್ವಹಿಸಿದ ಮುಸಲ್ಮಾನರು

ವಾರ್ತಾಭಾರತಿವಾರ್ತಾಭಾರತಿ24 May 2020 1:47 PM IST
share
ಮಂಜೇಶ್ವರ: ಸರಳ  ಈದುಲ್ ಫಿತ್ರ್  ಆಚರಣೆ

ಮಂಜೇಶ್ವರ, ಮೇ 24: ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಹಾಗೂ ಸರಕಾರ ನೀಡಿದ ಅಲ್ಪ ರಿಯಾಯಿತಿಯನ್ನು ದುರುಪಯೋಗಪಡಿಸದೆ ರವಿವಾರ ಮಂಜೇಶ್ವರದಲ್ಲಿ  ಮುಸ್ಲಿಮರು ಅತ್ಯಂತ ಸರಳವಾಗಿ ಈದುಲ್ ಫಿತ್ರ್ ಹಬ್ಬ ಆಚರಿಸಿದರು.

ಲಾಕ್ ಡೌನ್ ನ ಹಿನ್ನೆಲೆಯಲ್ಲಿ ಯಾರು ಮಸೀದಿಗೆ ತೆರಳದೆ ಬಹುತೇಕ ಮನೆಗಳಲ್ಲೂ ಕುಟುಂಬದ ಯಜಮಾನನ ನೇತೃತ್ವದಲ್ಲಿ ಅವರವರ ಮನೆಯಲ್ಲೇ ಈದ್ ನಮಾಜ್ ನಿರ್ವಹಿಸಿದರು. ಸಾರ್ವಜನಿಕವಾಗಿ ತಕ್ಬೀರ್ ಧ್ವನಿ ಮೊಳಗಿಸದೆ, ಖಬರ್ ಸ್ಥಾನವನ್ನು ಸಂದರ್ಶಿಸದೆ ಮೌನವಾಗಿಯೇ ಈದ್ ಹಬ್ಬವನ್ನು ಆಚರಿಸಿ ಮಾದರಿಯಾಗಿದ್ದಾರೆ.

ಪಿಡಿಪಿ ರಾಜ್ಯ ಸಮಿತಿ ಕಾರ್ಯದರ್ಶಿ ಎಸ್ ಎಂ ಬಶೀರ್ ರವರ ಮನೆಯಲ್ಲಿ ಬಶೀರ್ ರವರೇ ಖುತ್ಬಾ ನಿರ್ವಹಿಸಿ ನಮಾಜ್ ಗೆ ಅವರೇ ನೇತೃತ್ವ ನೀಡಿ  ಕುಟುಂಬದೊಂದಿಗೆ  ಈದ್ ನಮಾಜ್ ನಿರ್ವಹಿಸಿದ್ದು ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಯ್ತು.

ಬಹುತೇಕ ಮಂದಿ ಹಳೆಯದಾದ ಸಾದಾ ಬಟ್ಟೆಯನ್ನೇ ಧರಿಸಿ  ಕೆಲವೊಂದು ಮಂದಿ ಮುಂಚೆಯೇ  ಖರೀದಿಸಿದ್ದ ಹೊಸ ಬಟ್ಟೆಯನ್ನು ಧರಿಸಿ ಸರಳತೆ ಮೆರೆದರು. ಬಟ್ಟೆ ಬರೆಗಳಿಗಾಗಿ ಮೀಸಲಿಟ್ಟ ಹಣವನ್ನು ಕೋವಿಡ್ ಲಾಕ್ ಡೌನ್ ಸಂಧಿಗದಾವಸ್ಥೆಯಲ್ಲಿ ಸಿಲುಕಿದವರಿಗೆ ಸಹಾಯ ಹಸ್ತ ಚಾಚಿ ಮಾದರಿಯಾದರು. ರಂಜಾನ್ ಉಪವಾಸ ಪೂರ್ತಿಯಾಗುವ ಫಿತರ್ ಝಕಾತನ್ನು ಸಾಮಾಜಿಕ ಅಂತರವನ್ನು ಪಾಲಿಸಿ  ಫಲಾನುಭವಿಗಳ ಮನೆಗಳಿಗೆ ತಲುಪಿಸಿರುವುದು ವಿಶೇಷತೆಯಾಗಿತ್ತು.ಕೇರಳ ಮುಖ್ಯ ಮಂತ್ರಿಯವರು ಸಂಪೂರ್ಣ ಲಾಕ್ ಡೌನ್ ನಿಂದ ಅಲ್ಪ  ರಿಯಾಯಿತಿಯನ್ನು ನೀಡಿದ್ದರೂ ಇದನ್ನು ದುರುಪಯೋಗಪಡಿಸದೆ ಮಂಜೇಶ್ವರದ ಜನತೆ ಕಾನೂನುಪಾಲಕರ ಪ್ರಶಂಸೆಗೂ ಪಾತ್ರರಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X