Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಸ್ ಸಂಚಾರ ಬಂದ್: ಕಾರವಾರದ ಬಸ್...

ಬಸ್ ಸಂಚಾರ ಬಂದ್: ಕಾರವಾರದ ಬಸ್ ನಿಲ್ದಾಣದಲ್ಲಿ ಸಿಲುಕಿದ ತಾಯಿ-ಮಗಳು

ವಾರ್ತಾಭಾರತಿವಾರ್ತಾಭಾರತಿ25 May 2020 12:09 AM IST
share
ಬಸ್ ಸಂಚಾರ ಬಂದ್: ಕಾರವಾರದ ಬಸ್ ನಿಲ್ದಾಣದಲ್ಲಿ ಸಿಲುಕಿದ ತಾಯಿ-ಮಗಳು

ಕಾರವಾರ: ಕೊಡಗು ಜಿಲ್ಲೆಯಿಂದ ಗೋವಾ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ತೆರಳಲು ಬಂದಿದ್ದ ತಾಯಿ-ಮಗಳು ಕಾರವಾರದ ಬಸ್ ನಿಲ್ದಾಣದಲ್ಲಿ ಸಿಲುಕಿದ ಘಟನೆ ರವಿವಾರ ನಡೆದಿದೆ. ಮಹಾರಾಷ್ಟ್ರದ ರತ್ನಗಿರಿಗೆ ಹೋಗಲು ಇಬ್ಬರು ಶನಿವಾರ ತಡ ರಾತ್ರಿ ಬಂದಿದ್ದರು. ರವಿವಾರ ಲಾಕ್ಡೌನ್ ಆಗಿದ್ದರಿಂದ ಬಸ್ ಸಂಚಾರ ಬಂದ್ ಆಗಿದ್ದರಿಂದ ನಿಲ್ದಾಣದಲ್ಲೇ ಲಾಕ್ ಆಗಿದ್ದಾರೆ.

ತಾಯಿ ಮಹಾರಾಷ್ಟ್ರ ದಲ್ಲಿ ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಆದರೆ ಈ ಹಿಂದೆ ಲಾಕ್ ಡೌನ್ ಆಗುವ ಮೊದಲು ಇಬ್ಬರೂ ಮಹಾರಾಷ್ಟ್ರದಿಂದ ಕೊಡಗಿನ ವಿರಾಜಪೇಟೆಗೆ ಹೋಗಿದ್ದರು. ಇದೀಗ 4.0 ಲಾಕ್ ಡೌನ್ ಸಡಿಲಿಕೆಯಿಂದಾಗಿ ಇವರು ವಾಪಸ್ ಮಹಾರಾಷ್ಟ್ರಕ್ಕೆ ಹೋಗಲು ಬಂದಿದ್ದರು. ಆದರೆ ಕಾರವಾರಕ್ಕೆ ಬಂದ ಬಳಿಕ ಮುಂದೆ ಹೋಗಲು ಸಾಧ್ಯವಾಗಿಲ್ಲ. 

ಇದರಿಂದ ರಾತ್ರಿ ಬಸ್ ನಿಲ್ದಾಣದಲ್ಲೇ ಊಟ, ತಿಂಡಿ ಇಲ್ಲದೆ ರಾತ್ರಿ ಕಳೆದಿದ್ದಾರೆ. ಅವರ ಬಳಿ ಇದ್ದ ಬಿಸ್ಕತ್ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದಾರೆ. ಬೆಳಗ್ಗೆ ಮಹಾರಾಷ್ಟಕ್ಕೆ ಹೊಗಲು ಸಾಧ್ಯಗದೆ ಇದ್ದರಿಂದ ಊಟ, ತಿಂಡಿ ಇಲ್ಲದೆ ಹಸಿವಿನಲ್ಲಿ ಬಳಲುತ್ತಿದ್ದ ತಾಯಿ-ಮಗಳನ್ನು ಕಂಡ ಕಾರವಾರ ಸಂಚಾರಿ ಠಾಣೆಯ ಪಿಎಸ್ಐ ನಿಂಗಣ್ಣ ಜಕ್ಕಣ್ಣನವರ್ ಅವರು ತಿಂಡಿ, ಕುಡಿಯಲು ನೀರು ನೀಡಿ ಸಹಕರಿಸಿದ್ದಾರೆ. 

ಸದ್ಯ ಬಂದ್ ಆಗಿದ್ದರಿಂದ ಮಹಾರಾಷ್ಟ್ರಕ್ಕೆ ತೆರಳಲು ಸಾಧ್ಯವಿಲ್ಲ. ಸಾರಿಗೆ ವ್ಯವಸ್ಥೆ ನಾಳೆ ಆರಂಭವಾಗಲಿದ್ದು ಗೋವಾ ಮೂಲಕ ಮಹಾರಾಷ್ಟ್ರಕ್ಕೆ ತೆರಳುವಂತೆ ಪಿಎಸ್ಐ ತಿಳಿಸಿದರು. ಸದ್ಯ ತಾಯಿ-ಮಗಳನ್ನು ಹೊಟೇಲ್ ಒಂದರಲ್ಲಿ ಉಳಿಯಲು ವ್ಯವಸ್ಥೆ ಮಾಡಿದ್ದು, ಸೋಮವಾರ ಬಸ್ ಸಂಚಾರ ಆರಂಭವಾದ ಬಳಿಕ ಅವರನ್ನ ಗೋವಾ ಮೂಲಕ ಮಹಾರಾಷ್ಟ್ರಕ್ಕೆ ಕಳುಹಿಸುವುದಾಗಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X