Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೊದಲ ದಿನವೇ ದಿಲ್ಲಿಯಲ್ಲಿ 80ಕ್ಕೂ ಅಧಿಕ...

ಮೊದಲ ದಿನವೇ ದಿಲ್ಲಿಯಲ್ಲಿ 80ಕ್ಕೂ ಅಧಿಕ ದೇಶಿಯ ವಿಮಾನ ಯಾನಗಳು ರದ್ದು

ವಾರ್ತಾಭಾರತಿವಾರ್ತಾಭಾರತಿ25 May 2020 8:19 PM IST
share
ಮೊದಲ ದಿನವೇ ದಿಲ್ಲಿಯಲ್ಲಿ 80ಕ್ಕೂ ಅಧಿಕ ದೇಶಿಯ ವಿಮಾನ ಯಾನಗಳು ರದ್ದು

ಮುಂಬೈ,ಮೇ 25: ಎರಡು ತಿಂಗಳ ಹಿಂದೆ ಕೊರೋನ ವೈರಸ್ ಲಾಕ್‌ಡೌನ್ ಹೇರಿಕೆಯಿಂದಾಗಿ ಸ್ಥಗಿತಗೊಂಡಿದ್ದ ದೇಶಿಯ ವಿಮಾನಯಾನಗಳು ಸೋಮವಾರ ದೇಶಾದ್ಯಂತ ಹಲವಾರು ಸ್ಥಳಗಳಿಂದ ಪುನರಾರಂಭಗೊಂಡಿವೆ. ಇದೇ ವೇಳೆ ಭಾರೀ ಸಂಖ್ಯೆಯಲ್ಲಿ ಯಾನಗಳು ರದ್ದುಗೊಂಡಿದ್ದು,ಈ ಬಗ್ಗೆ ವಿಮಾನಯಾನ ಸಂಸ್ಥೆಗಳು ತಮಗೆ ಸೂಚನೆಯನ್ನು ನೀಡಿರಲಿಲ್ಲ ಎಂದು ಪ್ರಯಾಣಿಕರು ದೂರಿದ್ದು, ದಿಲ್ಲಿ, ಮುಂಬೈ ಇತ್ಯಾದಿ ನಗರಗಳಲ್ಲಿಯ ವಿಮಾನ ನಿಲ್ದಾಣಗಳಲ್ಲಿ ಗೊಂದಲದ, ಅಯೋಮಯ ಸ್ಥಿತಿ ಸೃಷ್ಟಿಯಾಗಿತ್ತು.

ದಿಲ್ಲಿಗೆ ಬರಬೇಕಿದ್ದ ಮತ್ತು ದಿಲ್ಲಿಯಿಂದ ತೆರಳಬೇಕಿದ್ದ 82 ವಿಮಾನ ಯಾನಗಳನ್ನು ರದ್ದುಗೊಳಿಸಲಾಗಿತ್ತು. ಈ ಬಗ್ಗೆ ತಮಗೆ ಕೊನೆಯ ಗಳಿಗೆಯವರೆಗೂ ಮಾಹಿತಿ ನೀಡಿರಲಿಲ್ಲ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು. ಮೊದಲು ಒಪ್ಪಿಕೊಂಡಂತೆ ಯಾನಗಳನ್ನು ನಿರ್ವಹಿಸಲು ತಮಗೆ ಸಾಧ್ಯವಾಗುವುದಿಲ್ಲ ಎಂದು ಹಲವಾರು ರಾಜ್ಯಗಳು ಕೇಂದ್ರಕ್ಕೆ ತಿಳಿಸಿರುವ ಹಿನ್ನೆಲೆಯಲ್ಲಿ ಯಾನಗಳು ರದ್ದಾಗಿವೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದರು. ಸೋಮವಾರ ದಿಲ್ಲಿ ವಿಮಾನ ನಿಲ್ದಾಣಕ್ಕೆ 118 ವಿಮಾನಗಳು ಆಗಮಿಸಿದ್ದರೆ, 125 ವಿಮಾನಗಳು ನಿರ್ಗಮಿಸಿವೆ.

 ಮುಂಬೈನ ಛತ್ರಪತಿ ಶಿವಾಜಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಇಂತಹುದೇ ಸನ್ನಿವೇಶವಿತ್ತು. ತಮ್ಮ ಯಾನಗಳು ರದ್ದಾಗಿದ್ದರಿಂದ ಹಲವಾರು ಪ್ರಯಾಣಿಕರು ನಿಲ್ದಾಣದ ಹೊರಗೆ ಕುಳಿತಿದ್ದರು.

ತನ್ಮಧ್ಯೆ ವಿಮಾನದ ಸಿಬ್ಬಂದಿ ರಕ್ಷಣಾ ಗೌನ್‌ಗಳು, ಮಾಸ್ಕ್‌ಗಳು ಮತ್ತು ಫೇಸ್‌ ಶೀಲ್ಡ್‌ ಗಳನ್ನು ಧರಿಸಿ ಸ್ವಾಗತಿಸಿದ್ದು ಪ್ರಯಾಣಿಕರಿಗೆ ಹೊಸ ಅನುಭವವನ್ನು ನೀಡಿತ್ತು.

ದಿಲ್ಲಿಯಿಂದ ನಸುಕಿನ 4:45ಕ್ಕೆ ಪುಣೆಗೆ ಮೊದಲ ಯಾನವಾಗಿದ್ದರೆ, ಮುಂಬೈನಲ್ಲಿ ಬೆಳಿಗ್ಗೆ 6:45ಕ್ಕೆ ಮೊದಲ ಯಾನವಾಗಿ ಪಾಟ್ನಾಕ್ಕೆ ವಿಮಾನವು ನಿರ್ಗಮಿಸಿತ್ತು.

ದೇಶದ ಎರಡನೇ ಅತ್ಯಂತ ವ್ಯಸ್ತ ನಿಲ್ದಾಣವಾಗಿರುವ ಮುಂಬೈ ಪ್ರತಿದಿನ 25 ಆಗಮನ ಮತ್ತು 25 ನಿರ್ಗಮನ ಸೇರಿದಂತೆ 50 ಯಾನಗಳನ್ನು ನಿರ್ವಹಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X