Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತ್ರಿಚಕ್ರ ಸೈಕಲ್ ತುಳಿದುಕೊಂಡೇ ತಂದೆ,...

ತ್ರಿಚಕ್ರ ಸೈಕಲ್ ತುಳಿದುಕೊಂಡೇ ತಂದೆ, ತಾಯಿಯನ್ನು 600 ಕಿ.ಮೀ. ದೂರದ ಮನೆ ತಲುಪಿಸಿದ 11 ವರ್ಷದ ಬಾಲಕ

ಸತತ 9 ದಿನಗಳ ಕಾಲ ಸೈಕಲ್ ತುಳಿದ ತಬಾರಕ್

ವಾರ್ತಾಭಾರತಿವಾರ್ತಾಭಾರತಿ25 May 2020 9:50 PM IST
share
ತ್ರಿಚಕ್ರ ಸೈಕಲ್ ತುಳಿದುಕೊಂಡೇ ತಂದೆ, ತಾಯಿಯನ್ನು 600 ಕಿ.ಮೀ. ದೂರದ ಮನೆ ತಲುಪಿಸಿದ 11 ವರ್ಷದ ಬಾಲಕ

ಬಿಹಾರ: ಉತ್ತರ ಪ್ರದೇಶದಿಂದ 600 ಕಿ.ಮೀ. ದೂರದ ತನ್ನ ಗ್ರಾಮ ತಲುಪಲು 11 ವರ್ಷದ ಬಾಲಕನೊಬ್ಬ ತನ್ನ ಹೆತ್ತವರನ್ನು ತ್ರಿಚಕ್ರದ ಸೈಕಲನ್ನು 9 ದಿನಗಳ ಕಾಲ ತುಳಿದುಕೊಂಡು ತೆರಳಿದ ಘಟನೆ ನಡೆದಿದೆ.

ಸಾಮಾಜಿಕ ಜಾಲತಾಣದಲ್ಲಿ ಬಾಲಕನ ಸಾಹಸದ ವಿಡಿಯೋ ವೈರಲ್ ಆಗುತ್ತಿದೆ. ಈ ಬಾಲಕನ ಹೆಸರು ತಬಾರಕ್. ಘಟನೆಯ ವಿಡಿಯೋವನ್ನು ಶೇರ್ ಮಾಡಿರುವ ಹಲವರು ಟ್ವಿಟರ್ ನಲ್ಲಿ ಪ್ರಧಾನಿ ಮೋದಿಯವರ ‘ಆತ್ಮನಿರ್ಭರ್ ಭಾರತ್’ ಅಭಿಯಾನವನ್ನು ಟೀಕಿಸಿದ್ದಾರೆ.

ಈ ಬಗ್ಗೆ ರಾಷ್ಟ್ರೀಯ ಜನತಾ ದಳ ನಾಯಕಿ ಮಧು ಸಿಂಗ್ ಟ್ವೀಟ್ ಮಾಡಿ, “ಶುಭಾಶಯಗಳು ಸ್ನೇಹಿತರೇ. ಭಾರತದ ಮೊದಲ ಮತ್ತು ಯುವ ಸ್ವಾವಲಂಬಿ (ಆತ್ಮ ನಿರ್ಭರ್ ಅಭಿಯಾನ ಟೀಕಿಸಿ) ನನಗೆ ಸಿಕ್ಕಿದ್ದಾನೆ. 11 ವರ್ಷದ ಬಾಲಕ ತಬಾರಕ್” ಎಂದಿದ್ದಾರೆ.

“ಆತ್ಮನಿರ್ಭರ್ ಭಾರತದ ಒಂದು ದೃಶ್ಯ” ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.

ತಬಾರಕ್ ನ ಹೆತ್ತವರಿಗೆ ಆರು ಮಂದಿ ಮಕ್ಕಳು. ಆತನ ಹಿರಿಯ ಸಹೋದರ ಲಾಕ್ ಡೌನ್ ಪರಿಣಾಮ ತಮಿಳುನಾಡಿನಲ್ಲಿ ಸಿಲುಕಿಕೊಂಡಿದ್ದಾನೆ. ಆತನಿಗೆ ಮೂವರು ಸಹೋದರಿಯರಿದ್ದು, ಒಬ್ಬಾಕೆಗೆ ಮದುವೆಯಾಗಿದೆ.

ಬಿಹಾರದವರಾದ ಈತನ ಕುಟುಂಬಕ್ಕೆ ಸ್ವಂತ ಭೂಮಿಯಿಲ್ಲ. ಅಪಘಾತವೊಂದರಲ್ಲಿ ತಬಾರಕ್ ನ ತಾಯಿ ಒಂದು ಕಣ್ಣನ್ನು ಕಳೆದುಕೊಂಡಿದ್ದಾರೆ. ಕಳೆದ 20 ವರ್ಷಗಳಿಂದ ತಬಾರಕ್ ತಂದೆ ಇಸ್ರಾಫೀಲ್ ವಾರಣಾಸಿಯಲ್ಲಿ ಮಾರ್ಬಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರೂ ಕೂಡ ಅಪಘಾತವೊಂದರಲ್ಲಿ ಕಾಲಿಗೆ ಗಂಭೀರ ಗಾಯವಾಗಿದೆ.

“ನನ್ನೊಂದಿಗೆ ಹೆತ್ತವರಿದ್ದಾರೆ. ದಾರಿಯಲ್ಲಿ ಸಾವಿರಾರು ಜನರು ನಡೆದುಕೊಂಡೇ ಬರುತ್ತಿದ್ದಾರೆ” ಎಂದು ತಬಾರಕ್ ಹೇಳುತ್ತಾನೆ.

मित्रों बधाई हो। देश का पहला और सबसे कम उम्र का आत्मनिर्भर मैंने ढूंढ निकाला है। 11 साल का बच्चा तवारे आलम। जो श्रवण कुमार बनकर ठेला चलाकर अपने माता पिता को मोदी जी की नगरी बनारस से अररिया ले जा रहा है।@yadavtejashwi @RJDforIndia @qarisohaibrjd @ChitranjanGaga1 @_garrywalia pic.twitter.com/1s5V36wKEV

— Madhu Singh (@MadhuSingh_RJD) May 14, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X