Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಲ್ಲಿ 2 ಹೊಸ ಕೊರೋನ ಪ್ರಕರಣ...

ಬೆಂಗಳೂರಿನಲ್ಲಿ 2 ಹೊಸ ಕೊರೋನ ಪ್ರಕರಣ ದೃಢ

ವಾರ್ತಾಭಾರತಿವಾರ್ತಾಭಾರತಿ26 May 2020 10:36 PM IST
share
ಬೆಂಗಳೂರಿನಲ್ಲಿ 2 ಹೊಸ ಕೊರೋನ ಪ್ರಕರಣ ದೃಢ

ಬೆಂಗಳೂರು, ಮೇ 26: ನಗರದಲ್ಲಿ ಹೊಸದಾಗಿ ಮಂಗಳವಾರ ಎರಡು ಪ್ರಕರಣ ಪತ್ತೆಯಾಗಿದ್ದು, ತಮಿಳುನಾಡಿನಿಂದ ಬೆಂಗಳೂರಿಗೆ ಹಿಂದಿರುಗಿದ 65 ವರ್ಷದ ಮಹಿಳೆ ಹಾಗೂ ವೈಟ್‍ಫೀಲ್ಡ್ ನ 33 ವರ್ಷದ ವ್ಯಕ್ತಿಯಲ್ಲಿ ಕೊರೋನ ಪತ್ತೆಯಾಗಿದೆ. 

ನಗರದ ವೈಟ್ ಫೀಲ್ಡ್ ಬಳಿಯ ವರ್ತೂರಿನಲ್ಲಿ ಪಿ-2258ನ 33 ವರ್ಷದ ವ್ಯಕ್ತಿಗೆ ಕೊರೋನ ಸೋಂಕು ದೃಢಪಟ್ಟಿದೆ. ಈತ ವರ್ತೂರಿನ ಸಿದ್ಧಾಪುರದ ನಿವಾಸಿಯಾಗಿದ್ದು, ಕೊಲ್ಕತ್ತಾದಿಂದ ಬಂದಿದ್ದರು. ಮೂಳೆ ಸಂಬಂಧ ಚಿಕಿತ್ಸೆಗಾಗಿ ನಗರದ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಅವರು ವರ್ತೂರಿನಲ್ಲಿರುವ ಅಣ್ಣನ ಮನೆಯಲ್ಲಿ ವಾಸವಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಸರ್ಜರಿ ಮಾಡುವ ಮುನ್ನ ಕೊರೋನ ಪರೀಕ್ಷೆ ನಡೆಸಿದ್ದಾಗ ಸೋಂಕು ಪತ್ತೆಯಾಗಿದೆ. ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಟುಂಬದ 4 ಜನರನ್ನು ಕಾರಂಟೈನ್ ಮಾಡಲಾಗಿದೆ. ದ್ವಿತೀಯ ಸಂಪರ್ಕಿತರ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಇನ್ನು ತಮಿಳುನಾಡಿನಿಂದ ಬೆಂಗಳೂರಿಗೆ ಹಿಂದಿರುಗಿದ 65 ವರ್ಷದ ಮಹಿಳೆಗೆ ಕೊರೋನ ಪತ್ತೆಯಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

25 ಕಂಟೈನ್ಮೆಂಟ್ ಝೋನ್: ಕೊರೋನ ಪ್ರಕರಣ ಪತ್ತೆಯಾದ ವತ್ತೂರು ಹಾಗೂ ಹಗದೂರು ಏರಿಯಾವನ್ನು ಕಂಟೈನ್ಮೆಂಟ್ ಮಾಡಲಾಗಿದೆ. ಬಿಲೇಕಹಳ್ಳಿ-01, ಹೊಂಗಸಂದ್ರ- 35, ಮಂಗಮ್ಮನಪಾಳ್ಯ-09, ಬೇಗೂರು-01, ಪುಟ್ಟೇನಹಳ್ಳಿ-04, ಹೂಡಿ-03, ನಾಗಾವರ- 01, ಹೆಚ್‍ಬಿಆರ್ ಲೇಔಟ್-01, ಶಿವಾಜಿನಗರ-46, ಎಸ್.ಕೆ ಗಾರ್ಡನ್-01, ದೀಪಾಂಜಲಿನಗರ- 01, ಬಿಟಿಎಂ ಲೇಔಟ್-01, ಲಕ್ಕಸಂದ್ರ-01, ಮಲ್ಲೇಶ್ವರ-03, ಪಾದರಾಯನಪುರ-64, ಜಗಜೀವನ್‍ರಾಂ ನಗರ-01, ಕೆ.ಆರ್ ಮಾರ್ಕೆಟ್-01, ಮಾರಪ್ಪನಪಾಳ್ಯ-01, ಬೇಗೂರು-01, ತನಿಸಂದ್ರ-01, ಹಾರೋಹಳ್ಳಿ-01, ಜ್ಞಾನಭಾರತಿ ನಗರ-01, ವತ್ತೂರು-01, ಹಗದೂರು-01. 

282 ಕೊರೋನ ಪ್ರಕರಣ: ನಗರದಲ್ಲಿ ಇಲ್ಲಿಯವರಿಗೆ 282 ಪ್ರಕರಣ ಪತ್ತೆಯಾಗಿದ್ದು, 149 ಜನರು ಗುಣಮುಖರಾಗಿದ್ದಾರೆ. 114 ಜನರಿಗೆ ಸಕ್ರಿಯವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 11 ಜನರು ಮರಣ ಹೊಂದಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 31 ಜ್ವರಚಿಕಿತ್ಸಾಲಯಲ್ಲಿ ಒಟ್ಟು 10,409 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿರುವ ಒಟ್ಟು 1,576 ಜನರು ಹಾಗೂ  ದ್ವೀತಿಯ ಸಂಪರ್ಕದಲ್ಲಿರುವ 5,401 ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X