Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಪ್ಪಿನಮೊಗರು: ರಾಜಕಾಲುವೆ ಒತ್ತುವರಿ...

ಜಪ್ಪಿನಮೊಗರು: ರಾಜಕಾಲುವೆ ಒತ್ತುವರಿ ತೆರವು

ವಾರ್ತಾಭಾರತಿವಾರ್ತಾಭಾರತಿ26 May 2020 11:03 PM IST
share
ಜಪ್ಪಿನಮೊಗರು: ರಾಜಕಾಲುವೆ ಒತ್ತುವರಿ ತೆರವು

ಮಂಗಳೂರು, ಮೇ 26: ಮಳೆಗಾಲ ಹತ್ತಿರವಾಗುತ್ತಿದ್ದಂತೆ ನಗರದ ರಾಜಕಾಲುವೆಗಳಲ್ಲಿ ಅಕ್ರಮ ರಸ್ತೆ ಸಂಪರ್ಕಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮಂಗಳೂರು ಮಹಾನಗರ ಆರಂಭಿಸಿದೆ.

ಮೇಯರ್ ದಿವಾಕರ ಪಾಂಡೇಶ್ವರ ಹಾಗೂ ಆಯುಕ್ತ ಶಾನಾಡಿ ಅಜಿತ್ ಕುಮರ್ಿ ಹೆಗ್ಡೆ ನೇತೃತ್ವದಲ್ಲಿ ಇಂದು ಜಪ್ಪಿನಮೊಗರುವಿನ ಹೆದ್ದಾರಿ ಬದಿಯಲ್ಲಿ ಸ್ಥಳೀಯರ ದೂರಿನ ಮೇರೆಗೆ,ಅಕ್ರಮವಾಗಿ ನಿರ್ಮಿಸಲಾಗಿದ್ದ ರಸ್ತೆಯನ್ನು ತೆರವುಗೊಳಿಸಲಾಯಿತು.

ಜಪ್ಪಿನಮೊಗರುವಿನಲ್ಲಿ ರಾಜಕಾಲುವೆಗೆ ಸಣ್ಣ ಪೈಪ್ ಹಾಕಿ ಮೇಲಿಂದ ರಸ್ತೆ ಮಾಡಲಾಗಿತ್ತು. ಸಣ್ಣ ಪೈಪ್‌ನಲ್ಲಿ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ ಮಳೆಗಾಲದಲ್ಲಿ ಸಮಸ್ಯೆ ಆಗುತ್ತಿದ್ದ ಬಗ್ಗೆ ಪಾಲಿಕೆಗೆ ಈ ಹಿಂದೆ ತಿಳಿಸಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇಂದು ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಕುಮಾರ್, ಸ್ಥಳೀಯ ಮನಪಾ ಸದಸ್ಯೆ ವೀಣಾಮಂಗಳ ಉಪಸ್ಥಿತಿಯಲ್ಲಿ ತೆವು ಕಾರ್ಯಾಚರಣೆ ನಡೆಸಲಾಯಿತು.

ರಾಜಕಾಲುವೆ ಒತ್ತುವರಿ ವರದಿ ಮೂಲೆಗುಂಪು

2018ರ ಮೇ 29ರಂದು ಭಾರೀ ಮಳೆಯಿಂದಾದ ಮಂಗಳೂರಿನಲ್ಲಿ ಅನಾಹುತ ಘಟಿಸಿತ್ತು. ಇದಕ್ಕೆ ಮಂಗಳೂರಿನ ಅಸಮರ್ಪಕ ರಾಜಕಾಲುವೆ ಗಳೇ ಕಾರಣ ಹಾಗೂ ಕೆಲವೆಡೆ ರಾಜಕಾಲುವೆ ಒತ್ತುವರಿ ಆಗಿದ್ದೇ ಇದಕ್ಕೆ ಮುಖ್ಯ ಕಾರಣ ಎಂಬ ಆರೋಪದ ಹಿನ್ನೆಲೆಯಲ್ಲಿ ಅಂದಿನ ಜಿಲ್ಲಾಧಿ ಕಾರಿ ಶಶಿಕಾಂತ್ ಸೆಂಥಿಲ್ ಅವರು ಸಮಿತಿಯೊಂದನ್ನು ರಚಿಸಿದ್ದರು. ಈ ಸಮಿತಿ ನೀಡುವ ವರದಿ ಆಧಾರದಲ್ಲಿ ಕ್ರಮಕೈಗೊಳ್ಳು ಬಗ್ಗೆ ಸೆಂಥಿಲ್ ಅವರು ತಿಳಿಸಿದ್ದರು. ಆದರೆ, ವರ್ಷ ಎರಡಾದರು ಕೂಡ ಮಧ್ಯಂತರ ವರದಿ ಬಿಟ್ಟು ಪೂರ್ಣ ವರದಿ ಇನ್ನೂ ನೀಡಲು ಸಾಧ್ಯವಾಗಿಲ್ಲ. ಹೀಗಾಗಿ ಒತ್ತುವರಿ ತೆರವು ಹಾಗೆಯೇ ಬಾಕಿಯಾಗಿದೆ.

ಕಾರ್ಯಾಚರಣೆ ಪ್ರಾರಂಭ

ರಾಜಕಾಲುವೆ ಅತಿಕ್ರಮಣ ಮಾಡಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ. ಆದರೆ, ಮಂಗಳೂರಿನಲ್ಲಿ ಕೆಲವು ಕಡೆಗಳಲ್ಲಿ ಇಂತಹ ಅತಿಕ್ರಮಣ ಆದ ಬಗ್ಗೆ ಮಾಹಿತಿಯಿದೆ. ಹೀಗಾಗಿ ಇದರ ವಿರುದ್ಧ ಕಾರ್ಯಾಚರಣೆ ಆರಂಭಿಸಲು ನಿರ್ಧರಿಸಲಾಗಿದೆ. ಇದರಂತೆ ಜಪ್ಪಿನಮೊಗರು ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಮಂಗಳವಾರದಿಂದ ಆರಂಭವಾಗಿದೆ. ಮಳೆಗಾಲಕ್ಕೆ ಸಂಬಂಧಿಸಿ ಮಳೆ ನೀರು ಸರಾಗವಾಗಿ ಹರಿಯಲು ಒಳಚರಂಡಿಗಳ ಹೂಳೆತ್ತುವ ಕಾಮಗಾರಿಯೂ ಪಾಲಿಕೆ ವ್ಯಾಪ್ತಿಯಲ್ಲಿ ಒಂದು ವಾರದೊಳಗೆ ಮುಗಿಯಲಿದೆ.

- ಶಾನಾಡಿ ಅಜಿತ್ ಕುಾರ್ ಹೆಗ್ಡೆ, ಆಯುಕ್ತರು, ಮನಪಾ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X