Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು : ಇಂದು 18 ಮಂದಿಗೆ ಕೊರೋನ...

ಕಾಸರಗೋಡು : ಇಂದು 18 ಮಂದಿಗೆ ಕೊರೋನ ಪಾಸಿಟಿವ್

ವಾರ್ತಾಭಾರತಿವಾರ್ತಾಭಾರತಿ28 May 2020 6:09 PM IST
share
ಕಾಸರಗೋಡು : ಇಂದು 18 ಮಂದಿಗೆ ಕೊರೋನ ಪಾಸಿಟಿವ್

ಕಾಸರಗೋಡು:  ಜಿಲ್ಲೆಯಲ್ಲಿ ಗುರುವಾರ 18 ಮಂದಿಗೆ ಕೋವಿಡ್ ಸೋಂಕು ಖಚಿತವಾಗಿದೆ. ಮಹಾರಾಷ್ಟ್ರದಿಂದ ಆಗಮಿಸಿದ 13 ಮಂದಿ ಸಹಿತ 18 ಮಂದಿಗೆ ರೋಗ ಖಚಿತವಾಗಿದೆ. ಒಬ್ಬ ಮಹಿಳೆ ಮತ್ತು 17 ಮಂದಿ ಪುರುಷರು ರೋಗಬಾಧಿತರು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದ್ದಾರೆ.

ಮಹಾರಾಷ್ಟ್ರ ವಲ್ಲದೆ ಕುವೈತ್ ನಿಂದ ಆಗಮಿಸಿದ ಇಬ್ಬರು, ಕತರ್, ಶಾರ್ಜಾ, ತಮಿಳುನಾಡಿನಿಂದ ಬಂದ ಒಬ್ಬೊಬ್ಬರಲ್ಲಿ ಸೋಂಕು ಖಚಿತವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ರೋಗ ಖಚಿತಗೊಂಡವರ ಸಂಖ್ಯೆ 67ಕ್ಕೇರಿದೆ.

ಮೇ 23ರಂದು ಆಗಮಿಸಿದ ಪೈವಳಿಕೆ ಗ್ರಾಮ ಪಂಚಾಯತ್  41 ವರ್ಷದ ನಿವಾಸಿ, ಮೇ 24ರಂದು ಆಗಮಿಸಿದ 51 ವರ್ಷದ ಕಾಸರಗೋಡು ನಗರಸಭೆ ನಿವಾಸಿ, ಮೇ 17ರಂದು ಕಾರಿನಲ್ಲಿ ಆಗಮಿಸಿದ 54 ವರ್ಷದ ಕುಂಬಳೆ ಗ್ರಾಮ ಪಂಚಾಯತ್ ನಿವಾಸಿ, ಮೇ 24ರಂದು ಬಸ್ ನಲ್ಲಿ ಬಂದಿದ್ದ 39, 48, 42 ವರ್ಷದ ಕಾಸರಗೋಡು ನಗರಸಭೆ ವ್ಯಾಪ್ತಿಯ ನಿವಾಸಿಗಳೂ, ಮೇ 23ರಂದು ಬಸ್ ನಲ್ಲಿ ಆಗಮಿಸಿದ 38 ವರ್ಷದ ಮಧೂರು ಗ್ರಾಮ ಪಂಚಾಯತ್ ನಿವಾಸಿ, ಮೇ 22ರಂದು ಬಸ್ ನಲ್ಲಿ ಆಗಮಿಸಿದ 45 ವರ್ಷದ ಪೈವಳಿಕೆ ನಿವಾಸಿ, ಮೇ 18ರಂದು ಬಸ್ ನಲ್ಲಿ ಆಗಮಿಸಿದ 40 ವರ್ಷದ ಮಂಗಲ್ಪಾಡಿ ನಿವಾಸಿ, ಮೇ 17ರಂದು ಬಸ್ ನಲ್ಲಿ ಆಗಮಿಸಿದ 37 ವರ್ಷದ ಪೈವಳಿಕೆ ನಿವಾಸಿ, ಮೇ 18ರಂದು ಬಸ್ ನಲ್ಲಿ ಆಗಮಿಸಿದ 29 ವರ್ಷದ ಮಂಗಲ್ಪಾಡಿ ಪಂಚಾಯತ್ ನಿವಾಸಿ, ಮೇ 19ರಂದು ಬಸ್ ನಲ್ಲಿ ಆಗಮಿಸಿದ್ದ 28 ವರ್ಷದ ಮಂಗಲ್ಪಾಡಿ ನಿವಾಸಿ, ಮೇ 17ರಂದು ಬಸ್ ನಲ್ಲಿ ಆಗಮಿಸಿದ್ದ 40 ವರ್ಷದ ಪೈವಳಿಕೆ ಪಂಚಾಯತ್ ನಿವಾಸಿಗಳಿಗೆ ಸೋಂಕು ಖಚಿತವಾಗಿದೆ.

ಮೇ 20ರಂದು ತಮಿಳುನಾಡಿನಿಂದ ಬಸ್ ನಲ್ಲಿ ಆಗಮಿಸಿದ್ದ 23 ವರ್ಷದ ಕೋಟೋಂ-ಬೇಳೂರು ನಿವಾಸಿಗೆ ಸೋಂಕು ಖಚಿತವಾಗಿದೆ. ಮೇ 20ರಂದು ಕುವೈತ್ ನಿಂದ ಆಗಮಿಸಿದ್ದ 48 ವರ್ಷದ ಮಡಿಕೈ ಗ್ರಾಮ ಪಂಚಾಯತ್ ನಿವಾಸಿ, ಮೇ 19ರಂದ ಕುವೈತ್ ನಿಂದ ಆಗಮಿಸಿದ್ದ 31 ವರ್ಷದ ಕುತ್ತಿಕೋಲ್ ಪಂಚಾಯತ್ ನಿವಾಸಿ, ಮೇ 24ರಂದು ಶಾರ್ಜಾದಿಂದ ಆಗಮಿಸಿದ್ದ 59 ವರ್ಷದ ಚೆಂಗಳ ಗ್ರಾಮ ಪಂಚಾಯತ್ ನಿವಾಸಿ, ಮೇ 19ರಂದು ಕತರ್ ನಿಂದ ಆಗಮಿಸಿದ್ದ 24 ವರ್ಷದ ಕುಂಬಳೆ ಪಂಚಾಯತ್ ನಿವಾಸಿ ಮಹಿಳೆಗೆ ಕೋವಿಡ್ ಸೋಂಕು ಖಚಿತಗೊಂಡಿದೆ.

ಕಾಸರಗೋಡು ಜಿಲ್ಲೆಯಲ್ಲಿ ಒಟ್ಟು 3616 ಮಂದಿ ನಿಗಾದಲ್ಲಿದ್ದಾರೆ. ಮನೆಗಳಲ್ಲಿ 3065 ಮಂದಿ, ಆಸ್ಪತ್ರೆಗಳಲ್ಲಿ 551 ಮಂದಿ ನಿಗಾದಲ್ಲಿದ್ದಾರೆ. ಗುರುವಾರ ನೂತನವಾಗಿ 39 ಮಂದಿಯನ್ನು ಐಸೊಲೇಷನ್ ವಾರ್ಡಿಗೆ ದಾಖಲಿಸಲಾಗಿದೆ. 407 ಮಂದಿಯ ಸ್ಯಾಂಪಲ್ ತಪಾಸಣೆ ಲಭಿಸಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X