Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲಸಿಕೆ ಬಂದರೂ ಇಲ್ಲೇ ಉಳಿಯಲಿದೆ ಕೊರೋನ...

ಲಸಿಕೆ ಬಂದರೂ ಇಲ್ಲೇ ಉಳಿಯಲಿದೆ ಕೊರೋನ ವೈರಸ್: ಪರಿಣತರ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ28 May 2020 10:37 PM IST
share
ಲಸಿಕೆ ಬಂದರೂ ಇಲ್ಲೇ ಉಳಿಯಲಿದೆ ಕೊರೋನ ವೈರಸ್: ಪರಿಣತರ ಎಚ್ಚರಿಕೆ

ವಾಶಿಂಗ್ಟನ್, ಮೇ 28: ಕೊರೋನ ವೈರಸ್ ಈ ಜಗತ್ತಿನಲ್ಲೇ ತಳವೂರುವ ಎಲ್ಲ ಲಕ್ಷಣಗಳು ಇವೆ ಎಂಬ ಭೀತಿಯನ್ನು ತಜ್ಞರು ವ್ಯಕ್ತಪಡಿಸಿದ್ದಾರೆ. ಈ ಸಾಂಕ್ರಾಮಿಕಕ್ಕೆ ಲಸಿಕೆ ಬಂದರೂ ಅದು ಮುಂದಿನ ದಶಕಗಳ ಕಾಲ ಇಲ್ಲೇ ಉಳಿಯುತ್ತದೆ ಹಾಗೂ ಜಗತ್ತಿನ ಜನರಿಗೆ ಹರಡುತ್ತಾ ಹೋಗುತ್ತದೆ ಎಂದು ಅವರು ಎಚ್ಚರಿಸುತ್ತಾರೆ.

ಇಂಥ ಕಾಯಿಲೆಗಳು ಎಂಡೆಮಿಕ್ ಆಗಿದ್ದು, ತಮ್ಮನ್ನು ತೊಲಗಿಸುವ ಪ್ರಯತ್ನಗಳನ್ನು ವಿರೋಧಿಸುತ್ತವೆ. ಒಂದು ರೀತಿಯಲ್ಲಿ ಹೊಸ ಸಾಂಕ್ರಾಮಿಕವೂ ದಡಾರ, ಎಚ್‌ಐವಿ ಮತ್ತು ಸಿಡುಬಿನಂತೆ ಎಂದು ಸಾಂಕ್ರಾಮಿಕ ರೋಗಗಳ ತಜ್ಞರು ಹೇಳುತ್ತಾರೆ ಎಂದು ವಾಶಿಂಗ್ಟನ್ ಪೋಸ್ಟ್ ಪತ್ರಿಕೆ ವರದಿ ಮಾಡಿದೆ.

ಭವಿಷ್ಯದಲ್ಲಿ ಎಲ್ಲವೂ ಅತಂತ್ರವಾಗಿದೆ, ಆದರೆ ನೋವೆಲ್-ಕೊರೋನ ವೈರಸ್ ಮಾತ್ರ ವಿಜೃಂಭಿಸುತ್ತಿದೆ ಎಂಬಂತೆ ಅನಿಸುತ್ತಿದೆ. ಆದರೆ, ಪರಿಸ್ಥಿತಿ ಯಾವಾಗಲೂ ಹೀಗೆಯೇ ಕಠಿಣವಾಗಿರುತ್ತದೆ ಎಂದು ಇದರ ಅರ್ಥವಲ್ಲ ಎಂದು ಪರಿಣತರು ಹೇಳುತ್ತಾರೆ.

ಈಗಾಗಲೆ ನಮ್ಮ ನಡುವೆ ಶೀತ ಉಂಟು ಮಾಡುವ ನಾಲ್ಕು ಎಂಡೆಮಿಕ್ ಕೊರೋನ ವೈರಸ್‌ಗಳಿವೆ. ಹಾಗೂ ಹೊಸದಾಗಿ ಬಂದಿರುವುದು ಐದನೇ ಕೊರೋನ ವೈರಸ್ ಆಗಲಿದೆ ಎಂದು ಅವರು ಭಾವಿಸುತ್ತಾರೆ.

 ಹೊಸ ವೈರಸ್‌ಗೆ ಮಾನವ ದೇಹದ ರೋಗ ನಿರೋಧಕತೆ ಹರಡಿದಂತೆ ಹಾಗೂ ವರ್ಷಗಳು ಸರಿದಂತೆ ನಮ್ಮ ದೇಹಗಳು ಈ ನೂತನ ಕೊರೋನ ವೈರಸ್‌ಗೆ ಹೊಂದಿಕೊಂಡು ಸಾಗಿದಂತೆ ಅದರ ಪರಿಣಾಮಗಳ ತೀವ್ರತೆ ಇಳಿಮುಖವಾಗುತ್ತಾ ಸಾಗುತ್ತದೆ ಎಂದು ಶಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಸಾಂಕ್ರಾಮಿಕ ರೋಗಗಳ ತಜ್ಞೆ ಹಾಗೂ ವಿಕಾಸವಾಗಿ ಜೀವಶಾಸ್ತ್ರಜ್ಞೆ ಆಗಿರುವ ಸಾರಾ ಕೋಬೆ ಹೇಳುತ್ತಾರೆ.

ಅಲ್ಲಿಯವರೆಗೆ, ಈ ಹೊಸ ಕೊರೋನ ವೈರಸ್ ಇಲ್ಲೇ ಉಳಿಯಲಿದೆ. ಇಲ್ಲಿರುವ ಪ್ರಶ್ನೆಯೆಂದರೆ, ನಾವು ಅದರೊಂದಿಗೆ ಸುರಕ್ಷಿತವಾಗಿ ಬದುಕುವುದು ಹೇಗೆ ಎನ್ನುವುದು ಎಂದು ಅವರು ಅಭಿಪ್ರಾಯಪಡುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X