Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಮೋದಿ ಒಳ್ಳೆಯ ಮೂಡ್ ನಲ್ಲಿಲ್ಲ’ ಎಂದ...

‘ಮೋದಿ ಒಳ್ಳೆಯ ಮೂಡ್ ನಲ್ಲಿಲ್ಲ’ ಎಂದ ಟ್ರಂಪ್: ಅಮೆರಿಕಾ ಅಧ್ಯಕ್ಷರ ಜೊತೆ ಮಾತುಕತೆಯೇ ನಡೆದಿಲ್ಲ ಎಂದ ಭಾರತ!

ವಾರ್ತಾಭಾರತಿವಾರ್ತಾಭಾರತಿ29 May 2020 1:29 PM IST
share
‘ಮೋದಿ ಒಳ್ಳೆಯ ಮೂಡ್ ನಲ್ಲಿಲ್ಲ’ ಎಂದ ಟ್ರಂಪ್: ಅಮೆರಿಕಾ ಅಧ್ಯಕ್ಷರ ಜೊತೆ ಮಾತುಕತೆಯೇ ನಡೆದಿಲ್ಲ ಎಂದ ಭಾರತ!

ಹೊಸದಿಲ್ಲಿ: ತಾನು ಭಾರತದ ಪ್ರಧಾನಿ ನರೇಂದ್ರ ಮೋದಿ ಜತೆ ಮಾತನಾಡಿದ್ದಾಗಿ ಹಾಗೂ “ಚೀನಾದಲ್ಲಿನ ವಿದ್ಯಮಾನಗಳಿಂದಾಗಿ ಅವರು ಒಳ್ಳೆಯ ಮೂಡ್‍ನಲ್ಲಿಲ್ಲ'' ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಹೇಳಿದ ಕೆಲವೇ ಗಂಟೆಗಳಲ್ಲಿ  ಭಾರತ ಸರಕಾರದ ಉನ್ನತ ಮೂಲಗಳು ಟ್ರಂಪ್ ಹೇಳಿಕೆಯನ್ನು ಅಲ್ಲಗಳೆದಿವೆಯಲ್ಲದೆ, ಎರಡೂ ದೇಶಗಳ ನಾಯಕರ ಜತೆಗೆ ಇತ್ತೀಚೆಗೆ ಯಾವುದೇ  ಮಾತುಕತೆಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿವೆ.

“ಇಬ್ಬರು ನಾಯಕರೂ ಕೊನೆಯ ಬಾರಿಗೆ ಮಾತುಕತೆಗಳನ್ನು ಹೈಡ್ರೊಕ್ಸಿಕ್ಲೊರೊಖ್ವಿನ್ ಕುರಿತಂತೆ ಎಪ್ರಿಲ್ 4, 2020ರಂದು ನಡೆಸಿದ್ದರು'' ಎಂದು ಮೂಲಗಳು ತಿಳಿಸಿವೆ.

“ಭಾರತವು  ಚೀನಾದೊಂದಿಗೆ ರಾಜತಾಂತ್ರಿಕ  ಸಂಪರ್ಕಗಳ ಮೂಲಕ ಹಾಗೂ ಇತರ  ಕೆಲ ಸಮಯೋಚಿತ  ವಿಧಾನಗಳ ಮೂಲಕ ನೇರ ಸಂಪರ್ಕದಲ್ಲಿದೆ ಎಂದು ಕೇಂದ್ರ ವಿದೇಶಾಂಗ ವ್ಯಹಾರಗಳ ಸಚಿವಾಲಯ ಗುರುವಾರವೇ ತಿಳಿಸಿದೆ'' ಎಂದು ಮೂಲಗಳು ಹೇಳಿವೆ.

ಭಾರತ ಮತ್ತು ಚೀನಾದ ನಡುವೆ ನಡೆಯುತ್ತಿರುವ ‘ದೊಡ್ಡ ಸಂಘರ್ಷ’ ಕುರಿತಂತೆ ತಾವು  ಎರಡೂ ದೇಶಗಳ ನಡುವೆ ಸಂಧಾನ ನಡೆಸಲು ಸಿದ್ಧ ಎಂಬ ತಮ್ಮ ಈ ಹಿಂದಿನ ಆಫರ್ ಪುನರುಚ್ಛರಿಸುವ ವೇಳೆ ಟ್ರಂಪ್ ಅವರು ತಾವು ಪ್ರಧಾನಿ ಮೋದಿ ಜತೆ ಮಾತನಾಡಿದ್ದಾಗಿ ಹೇಳಿದ್ದರು

“ನಾನು ನಿಮಗೆ ಹೇಳಬಲ್ಲೆ. ನಾನು ಪ್ರಧಾನಿ ಮೋದಿ ಜತೆ ಮಾತನಾಡಿದೆ. ಚೀನಾದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಕುರಿತಂತೆ ಅವರು ಒಳ್ಳೆಯ ಮೂಡ್‍ನಲ್ಲಿಲ್ಲ'' ಎಂದು ಶ್ವೇತ ಭವನದಲ್ಲಿ ಟ್ರಂಪ್ ಹೇಳಿದರು. “ಅವರ ನಡುವೆ ದೊಡ್ಡ ಸಂಘರ್ಷವಿದೆ.  ಎರಡು ದೇಶಗಳಲ್ಲೂ ತಲಾ 140 ಕೋಟಿ ಜನರಿದ್ದಾರೆ. ಎರಡು ದೇಶಗಳ ಬಳಿಯೂ ಪ್ರಬಲ ಮಿಲಿಟರಿಗಳಿವೆ.  ಭಾರತ ಖುಷಿಯಾಗಿಲ್ಲ ಹಾಗೂ ಪ್ರಾಯಶಃ ಚೀನಾ ಕೂಡ ಖುಷಿಯಾಗಿಲ್ಲ'' ಎಂದು ಭಾರತ ಮತ್ತು ಚೀನಾ ದೇಶಗಳ ಗಡಿಯಲ್ಲಿನ ಪರಿಸ್ಥಿತಿಯ ಕುರಿತು ನಿಮಗೆ ಕಳವಳವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ ಟ್ರಂಪ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X