Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅನಿವಾಸಿ ಕನ್ನಡಿಗರ ಒಕ್ಕೂಟದಿಂದ...

ಅನಿವಾಸಿ ಕನ್ನಡಿಗರ ಒಕ್ಕೂಟದಿಂದ ಗೂಡಿನಬಳಿ ಯುವಕರಿಗೆ ಅಭಿನಂದನೆ

ವಾರ್ತಾಭಾರತಿವಾರ್ತಾಭಾರತಿ29 May 2020 8:44 PM IST
share
ಅನಿವಾಸಿ ಕನ್ನಡಿಗರ ಒಕ್ಕೂಟದಿಂದ ಗೂಡಿನಬಳಿ ಯುವಕರಿಗೆ ಅಭಿನಂದನೆ

ಮಂಗಳೂರು : ನದಿಗೆ ಹಾರಿದ ಯುವಕನನ್ನು ರಕ್ಷಿಸಲು ಯತ್ನಿಸಿ ಸಾಹಸ ಮೆರೆದ ಗೂಡಿನಬಳಿ ಯುವಕರನ್ನು ಅನಿವಾಸಿ ಕನ್ನಡಿಗರ ಒಕ್ಕೂಟ (AKO) ಅಭಿನಂದಿಸಿದೆ.

ಇಂದು ಪ್ರಪಂಚವೇ ಕೊರೋನ ವೈರಸ್ ಗೆ ಹೆದರಿ ಜೀವಿಸುತ್ತಿರುವ ಈ ಸಮಯದಲ್ಲಿಯೂ ಮಾನವೀಯತೆ ಮೆರೆದ ಯುವಕರು, ಕಲ್ಲಡ್ಕದ ನಿಶಾಂತ್ ಎಂಬ ಯುವಕ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಲು ಪ್ರಯತ್ನಿಸಿದಾಗ ಗೂಡಿನಬಳಿಯ ಮುಹಮ್ಮದ್, ಸಮೀರ್, ಝಾಯಿದ್ , ಆರಿಫ್, ಮುಕ್ತಾರ್, ತೌಸೀಫ್ ರವರು ತಮ್ಮ ಜೀವನವನ್ನು ಪಣಕ್ಕಿಟ್ಟು ನದಿಗೆ ಹಾರಿ ಆ ಯುವಕನನ್ನು ನದಿಯಿಂದ ದಡಕ್ಕೆ ಸೇರಿಸಿ ಪ್ರಥಮ ಚಿಕಿತ್ಸಾ ವಿಧಾನಗಳನ್ನು ನೀಡುವುದರ ಮೂಲಕ ಪ್ರಾಣವನ್ನು ರಕ್ಷಿಸಲು ಪ್ರಯತ್ನಿಸಿದ್ದರು.

ಈ ಸಂದರ್ಭ ಹಫೀಝ್ ಅವರ ಪಾತ್ರವೂ ಮಹತ್ವ ಪೂರ್ಣವಾಗಿತ್ತು. ಮೊದಲು ನೇತ್ರಾವತಿ ವೀರರ ಮನೆ ಬಾಗಿಲಿಗೆ ತೆರಳಿ ವಿಷಯ ತಿಳಿಸಿ, ಆ ನಿರ್ದಿಷ್ಟ ಸ್ಥಳವನ್ನು ಸೂಚಿಸಿದ್ದು ಹಫೀಝ್ ಆಗಿದ್ದರು. ಈ ಹುಡುಗನಿಗೂ ತಮ್ಮೆಲ್ಲರ ಮೆಚ್ಚುಗೆ ಇರಲಿ. ಈ ನೇತ್ರಾವತಿ ವೀರರಿಗೆ ಅನಿವಾಸಿ ಕನ್ನಡಿಗರ ಒಕ್ಕೂಟ ಅಭಿನಂದನೆ ಸಲ್ಲಿಸುತ್ತದೆ.

ಮುಸಲ್ಮಾನರು ಈದುಲ್ ಫಿತ್ರ್ ಆಚರಿಸುವ ದಿನದಂದು ನಡೆದ ಘಟನೆಯು ಇಸ್ಲಾಮ್ ಜಗತ್ತಿಗೆ ಶಾಂತಿ, ಸೌಹಾರ್ದತೆ, ತ್ಯಾಗವನ್ನು ನೆನಪಿಸುವ ಮಾನವೀಯತೆಯ ಸಂದೇಶವನ್ನು ನೀಡಿದ್ದಾರೆ. ಇಡೀ ನಾಡು ಹೆಮ್ಮೆಪಡುವಂತಹ ಇವರ ಸೇವೆಯು ಶ್ಲಾಘನೀಯ ಎಂದು ಅನಿವಾಸಿ ಕನ್ನಡಿಗರ ಒಕ್ಕೂಟದ ಅಧ್ಯಕ್ಷ ಅಬ್ದುಲ್ ರಶೀದ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X