Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. OpIndiaಗೆ ನೀಡುತ್ತಿದ್ದ...

OpIndiaಗೆ ನೀಡುತ್ತಿದ್ದ ಜಾಹೀರಾತುಗಳನ್ನು ಹಿಂಪಡೆದ ಹಲವು ಕಂಪೆನಿಗಳು

ದ್ವೇಷ ಹರಡುವವರ ವಿರುದ್ಧದ ಅಭಿಯಾನದ ಫಲ

ವಾರ್ತಾಭಾರತಿವಾರ್ತಾಭಾರತಿ29 May 2020 10:32 PM IST
share
OpIndiaಗೆ ನೀಡುತ್ತಿದ್ದ ಜಾಹೀರಾತುಗಳನ್ನು ಹಿಂಪಡೆದ ಹಲವು ಕಂಪೆನಿಗಳು

ದ್ವೇಷ ಹರಡುವ ಮಾಧ್ಯಮಗಳಿಗೆ ಯಾವುದೇ ಜಾಹೀರಾತು ನೀಡದಂತೆ ಜಾಹೀರಾತುದಾರರನ್ನು ಆಗ್ರಹಿಸುವ ಲಂಡನ್ ಮೂಲದ ‘ಸ್ಟಾಪ್ ಫಂಡಿಂಗ್ ಹೇಟ್’ ಬಲಪಂಥೀಯ ಸುದ್ದಿ ಜಾಲತಾಣ  OpIndiaಗೆ ಯಾವುದೇ ಜಾಹೀರಾತು ನೀಡದಂತೆ ಬೃಹತ್ ಕಂಪೆನಿಗಳನ್ನು ಆಗ್ರಹಿಸಿದೆ.

“ OpIndia ತಾರತಮ್ಯಕಾರಿ ಮತ್ತು ದ್ವೇಷದ ಸುದ್ದಿಗಳಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಟೋರಿಯಸ್ ಆಗುತ್ತಿದೆ” ಎಂದು ‘ಸ್ಟಾಪ್ ಫಂಡಿಂಗ್ ಹೇಟ್’ನ ನಿರ್ದೇಶಕ ರಿಚರ್ಡ್ ವಿಲ್ಸನ್ ಹೇಳಿದ್ದಾರೆ ಎಂದು thequint.com ವರದಿ ಮಾಡಿದೆ.

“ಹಲವು ಜನರಿಗಿರುವ ಕಾಳಜಿಯ ಅರಿವು ನಮಗಿದೆ. ‘ನಾವು ಮುಸ್ಲಿಮರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ ಎನ್ನುವ ಹಕ್ಕು ಮುಸ್ಲಿಮೇತರರಿಗೆ ಇದೆ” ಎನ್ನುವ ವರದಿಯನ್ನು ಅದು ಪ್ರಕಟಿಸಿತ್ತು. ಕೆಲ ವರ್ಷಗಳಿಂದ ನಾವು ಹಲವು ತಲೆಬರಹಗಳನ್ನು ನೋಡುತ್ತಿದ್ದೇವೆ. ಆದರೆ ಧರ್ಮದ ಆಧಾರದಲ್ಲಿ ಇಂತಹ ತಾರತಮ್ಯಕಾರಿ ತಲೆಬರಹವನ್ನು ನೋಡಿರುವುದು ವಿರಳ” ಎಂದವರು ಹೇಳಿದರು.

‘ಸ್ಟಾಪ್ ಫಂಡಿಂಗ್ ಹೇಟ್’ ಅಭಿಯಾನದ ಪರಿಣಾಮ ಈಗಾಗಲೇ ನಾಲ್ಕು ಕಂಪೆನಿಗಳು ಒಪಿಇಂಡಿಯಾಗೆ ಜಾಹೀರಾತು ನೀಡುವುದರಿಂದ ಹಿಂದೆ ಸರಿದಿದೆ. ಮಕ್ಕಳ ಆಹಾರದ ‘ಕಿಡ್ಡಿಲಿಶಿಯಸ್’,  'ಲೈವ್ ವೋರ್ಕ್ಸ್' ಮತ್ತು 'ಮುಬಿ' ತಮ್ಮ ಜಾಹೀರಾತುಗಳನ್ನು ಹಿಂದೆಗೆಯುವುದನ್ನು ಖಚಿತಪಡಿಸಿದೆ.

'ಹ್ಯಾರಿ’ಸ್' ಎಂಬ ಕಂಪೆನಿ ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದು, ಅಮೆರಿಕದ ಆನ್ ಲೈನ್ ಜಾಹೀರಾತು ಕಂಪೆನಿ ರೂಬಿಕಾನ್ ಪ್ರಾಜೆಕ್ಟ್ ಜಾಹೀರಾತು ಹಿಂದೆಗೆದುಕೊಳ್ಳುವುದು ಖಚಿತ ಎಂದು ತಿಳಿಸಿದೆ.

Unfortunately with programmatic ads, it can be difficult to control where ads are served. But because you have flagged, and because of LiveWorx’s strong position on inclusivity, we have stopped running ads here. Thank you for letting us know and hope to see you June 9th!

— LiveWorx (@LiveWorx) May 27, 2020

NEW: @RubiconProject (ad exchange) has confirmed that they’ve dropped Hindu nationalist media outlet OpIndia from their inventory.

They found the site violates their policies. Thank you Rubicon! pic.twitter.com/QJ9mQk4kQO

— Nandini Jammi (@nandoodles) May 28, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X