Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಶ್ರಮಿಕ್ ರೈಲುಗಳಲ್ಲಿ ಮೃತಪಟ್ಟವರೆಷ್ಟು...

​ಶ್ರಮಿಕ್ ರೈಲುಗಳಲ್ಲಿ ಮೃತಪಟ್ಟವರೆಷ್ಟು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ30 May 2020 9:30 AM IST
share
​ಶ್ರಮಿಕ್ ರೈಲುಗಳಲ್ಲಿ ಮೃತಪಟ್ಟವರೆಷ್ಟು ಗೊತ್ತೇ?

ಹೊಸದಿಲ್ಲಿ, ಮೇ 30: ದೇಶದ ವಿವಿಧೆಡೆ ಸಿಕ್ಕಿಹಾಕಿಕೊಂಡಿರುವ ವಲಸೆ ಕಾರ್ಮಿಕರು ತವರು ಗ್ರಾಮಗಳಿಗೆ ಮರಳಲು ಅನುಕೂಲ ಕಲ್ಪಿಸುವ ಸಲುವಾಗಿ ಮೇ 9ರಿಂದ ಮೇ 29ರವರೆಗೆ ಶ್ರಮಿಕ್ ರೈಲುಗಳಲ್ಲಿ ಪ್ರಯಾಣದ ವೇಳೆ ಒಟ್ಟು 80 ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ರೈಲ್ವೆ ಸುರಕ್ಷಾ ಪಡೆ ಪ್ರಕಟಿಸಿದೆ.

ಈ ರೈಲು ಸೇವೆಯನ್ನು ಮೇ ಒಂದರಿಂದ ಆರಂಭಿಸಲಾಗಿದ್ದು, ಮೇ 27ರವರೆಗೆ ಒಟ್ಟು 3,840 ರೈಲುಗಳು ಸುಮಾರು 50 ಲಕ್ಷ ವಲಸೆ ಕಾರ್ಮಿಕರನ್ನು ಕರೆದೊಯ್ದಿವೆ. ಬುಧವಾರ ಈ ರೈಲುಗಳಲ್ಲಿ ಒಟ್ಟು ಒಂಬತ್ತು ಮಂದಿ ಮೃತಪಟ್ಟಿದ್ದಾರೆ. ಆದರೆ ಮೃತಪಟ್ಟವರ ಪೈಕಿ ಬಹುತೇಕ ಮಂದಿ ತೀವ್ರತರ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ರೈಲ್ವೆ ಇಲಾಖೆ ಸ್ಪಷ್ಟನೆ ನೀಡಿದೆ.

ಹಲವು ಮಂದಿ ವೈದ್ಯಕೀಯ ಚಿಕಿತ್ಸೆಗಾಗಿಯೇ ನಗರಗಳಿಗೆ ಬಂದಿದ್ದವರು ಎಂದು ಸಮರ್ಥಿಸಿಕೊಂಡಿದೆ. ಹಲವು ಮಂದಿ ಉಸಿರುಗಟ್ಟಿ, ಉಷ್ಣಾಂಶ ಹಾಗೂ ಹಸಿವಿನಿಂದ ಮೃತಪಟ್ಟಿದ್ದಾರೆ ಎಂಬ ವರದಿಗಳಿಗೆ ಪ್ರತಿಕ್ರಿಯೆಯಾಗಿ ಆರ್‌ಪಿಎಫ್ ಈ ಹೇಳಿಕೆ ನೀಡಿದೆ.

ವಲಸೆ ಕಾರ್ಮಿಕರ ಸಾವಿನ ಬಗ್ಗೆ ವಿವರಗಳನ್ನು ಬಹಿರಂಗಪಡಿಸಿರುವುದು ಇದೇ ಮೊದಲು. ಈ ಸಂಖ್ಯೆಯನ್ನು ಆರ್‌ಪಿಎಫ್ ಅಧಿಕಾರಿ ದೃಢಪಡಿಸಿದ್ದು, ಆರಂಭಿಕ ಪಟ್ಟಿ ಸಿದ್ಧಪಡಿಸಲಾಗಿದೆ. ರಾಜ್ಯಗಳ ಜತೆ ಸಮನ್ವಯದೊಂದಿಗೆ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. 80 ಸಾವಿನ ಬಗ್ಗೆ ರೈಲ್ವೆ ಸಚಿವಾಲಯದ ವಕ್ತಾರರನ್ನು ಪ್ರಶ್ನಿಸಿದಾಗ, ರೈಲ್ವೆ ಮಂಡಳಿ ಅಧ್ಯಕ್ಷರು ಈಗಾಗಲೇ ಈ ಪ್ರಶ್ನೆಗೆ ಪತ್ರಿಕಾಗೋಷ್ಠಿಯಲ್ಲಿ ಉತ್ತರಿಸಿದ್ದಾರೆ ಎಂದು ಸಬೂಬು ನೀಡಿದರು.

ವಿವಿಧೆಡೆ ರೈಲುಗಳಲ್ಲಿ ಮೃತಪಟ್ಟ 80 ಮಂದಿಯಲ್ಲಿ 4ರಿಂದ 85 ವರ್ಷ ವಯಸ್ಸಿನವರೂ ಸೇರಿದ್ದಾರೆ ಎನ್ನುವುದು ಹಿಂದೂಸ್ತಾನ್ ಟೈಮ್ಸ್ ನಡೆಸಿದ ವಿಶ್ಲೇಷಣೆಯಿಂದ ತಿಳಿದುಬಂದಿದೆ. ಮೇ 1 ರಿಂದ 8ರವರೆಗಿನ ಅಂಕಿ ಅಂಶಗಳು ಲಭ್ಯವಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X