Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರೋಗ್ಯ ಸೇತು ಆ್ಯಪ್ ಬಗ್ ಕಂಡು...

ಆರೋಗ್ಯ ಸೇತು ಆ್ಯಪ್ ಬಗ್ ಕಂಡು ಹಿಡಿಯುವವರಿಗೆ 4 ಲಕ್ಷ ರೂ. ಬಹುಮಾನ ಘೋಷಿಸಿದ ಸರಕಾರ

ವಾರ್ತಾಭಾರತಿವಾರ್ತಾಭಾರತಿ30 May 2020 1:42 PM IST
share
ಆರೋಗ್ಯ ಸೇತು ಆ್ಯಪ್ ಬಗ್ ಕಂಡು ಹಿಡಿಯುವವರಿಗೆ 4 ಲಕ್ಷ ರೂ. ಬಹುಮಾನ ಘೋಷಿಸಿದ ಸರಕಾರ

ಹೊಸದಿಲ್ಲಿ: ಭಾರತ ಸರಕಾರ ತನ್ನ ಕೋವಿಡ್-19 ಕಾಂಟಾಕ್ಟ್ ಟ್ರ್ಯಾಕಿಂಗ್ ಆ್ಯಪ್  ಆರೋಗ್ಯ ಸೇತು ಅನ್ನು ಓಪನ್ ಸೋರ್ಸ್ ಮಾಡಿದೆ. ಜತೆಗೆ ಒಂದು ಬಗ್ ಬೌಂಟಿ ಪ್ರೋಗ್ರಾಂ ಅನ್ನೂ ಸರಕಾರ ಘೋಷಿಸಿದೆ. ಇದರನ್ವಯ ಈ ಆ್ಯಪ್‍ನಲ್ಲಿರುವ ಲೋಪದೋಷಗಳನ್ನು ಕಂಡು ಹಿಡಿದವರಿಗೆ ರೂ. 4 ಲಕ್ಷ ತನಕದ ನಗದು ಬಹುಮಾನ ದೊರೆಯಲಿದೆ.

ಈ ಕುರಿತಂತೆ ಜ್ಞಾನವಿರುವ ಯಾರೇ ಆದರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ, ಆಸಕ್ತರು bugbounty@nic.in  ಈ ವಿಳಾಸಕ್ಕೆ ಇಮೇಲ್ ಮಾಡಿ ಸಬ್ಜೆಕ್ಟ್ ಜಾಗದಲ್ಲಿ 'ಸೆಕ್ಯುರಿಟಿ ವಲ್ನರೆಬಿಲಿಟಿ ರಿಪೋರ್ಟ್' ಎಂದು ಬರೆಯಬೇಕಿದೆ. ಆರೋಗ್ಯ ಸೇತು ಆ್ಯಪ್ ಇದರ ಮೂಲ ಕೋಡ್‍ಗೆ ಸುಧಾರಣೆ ತರುವ ನಿಟ್ಟಿನಲ್ಲಿ ಸಲಹೆ ಕೂಡ ನೀಡಬಹುದಾಗಿದ್ದು  ಈ ನಿಟ್ಟಿನಲ್ಲಿ ಇಮೇಲ್ ಕಳುಹಿಸುವಾಗ ಸಬ್ಜೆಕ್ಟ್ ಲೈನ್‍ನಲ್ಲಿ 'ಕೋಡ್ ಇಂಪ್ರೂವ್ಮೆಂಟ್' ಎಂದು ಬರೆಯಬೇಕಿದೆ.

ಅನುಮೋದಿತ ವರದಿಗಳನ್ನು ನೀಡಿದವರಿಗೆ ಅದರ ಬಗ್ಗೆ  ಮಾಹಿತಿ ನೀಡಲಾಗುವುದು. ಆದರೆ ತಾವು ಆ್ಯಪ್‍ನಲ್ಲಿನ ಲೋಪದೋಷಗಳ ಕುರಿತಾದ ಮಾಹಿತಿಯ ಇಮೇಲ್‍ನಲ್ಲಿನ ವಿವರಗಳನ್ನು ಆ ಲೋಪವನ್ನು ಪರಿಹರಿಸುವ ತನಕ ಇತರರಿಗೆ ಯಾರೂ ತಿಳಿಸುವ ಹಾಗಿಲ್ಲ. ಅಂತೆಯೇ ಈ ಬಗ್ ಬೌಂಟಿ ಪ್ರೋಗ್ರಾಂನಲ್ಲಿ ಆರೋಗ್ಯ ಸೇತು ತಂಡ, ನ್ಯಾಷನಲ್ ಇನ್ಫಾರ್ಮೆಟಿಕ್ಸ್ ಸೆಂಟರ್ ಹಾಗೂ ವಿದ್ಯುನ್ಮಾನ ಮತ್ತು ಐಟಿ ಸಚಿವಾಲಯದ ಉದ್ಯೋಗಿಗಳು ಭಾಗವಹಿಸುವ ಹಾಗಿಲ್ಲ.

ಆ್ಯಪ್‍ನಲ್ಲಿನ ಲೋಪದೋಷಗಳನ್ನು ಎತ್ತಿ ತೋರಿಸಿದವರಿಗೆ ತಲಾ ಲೋಪಕ್ಕೆ ಒಂದು ಲಕ್ಷ ನಗದು ಬಹುಮಾನ ಹಾಗೂ  ಮೂಲ ಕೋಡ್ ಸುಧಾರಣೆ ನಿಟ್ಟಿನಲ್ಲಿನ ಅನುಮೋದಿತ ಸಲಹೆಗಳಿಗೆ ರೂ. 1 ಲಕ್ಷ ತನಕ ಬಹುಮಾನ ದೊರೆಯಲಿದೆ.

ಮೇ 27ರಂದು ಆರಂಭಗೊಂಡ ಬಗ್ ಬೌಂಟಿ ಕಾರ್ಯಕ್ರಮ ಜೂನ್ 26ರ ತನಕ ಮುಂದುವರಿಯಲಿದೆ. ಸಂಪೂರ್ಣ ವಿವರಗಳು ಹಾಗೂ ನಿಯಮಗಳು ಇಲ್ಲಿ ಲಭ್ಯ- https://innovate.mygov.in/aarogyasetu-bug-bounty/#tab1

share
ವಾರ್ತಾಭಾರತಿ
ವಾರ್ತಾಭಾರತಿ
Next Story
X