Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉ.ಪ್ರ:ಲಾಕ್‌ಡೌನ್‌ನಿಂದಾಗಿ ಕುಟುಂಬವನ್ನು...

ಉ.ಪ್ರ:ಲಾಕ್‌ಡೌನ್‌ನಿಂದಾಗಿ ಕುಟುಂಬವನ್ನು ಪೋಷಿಸಲಾಗದೇ ನೊಂದಿದ್ದ ವ್ಯಕ್ತಿ ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ30 May 2020 8:46 PM IST
share
ಉ.ಪ್ರ:ಲಾಕ್‌ಡೌನ್‌ನಿಂದಾಗಿ ಕುಟುಂಬವನ್ನು ಪೋಷಿಸಲಾಗದೇ ನೊಂದಿದ್ದ ವ್ಯಕ್ತಿ ಆತ್ಮಹತ್ಯೆ

ಲಕ್ನೋ,ಮೇ 30: ಕೊರೋನ ವೈರಸ್ ಲಾಕ್‌ಡೌನ್‌ನಿಂದಾಗಿ ಆದಾಯವಿಲ್ಲದೆ ತನ್ನ ಕುಟುಂಬವನ್ನು ಪೋಷಿಸಲಾಗದೆ ನೊಂದಿದ್ದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ.

ಭಾನುಪ್ರಕಾಶ ಗುಪ್ತಾ (50)ರ ಶವವು ರೈಲು ಹಳಿಗಳಲ್ಲಿ ಪತ್ತೆಯಾಗಿದ್ದು,ಅವರು ಬರೆದಿಟ್ಟಿದ್ದ ಆತ್ಮಹತ್ಯಾ ಪತ್ರವೊಂದು ದೊರಕಿದೆ. ಅವರು ನಾಲ್ವರು ಮಕ್ಕಳು,ಪತ್ನಿ ಮತ್ತು ಅನಾರೋಗ್ಯಪೀಡಿತ ತಾಯಿಯನ್ನು ಅಗಲಿದ್ದಾರೆ.

ಸಮೀಪದ ಶಹಜಹಾನ್‌ಪುರ ಜಿಲ್ಲೆಯ ಹೋಟೆಲ್ಲೊಂದರಲ್ಲಿ ದುಡಿಯುತ್ತಿದ್ದ ಗುಪ್ತಾ ಲಾಕ್‌ಡೌನ್‌ನಿಂದಾಗಿ ನಿರುದ್ಯೋಗಿಯಾಗಿದ್ದರು. ಕಳೆದ ಕೆಲವು ದಿನಗಳಲ್ಲಿ ಅವರ ಕೈ ಸಂಪೂರ್ಣ ಖಾಲಿಯಾಗಿತ್ತು ಎನ್ನಲಾಗಿದೆ.

ತನ್ನ ಆತ್ಮಹತ್ಯೆಗೆ ಲಾಕ್‌ಡೌನ್ ಕಾರಣ ಎಂದು ಪತ್ರದಲ್ಲಿ ದೂರಿರುವ ಗುಪ್ತಾ, ಸರಕಾರದ ಪಡಿತರ ಅಂಗಡಿಯಲ್ಲಿ ನೀಡಿದ್ದ ಗೋದಿ ಮತ್ತು ಅಕ್ಕಿ ಮನೆಯಲ್ಲಿದೆ. ಆದರೆ ಅದು ಎಲ್ಲರಿಗೂ ಸಾಲುವಷ್ಟಿಲ್ಲ. ಸಕ್ಕರೆ,ಉಪ್ಪು,ಹಾಲುಗಳಂತಹ ಇತರ ಅಗತ್ಯ ವಸ್ತುಗಳ ಖರೀದಿಗೂ ತನ್ನ ಬಳಿ ದುಡ್ಡಿಲ್ಲ. ತನ್ನ ತಾಯಿ ತೀವ್ರ ಅನಾರೋಗ್ಯದಿಂದಿದ್ದು,ಆಕೆಗೆ ಚಿಕಿತ್ಸೆ ಕೊಡಿಸಲು ಸಾಧ್ಯವಾಗಲಿಲ್ಲ ಎನ್ನುವುದು ತನಗೆ ತೀವ್ರ ನೋವನ್ನುಂಟು ಮಾಡಿದೆ. ಜಿಲ್ಲಾಡಳಿತವೂ ತನಗೆ ನೆರವಾಗಲಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ಗುಪ್ತಾರ ಕುಟುಂಬಕ್ಕೆ ನೆರವಾಗುವುದಾಗಿ ಉ.ಪ್ರ.ಸರಕಾರವು ಭರವಸೆ ನೀಡಿದೆ.

‘ಗುಪ್ತಾ ಪಡಿತರ ಚೀಟಿಯನ್ನು ಹೊಂದಿದ್ದು ಅವರಿಗೆ ಈ ತಿಂಗಳ ಆಹಾರ ಧಾನ್ಯಗಳನ್ನು ವಿತರಿಸಲಾಗಿತ್ತು. ಅವರಿಗೆ ಅವುಗಳ ಕೊರತೆಯಿರಲಿಲ್ಲ. ಆತ್ಮಹತ್ಯೆಗೆ ಕಾರಣವನ್ನು ತಿಳಿಯಲು ನಾವು ತನಿಖೆ ನಡೆಸಲಿದ್ದೇವೆ ’ಎಂದು ಲಖಿಂಪುರ ಖೇರಿ ಜಿಲ್ಲಾಧಿಕಾರಿ ಶೈಲೇಂದ್ರ ಕುಮಾರ ಸಿಂಗ್ ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

ಪ್ರಿಯಾಂಕಾ ತರಾಟೆ:  ತನ್ಮಧ್ಯೆ ಮೋದಿ 2.0 ಸರಕಾರದ ಮೊದಲ ವರ್ಷಾಚರಣೆಯನ್ನು ಪ್ರಸ್ತಾಪಿಸಿ ರಾಜ್ಯದ ಬಿಜೆಪಿ ಸರಕಾರ ಮತ್ತು ಕೇಂದ್ರ ಸರಕಾರಗಳನ್ನು ತರಾಟೆಗೆತ್ತಿಕೊಂಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು,‘ತನ್ನ ಕುಟುಂಬವನ್ನು ಪೋಷಿಸಲಾಗದೇ ಗುಪ್ತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯಾ ಪತ್ರದಲ್ಲಿ ಅವರು ತನ್ನೆಲ್ಲ ಹತಾಶೆಗಳನ್ನು ತೋಡಿಕೊಂಡಿದ್ದಾರೆ. ನಿಮ್ಮ ಸರಕಾರದ ವರ್ಷಾಚರಣೆ ಸಂದರ್ಭ ಪ್ರಧಾನಿ ನರೇಂದ್ರ ಮೋದಿಯವರ ಪತ್ರ ಎಲ್ಲರಿಗೂ ತಲುಪುವಂತೆ ಈ ಪತ್ರವು ನಿಮ್ಮನ್ನು ತಲುಪದಿರಬಹುದು. ಆದರೆ ದಯವಿಟ್ಟು ಇದನ್ನು ಓದಿ ’ಎಂದು ಟ್ವೀಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X