Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೌಲ್ಯಮಾಪನಕ್ಕೆ ಕಡ್ಡಾಯ ಹಾಜರಾಗಲೇಬೇಕೆಂಬ...

ಮೌಲ್ಯಮಾಪನಕ್ಕೆ ಕಡ್ಡಾಯ ಹಾಜರಾಗಲೇಬೇಕೆಂಬ ಸರಕಾರದ ಧೋರಣೆ ಖಂಡನೀಯ: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ30 May 2020 9:50 PM IST
share
ಮೌಲ್ಯಮಾಪನಕ್ಕೆ ಕಡ್ಡಾಯ ಹಾಜರಾಗಲೇಬೇಕೆಂಬ ಸರಕಾರದ ಧೋರಣೆ ಖಂಡನೀಯ: ಕುಮಾರಸ್ವಾಮಿ

ಬೆಂಗಳೂರು, ಮೇ 30: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಉಪನ್ಯಾಸಕರನ್ನು ನಿಯೋಜಿಸುವ ಮೊದಲು ವಿಕೇಂದ್ರಿಕರಣಕ್ಕೆ ಆದ್ಯತೆ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಕೊರೋನ ಲಾಕ್‍ಡೌನ್ ಸಂದರ್ಭದಲ್ಲಿ ಮೌಲ್ಯಮಾಪನಕ್ಕಾಗಿ ಉಪನ್ಯಾಸಕರು ಒಂದು ಕಡೆಯಿಂದ ಮತ್ತೊಂದು ಕಡೆ ಪ್ರಯಾಣಿಸುವಂತಹ ಸಂದರ್ಭವನ್ನು ರಾಜ್ಯ ಸರಕಾರ ತಪ್ಪಿಸಬೇಕು. ಆಯಾ ಜಿಲ್ಲಾ ಕೇಂದ್ರಗಳಲ್ಲಿಯೇ ಮೌಲ್ಯಮಾಪನಕ್ಕೆ ಅವಕಾಶ ಮಾಡಿಕೊಟ್ಟರೆ ಹೆಚ್ಚು ಉಪಯೋಗವಾಗುತ್ತದೆ. ಈ ಬಗ್ಗೆ ರಾಜ್ಯ ಸರಕಾರ ಗಂಭೀರವಾಗಿ ಚಿಂತಿಸಬೇಕು.

ದ್ವಿತೀಯ ಪಿಯುಸಿ ಮೌಲ್ಯಮಾಪನಕ್ಕಾಗಿ ದೂರದ ಊರುಗಳಿಂದ ಬರುವ ಉಪನ್ಯಾಸಕರಿಗೆ ಸೂಕ್ತ ವಸತಿ, ಸಾರಿಗೆ ಮತ್ತು ಹೊಟೇಲ್ ಸೌಲಭ್ಯ ಇಲ್ಲದಿರುವಾಗ ಹೊರ ಜಿಲ್ಲೆಗಳಿಗೆ ಹೋಗಿ ಮೌಲ್ಯಮಾಪನ ಮಾಡುವುದು ಸಾಕಷ್ಟು ಸಮಸ್ಯೆಗೆ ಈಡಾಗಬೇಕಾಗುತ್ತದೆ. ಇದನ್ನು ಸರಿಪಡಿಸುವ ಗೋಜಿಗೆ ಹೋಗದೆ ಮೌಲ್ಯಮಾಪನಕ್ಕೆ ಕಡ್ಡಾಯವಾಗಿ ಹಾಜರಾಗಲೇಬೇಕೆಂಬ ಸರಕಾರದ ಧೋರಣೆ ಖಂಡನೀಯ.

ದ್ವಿತೀಯ ಪಿಯುಸಿ ಪರೀಕ್ಷೆ ಮುಗಿಯಲು ಜೂ.18ರವರೆಗೆ ಕಾಲಾವಕಾಶವಿದ್ದು, ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಉಪನ್ಯಾಸಕರಿಗೆ ಅನುಕೂಲವಾಗುವ ರೀತಿಯಲ್ಲಿ ಸೂಕ್ತವಾದ ತೀರ್ಮಾನಗಳನ್ನು ಕೈಗೊಳ್ಳಬೇಕು. ಅದನ್ನು ಬಿಟ್ಟು ಸರಕಾರ ಹಾಗೂ ಇಲಾಖಾ ಅಧಿಕಾರಿಗಳು ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳುವುದು ಬೇಡವೆಂದು ಅವರು ಪತ್ರಿಕಾ ಪ್ರಕಟನೆಯ ಮೂಲಕ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X