Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನ್ನ ಎರಡನೇ ಅಧಿಕಾರಾವಧಿಯ ‘ವಿಕಾಸ...

ತನ್ನ ಎರಡನೇ ಅಧಿಕಾರಾವಧಿಯ ‘ವಿಕಾಸ ಯಾತ್ರೆ’ಯನ್ನು ಜನರೊಂದಿಗೆ ಹಂಚಿಕೊಂಡ ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ30 May 2020 9:52 PM IST
share
ತನ್ನ ಎರಡನೇ ಅಧಿಕಾರಾವಧಿಯ ‘ವಿಕಾಸ ಯಾತ್ರೆ’ಯನ್ನು ಜನರೊಂದಿಗೆ ಹಂಚಿಕೊಂಡ ಪ್ರಧಾನಿ ಮೋದಿ

ಹೊಸದಿಲ್ಲಿ,ಮೇ 30: ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ಎರಡನೇ ಅಧಿಕಾರಾವಧಿಯ ‘ವಿಕಾಸ ಯಾತ್ರ’ಯ ವಿವರಗಳು ಅಥವಾ ಅಭಿವೃದ್ಧಿ,ಸಬಲೀಕರಣ ಮತ್ತು ಸೇವೆಯ ಇಣುಕುನೋಟಗಳುಳ್ಳ ದಾಖಲೆಯನ್ನು ತನ್ನ ಟ್ವಿಟರ್ ಖಾತೆ ಮತ್ತು ವೆಬ್ ಪೋರ್ಟಲ್‌ನಲ್ಲಿ ಶನಿವಾರ ಶೇರ್ ಮಾಡಿಕೊಂಡಿದ್ದಾರೆ.

 ತನ್ನ ಎರಡನೇ ಅಧಿಕಾರಾವಧಿಯ ಮೊದಲ ವರ್ಷಾಚರಣೆಯ ಅಂಗವಾಗಿ ಮೋದಿಯವರು ಶೇರ್ ಮಾಡಿಕೊಂಡಿರುವ ದಾಖಲೆಯು ದೇಶದ ಪ್ರಗತಿ ಮತ್ತು ಅಭಿವೃದ್ಧಿಗಾಗಿ ಸರಕಾರವು ತೆಗೆದುಕೊಂಡ ಕ್ರಮಗಳನ್ನು ವಿವರಿಸಿದೆ.

ದಾಖಲೆಯು ಸುಗಮ ಉದ್ಯಮ ನಿರ್ವಹಣೆ,ಸುಗಮ ಬದುಕಿನಿಂದ ಹಿಡಿದು ಭ್ರಷ್ಟಾಚಾರದ ನಿರ್ಮೂಲನ ಮತ್ತು ಕೊರೋನ ವೈರಸ್ ವಿರುದ್ಧ ದೇಶದ ಹೋರಾಟದವರೆಗೆ 15 ಶೀರ್ಷಿಕೆಗಳನ್ನು ಒಳಗೊಂಡಿದೆ.

 ‘ಅಭಿವೃದ್ಧಿ,ಸಬಲೀಕರಣ ಮತ್ತು ಸೇವೆಯ ನಮ್ಮ ಸಾಮೂಹಿಕ ಪಯಣದ ಇಣುಕುನೋಟಗಳನ್ನು ನೀಡುವ ವಿಕಾಸ ಯಾತ್ರೆಯತ್ತ ಒಮ್ಮೆ ಕಣ್ಣು ಹಾಯಿಸಿ ’ಎಂದು ಮೋದಿ ದಾಖಲೆಯ ಜೊತೆಗೆ ಟ್ವೀಟಿಸಿದ್ದಾರೆ.

   ‘ಪ್ರಧಾನಿ ನರೇಂದ್ರ ಮೋದಿಯವರು 2019ರ ಚುನಾವಣೆಯನ್ನು ಗೆದ್ದು ಇನ್ನಷ್ಟು ಭಾರೀ ಜನಾದೇಶ ಮತ್ತು ಜನರ ಇನ್ನಷ್ಟು ಬೆಂಬಲದೊಂದಿಗೆ ಅಧಿಕಾರಕ್ಕೆ ಮರಳಿದ್ದಾರೆ. ಪ್ರಜಾಪ್ರಭುತ್ವ ದೇಶಗಳಲ್ಲಿ ಅಪರೂಪದ ವಿದ್ಯಮಾನವಾಗಿರುವ ಈ ಭಾರೀ ಬಹುಮತದ ಜನಾದೇಶವು ಸರಕಾರವು ತನ್ನ ಹಿಂದಿನ ಭರವಸೆಗಳನ್ನು ಈಡೇರಿಸಿದ್ದಕ್ಕೆ ಮತ್ತು ಪ್ರಧಾನಿಯವರು ಜನತೆಯ ಮುಂದಿರಿಸಿರುವ ನವಭಾರತದ ಭವಿಷ್ಯದ ಮಾರ್ಗಸೂಚಿಗೆ ಬೆಂಬಲವಾಗಿ ಲಭಿಸಿದೆ ಎಂದು ದಾಖಲೆಯಲ್ಲಿನ ಪೀಠಿಕೆಯಲ್ಲಿ ಹೇಳಲಾಗಿದೆ.

ಮೋದಿ 2.0 ಸರಕಾರದಿಂದ ನಿರೀಕ್ಷೆಗಳು ಮೊದಲ ಅಧಿಕಾರಾವಧಿಗಿಂತ ದೊಡ್ಡದಾಗಿವೆ ಎಂದು ಅದು ಹೇಳಿದೆ.

 ಜನತೆಯ ಭಾರಿ ಬೆಂಬಲಕ್ಕೆ ಸ್ಪಂದಿಸಿ ಮೋದಿ ಮತ್ತು ಅವರ ಸರಕಾರವು ಮೊದಲ ದಿನದಿಂದಲೇ ಬೃಹತ್ ಸುಧಾರಣೆಗಳು, ಬೃಹತ್ ನಿರ್ಧಾರಗಳು ಮತ್ತು ಬೃಹತ್ ಪರಿಕಲ್ಪನೆಗಳನ್ನು ಆರಂಭಿಸಿದೆ ಎಂದಿರುವ ದಾಖಲೆಯು,ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಹೊಸ ಆರಂಭ,ಕಾರ್ಪೊರೇಟ್ ತೆರಿಗೆಗಳಲ್ಲಿ ಐತಿಹಾಸಿಕ ಕಡಿತ,ರೈತರು ಮತ್ತು ಸಣ್ಣ ವ್ಯಾಪಾರಿಗಳಿಗೆ ಪಿಂಚಣಿ ಯೋಜನೆ,ಅಯೋಧ್ಯೆ ವಿವಾದಕ್ಕೆ ಶಾಂತಿಯುತ ಪರಿಹಾರ ಇತ್ಯಾದಿಗಳನ್ನು ಉಲ್ಲೇಖಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X