Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರೋಜ ಕುಟುಂಬಕ್ಕೆ ಸಜೀಪ ಹಾಜಿ ಅಬ್ದುಲ್...

ಸರೋಜ ಕುಟುಂಬಕ್ಕೆ ಸಜೀಪ ಹಾಜಿ ಅಬ್ದುಲ್ ಖಾದರ್ ಫ್ಯಾಮಿಲಿ ಟ್ರಸ್ಟ್ ನಿಂದ ನೆರವು

ಬಿಲ್ ಪಾವತಿಸಲು ಹಣವಿಲ್ಲದೆ ಆಸ್ಪತ್ರೆಯಲ್ಲಿ ಬಾಕಿಯಾದ ಮಹಿಳೆ ತಿಂಗಳ ಬಳಿಕ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ30 May 2020 10:07 PM IST
share
ಸರೋಜ ಕುಟುಂಬಕ್ಕೆ ಸಜೀಪ ಹಾಜಿ ಅಬ್ದುಲ್ ಖಾದರ್ ಫ್ಯಾಮಿಲಿ ಟ್ರಸ್ಟ್ ನಿಂದ ನೆರವು

ಬಂಟ್ವಾಳ: ಅಸ್ಪತ್ರೆಯ ಬಿಲ್ ವಾವತಿಸಲು ಹಣವಿಲ್ಲದೆ ಒಂದು ತಿಂಗಳಿನಿಂದ ಡಿಶ್ಚಾರ್ಜ್ ಆಗದೆ ಆಸ್ಪತ್ರೆಯಲ್ಲಿ ಬಾಕಿಯಾಗಿ ಸಂಕಷ್ಟಕ್ಕೆ ಒಳಗಾದ ಸರೋಜ ಎಂಬ ಮಹಿಳೆಗೆ ನೆರವಾಗುವ ಮೂಲಕ ಸಜೀಪ ಹಾಜಿ ಅಬ್ದುಲ್ ಖಾದರ್ ಫ್ಯಾಮಿಲಿ ಅಸೋಸಿಯೇಷನ್ ನ ಸದಸ್ಯರು ಮಾನವೀಯತೆ ಮೆರೆದಿದ್ದಾರೆ.

ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೃಷ್ಣಾಪುರ ನಿವಾಸಿ ಸರೋಜಾ ಎಂಬ ಮಹಿಳೆ ಯನ್ನು ಮೂರು ತಿಂಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಒಂದು ತಿಂಗಳ ಹಿಂದೆಯೇ ಮಹಿಳೆ ಗುಣಮುಖರಾಗಿ ದ್ದರೂ ಆಸ್ಪತ್ರೆಯಿಂದ ಬಿಡುಗಡೆಯಾಗಲು ಬಿಲ್ ಪಾವತಿಸಲು ಹಣವಿಲ್ಲದೆ ಕುಟುಂಬ ಸಂಕಷ್ಟಕ್ಕೆ ಒಳಗಾಗಿತ್ತು. ಇದರಿಂದಾಗಿ ರೋಗಿ ಆಸ್ಪತ್ರೆಯಲ್ಲಿಯೇ ಉಳಿದಿದ್ದರು.

ಬಿಲ್ ಪಾವತಿಸಲು ಹಣವಿಲ್ಲದೆ ಆಸ್ಪತ್ರೆಯಲ್ಲಿ ಮಹಿಳೆ ಬಾಕಿಯಾಗಿರುವ ವಿಷಯ ತಿಳಿದು ತಕ್ಷಣ ಸ್ಪಂದಿಸಿದ ಆಲ್ ಇಂಡಿಯಾ ಮುಸ್ಲಿಮ್ ಡೆವಲಪ್ಮೆಂಟ್ ಫೋರಮ್ ಇದರ ರಾಜ್ಯ ಉಪಾಧ್ಯಕ್ಷ ಅಬೂಬಕರ್ ಸಜಿಪ, ಅವರ ಫ್ಯಾಮಿಲಿ ಟ್ರಸ್ಟ್ ಆದ ಸಜಿಪ ಹಾಜಿ ಅಬ್ದುಲ್ ಖಾದರ್ ಫ್ಯಾಮಿಲಿ ಅಸೋಸಿಯೇಷನ್ ನಿಂದ ಬಿಲ್ ಭರಿಸುವ ಭರವಸೆ ನೀಡಿ ಕುಟುಂಬವನ್ನು ಸಂತೈಸಿದರು.

ಟ್ರಸ್ಟ್ ನ ಅಧ್ಯಕ್ಷ ಎಂ.ಕೆ.ಅಬ್ದುಲ್ ಖಾದರ್ ಹಾಜಿ ಹಾಗೂ ಟ್ರಸ್ಟ್ ನ ಸದಸ್ಯರೂ ಆದ ಎಸ್. ಅಬೂಬಕ್ಕರ್ ಸಜೀಪ ಖುದ್ದಾಗಿ ಆಸ್ಪತ್ರೆಗೆ ತೆರಳಿ ಬಿಲ್ ಪಾವತಿಸಿ ಮಹಿಳೆಯನ್ನು ತಮ್ಮದೇ ಕಾರಿನಲ್ಲಿ ಮೂಡಿಗೆರೆಗೆ ಕರೆದುಕೊಂಡು ಹೋಗಿ ಕುಟುಂಬಕ್ಕೆ ಒಂದು ತಿಂಗಳಿಗೆ ಬೇಕಾದ ಆಹಾರ ಸಾಮಗ್ರಿಗಳನ್ನು ಕೊಡುವ ಮೂಲಕ ಮಾನವೀಯತೆ ಮರೆದಿದ್ದಾರೆ.

ಮೂರು ತಿಂಗಳ ಸಂಪೂರ್ಣ ವೈದ್ಯಕೀಯ ಮೊತ್ತವನ್ನು ಪಾವತಿಸಿ ಮಹಿಳೆಯನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿರುವ ಸಜೀಪ ಹಾಜಿ ಅಬ್ದುಲ್ ಖಾದರ್  ಫ್ಯಾಮಿಲಿ ಅಸೋಸಿಯೇಶನ್ ಮಾನವೀಯ ಸೇವೆ ಸಮಾಜಕ್ಕೆ ಮಾದರಿಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.

ಯಾವುದೇ ಜಾತಿ ಧರ್ಮ ನೋಡದೆ ಸದಾ ಜೀವಪರ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಅಸೋಸಿಯೇಷನ್ ನ ಕಾರ್ಯದ ಬಗ್ಗೆ ಮಹಿಳೆಯ ಮನೆಯಾದ ಮೂಡಿಗೆರೆ ಕೃಷ್ಣಾಪುರ ಪರಿಸರದ ನಿವಾಸಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಅಲ್ಲಿನ ಸ್ಥಳೀಯ ಮುಖಂಡರು ಮೂಡಿಗೆರೆ ಹ್ಯಾಂಡ್ ಫೋಸ್ಟ್ ಬಳಿ ಮಂಗಳೂರಿನಿಂದ ಮಹಿಳೆಯನ್ನು ಕರೆದುಕೊಂಡು ಹೋದ ತಂಡವನ್ನು ಸ್ವಾಗತಿಸಿ ಗೌರವಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X