Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದೇಶಗಳಲ್ಲಿರುವ ಭಾರತೀಯರ ಜೊತೆ...

ವಿದೇಶಗಳಲ್ಲಿರುವ ಭಾರತೀಯರ ಜೊತೆ ಮಾತುಕತೆ: ಐಒಸಿ ಗ್ಲೋಬಲ್ ಲೈವ್ ಕಾನ್ಫರೆನ್ಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ

ವಾರ್ತಾಭಾರತಿವಾರ್ತಾಭಾರತಿ1 Jun 2020 6:33 PM IST
share
ವಿದೇಶಗಳಲ್ಲಿರುವ ಭಾರತೀಯರ ಜೊತೆ ಮಾತುಕತೆ: ಐಒಸಿ ಗ್ಲೋಬಲ್ ಲೈವ್ ಕಾನ್ಫರೆನ್ಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ

ನ್ಯೂಯಾರ್ಕ್ : ಇಂಡಿಯನ್ ಓವರ್‍ಸೀಸ್ ಕಾಂಗ್ರೆಸ್ ಮೇರಾ ಭಾರತ್ ಮಹಾನ್ ಎನ್‍ಆರ್‍ಐ ಸರಣಿಯ ಭಾಗವಾಗಿ ಕೆಪಿಸಿಸಿ ಎನ್‍ಆರ್ ಐ ಘಟಕದ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಹಾಗೂ ಬಹರೈನ್ ಐಒಸಿ ಅಧ್ಯಕ್ಷ ಮುಹಮ್ಮದ್ ಮನ್ಸೂರ್ ಅವರ ಸಹಯೋಗದೊಂದಿಗೆ ಇತ್ತೀಚೆಗೆ ಫೇಸ್‍ಬುಕ್ ಲೈವ್ ಗ್ಲೋಬಲ್ ಕಾನ್ಫರೆನ್ಸ್ ಆಯೋಜಿಸಲಾಗಿತ್ತು.

ಒಂದೂವರೆ ಗಂಟೆಗಳ ಕಾಲ ನಡೆದ ಈ ನೇರ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ವಿದೇಶಗಳಲ್ಲಿರುವ ಭಾರತೀಯರ ಜೊತೆ ಮಾತುಕತೆ ನಡೆಸಿದರು. ಈ ನೇರ ಪ್ರಸಾರ ಕಾರ್ಯಕ್ರಮವನ್ನು  ಸುಮಾರು ಮೂರು ಲಕ್ಷ ಮಂದಿ ಜಗತ್ತಿನಾದ್ಯಂತ ವೀಕ್ಷಿಸಿದ್ದಾರೆ.

ಐಒಸಿ ಅಧ್ಯಕ್ಷ ಸ್ಯಾಮ್ ಪಿತ್ರೋಡ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ವಾಗತ ಭಾಷಣ ಮಾಡಿದರು. ಎಐಸಿಸಿ ಕಾರ್ಯದರ್ಶಿ ಹಿಮಾಂಶು ವ್ಯಾಸ್,  ಐಒಸಿಯ ಅಮೆರಿಕಾ ಘಟಕದ ಅಧ್ಯಕ್ಷ ಮೊಹಿಂದರ್ ಸಿಂಗ್ ಗಿಲ್ಝಿಯಾನ್ ಹಾಗೂ ಆರತಿ ಕೃಷ್ಣ ಈ ಸಂದರ್ಭ ಮಾತನಾಡಿದರು.

ಐಒಸಿಯ ನೂರಾರು ಸದಸ್ಯರು ಕೇಳಿದ ಹಲವು ಪ್ರಶ್ನೆಗಳಿಗೆ ಡಿ ಕೆ ಶಿವಕುಮಾರ್ ಉತ್ತರಿಸಿದರು. ಈ ಸಂದರ್ಭ ಅವರು, ಭಾರತದ ಪ್ರಸಕ್ತ ರಾಜಕೀಯ ಸ್ಥಿತಿಗತಿ ಹಾಗೂ ಕೋವಿಡ್-19 ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸರಕಾರ ತೋರಿಸುತ್ತಿರುವ `ನಿರ್ಲಕ್ಷ್ಯ' ಹಾಗೂ ದೇಶದಲ್ಲಿನ ಲಾಕ್‍ಡೌನ್ ಕುರಿತಂತೆ ಮಾತನಾಡಿದರು.

ಪ್ರಸಕ್ತ ಸನ್ನಿವೇಶದಲ್ಲಿ ಒಂದು ಉತ್ತಮ ಹಾಗೂ ಜವಾಬ್ದಾರಿಯುತ ವಿಪಕ್ಷವಾಗಿ ಕಾಂಗ್ರೆಸ್ ಪಕ್ಷ ಹೇಗೆ ಪರಿಸ್ಥಿತಿಯನ್ನು ನಿಭಾಯಿಸುತ್ತಿದೆ ಎಂಬುದನ್ನೂ ಅವರು ವಿವರಿಸಿದರು.

ಈ ಸಂದರ್ಭ ಐಒಸಿ ಗ್ಲೋಬಲ್ ಐಟಿ ಸೆಲ್ ಅಧ್ಯಕ್ಷ ಮನೋಜ್ ಶಿಂಧೆ, ಧನಂಜಯ್ , ವಿನಯ್, ಐಒಸಿ ಅಮೆರಿಕಾ ಘಟಕದ ಅಧ್ಯಕ್ಷ ಮೊಹಿಂದರ್, ಕರ್ನಾಟಕ ಘಟಕದ ಅಧ್ಯಕ್ಷ ಗೌರಿ ಶಂಕರ್ ಐಒಸಿಯ ವಿವಿಧ ಘಟಕಗಳ ಅಧ್ಯಕ್ಷರು ಹಾಗೂ  ಕೆಪಿಸಿಸಿ ನಾಯಕರು, ಡಿ ಕೆ ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ ಅಲ್ತಾಫ್,  ಕೆಪಿಸಿಸಿ ಐಟಿ ಸೆಲ್  ಉಸ್ತುವಾರಿ ಎ ಎನ್ ನಟರಾಜ್ ಗೌಡ ಉಪಸ್ಥಿತರಿದ್ದರು.

ಐಒಸಿ ಬಹ್ರೈನ್ ಅಧ್ಯಕ್ಷ ಮುಹಮ್ಮದ್ ಮನ್ಸೂರ್ ಅವರು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X