Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. “ನನ್ನ ಹೊಟೇಲ್ ಸುಟ್ಟರೆ ಸುಡಲಿ,...

“ನನ್ನ ಹೊಟೇಲ್ ಸುಟ್ಟರೆ ಸುಡಲಿ, ವಂಚಿತರಿಗೆ ನ್ಯಾಯ ಸಿಗಬೇಕು”

ಭಾರತೀಯ ರೆಸ್ಟೋರೆಂಟ್ ಮಾಲಕ ರೂಹುಲ್ ಇಸ್ಲಾಮ್

ವಾರ್ತಾಭಾರತಿವಾರ್ತಾಭಾರತಿ1 Jun 2020 8:47 PM IST
share
“ನನ್ನ ಹೊಟೇಲ್ ಸುಟ್ಟರೆ ಸುಡಲಿ, ವಂಚಿತರಿಗೆ ನ್ಯಾಯ ಸಿಗಬೇಕು”

ಮಿನಪೊಲಿಸ್ (ಅಮೆರಿಕ), ಜೂ. 1: ಜಾರ್ಜ್ ಫ್ಲಾಯ್ಡ್ ಸಾವನ್ನು ಪ್ರತಿಭಟಿಸಿ ಕಳೆದ ವಾರ ಮಿನಪೊಲಿಸ್‌ನಲ್ಲಿ ನಡೆದ ಪ್ರದರ್ಶನಗಳ ವೇಳೆ ಹಾನಿಗೀಡಾಗಿರುವ ಕಟ್ಟಡಗಳ ಪೈಕಿ ಭಾರತೀಯ ರೆಸ್ಟೋರೆಂಟ್ ಕೂಡ ಒಂದು. ಮಿನಪೊಲಿಸ್ ಪೊಲೀಸ್ ಠಾಣೆಯಿಂದ ಅನತಿ ದೂರದಲ್ಲಿ ‘ಗಾಂಧಿ ಮಹಲ್’ ಕಟ್ಟಡವಿದೆ. ಪ್ರತಿಭಟನಕಾರರು ಗುರುವಾರ ರಾತ್ರಿ ಪೊಲೀಸ್ ಠಾಣೆಗೆ ಕೊಟ್ಟ ಬೆಂಕಿ ಸಮೀಪದ ಭಾರತೀಯ ರೆಸ್ಟೋರೆಂಟ್‌ಗೂ ಹಬ್ಬಿದೆ.

ಆದರೆ, ಇದಕ್ಕೆ ರೆಸ್ಟೋರೆಂಟ್‌ನ ಭಾರತೀಯ ಮೂಲದ ಮಾಲೀಕರು ನೀಡಿರುವ ಪ್ರತಿಕ್ರಿಯೆ ಇಂಟರ್‌ನೆಟ್‌ನಲ್ಲಿ ಭಾರೀ ಶ್ಲಾಘನೆಗೆ ಪಾತ್ರವಾಗಿದೆ.

 ‘‘ನಾವು ಇದರಿಂದ ಎದೆಗುಂದುವುದಿಲ್ಲ. ಗಾಂಧಿ ಮಹಲನ್ನು ರಕ್ಷಿಸಲು ನಮ್ಮ ನೆರೆಕರೆಯವರು ತುಂಬಾ ಪ್ರಯತ್ನಿಸಿದ್ದಾರೆ. ಅದಕ್ಕೆ ನಾವು ಆಭಾರಿಯಾಗಿದ್ದೇವೆ. ನಿಮ್ಮ ಪ್ರಯತ್ನಗಳನ್ನು ನಾವು ಗುರುತಿಸಿದ್ದೇವೆ’’ ಎಂದು ಮಾಲೀಕ ರುಹೆಲ್ ಇಸ್ಲಾಮ್‌ರ 18 ವರ್ಷದ ಮಗಳು ಹಫ್ಸಾ ಇಸ್ಲಾಮ್ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ. ಅದು ಈಗ ವೈರಲ್ ಆಗಿದೆ.

‘‘ನಮ್ಮ ಬಗ್ಗೆ ಚಿಂತೆ ಮಾಡಬೇಡಿ. ನಾವು ಅದನ್ನು ಮರುನಿರ್ಮಿಸುತ್ತೇವೆ ಹಾಗೂ ಚೇತರಿಸಿಕೊಳ್ಳುತ್ತೇವೆ’’ ಎಂದು ಅವರು ಹೇಳಿದ್ದಾರೆ.

ತನ್ನ ತಂದೆಯ ಬಗ್ಗೆ ಮಾತನಾಡಿರುವ ಅವರು, ‘‘ನನ್ನ ಹೊಟೇಲ್ ಉರಿಯಲಿ, ನ್ಯಾಯ ವಂಚಿತರಿಗೆ ನ್ಯಾಯ ಸಿಗಬೇಕು. ಆ ಪೊಲೀಸ್ ಅಧಿಕಾರಿಗಳನ್ನು ಜೈಲಿಗೆ ಹಾಕಬೇಕು ಎಂಬುದಾಗಿ ನನ್ನ ತಂದೆ ಫೋನ್‌ನಲ್ಲಿ ಮಾತನಾಡಿರುವುದನ್ನು ನಾನು ಕೇಳಿದ್ದೇನೆ’’ ಎಂದು ಹೇಳಿದ್ದಾರೆ.

‘‘ಗಾಂಧಿ ಮಹಲ್‌ಗೆ ನಿನ್ನೆ ರಾತ್ರಿ ಬೆಂಕಿ ಬಿದ್ದಿರಬಹುದು. ಆದರೆ ನಮ್ಮ ಸಮುದಾಯವನ್ನು ರಕ್ಷಿಸುವ ಮತ್ತು ಅದರ ಬೆಂಬಲಕ್ಕೆ ಧಾವಿಸುವ ನಮ್ಮ ಅದಮ್ಯ ತುಡಿತ ಎಂದಿಗೂ ಸಾಯುವುದಿಲ್ಲ! ಎಲ್ಲರಿಗೂ ನೆಮ್ಮದಿ ಲಭಿಸಲಿ’’ ಎಂದು ಹಫ್ಸಾ ಹೇಳಿದ್ದಾರೆ.

ಅವರ ಈ ಪೋಸ್ಟ್ 27,000ಕ್ಕೂ ಅಧಿಕ ಬಾರಿ ಶೇರ್ ಆಗಿದೆ ಹಾಗೂ ಲಕ್ಷಾಂತರ ಜನರ ಹೃದಯವನ್ನು ತಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X