Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಾರ್ಜ್ ಫ್ಲಾಯ್ಡ್ ಹತ್ಯೆ: ಮೊಣಕಾಲೂರಿ...

ಜಾರ್ಜ್ ಫ್ಲಾಯ್ಡ್ ಹತ್ಯೆ: ಮೊಣಕಾಲೂರಿ ಪ್ರತಿಭಟನಕಾರರಿಗೆ ಅಮೆರಿಕದಾದ್ಯಂತ ಬೆಂಬಲ ಸೂಚಿಸಿದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ1 Jun 2020 8:51 PM IST
share
ಜಾರ್ಜ್ ಫ್ಲಾಯ್ಡ್ ಹತ್ಯೆ: ಮೊಣಕಾಲೂರಿ ಪ್ರತಿಭಟನಕಾರರಿಗೆ ಅಮೆರಿಕದಾದ್ಯಂತ ಬೆಂಬಲ ಸೂಚಿಸಿದ ಪೊಲೀಸರು

ವಾಷಿಂಗ್ಟನ್: ಅಮೆರಿಕದ ಮಿನಪೊಲಿಸ್ ನಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬ ಕರಿಯ ವ್ಯಕ್ತಿಯನ್ನು ಉಸಿರುಗಟ್ಟಿಸಿ ಕೊಂದ ಪ್ರಕರಣದ ವಿರುದ್ಧ ಭಾರೀ ಪ್ರತಿಭಟನೆ ನಡೆಸುತ್ತಿರುವ ಜನರಿಗೆ ನ್ಯೂಯಾರ್ಕ್ ನ ಹಲವು ಪೊಲೀಸ್ ಸಿಬ್ಬಂದಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ನ್ಯೂಯಾರ್ಕ್ ನ ಹಲವು ಪೊಲೀಸರು ಮೊಣಕಾಲೂರಿ ಪ್ರತಿಭಟನಕಾರರನ್ನು ಬೆಂಬಲಿಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಕರಿಯ ವ್ಯಕ್ತಿ ಜಾರ್ಜ್ ಫ್ಲಾಯ್ಡ್ ರನ್ನು ಬಂಧಿಸುವಾಗ ಅವರ ಕುತ್ತಿಗೆಯ ಮೇಲೆ ಮೊಣಕಾಲೂರಿ ನಿಂತಿದ್ದ ಪೊಲೀಸ್ ಅಧಿಕಾರಿ ಫ್ಲಾಯ್ಡ್ ಸಾವಿಗೆ ಕಾರಣನಾಗಿದ್ದ. ಈಗಾಗಲೇ ಈ ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿದೆ ಹಾಗೂ ಆತನ ವಿರುದ್ಧ ಮೂರನೇ ದರ್ಜೆ ಕೊಲೆ ಆರೋಪವನ್ನು ಹೊರಿಸಲಾಗಿದೆ.

ಮಿನಿಯಾಪೊಲೀಸ್ ನ ಅಧಿಕಾರಿಗಳ ವರ್ತನೆ ಅಸ್ವೀಕಾರಾರ್ಹ ಎಂದು ಅಮೆರಿಕಾದಾದ್ಯಂತ ಹಲವು ಪೊಲೀಸರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಹ್ಯೂಸ್ಟನ್ ನ ಪೊಲೀಸ್ ಮುಖ್ಯಸ್ಥ ಆರ್ಟ್ ಅಸೆವೆಡೋ, “ಜಾರ್ಜ್ ಫ್ಲಾಯ್ಡ್ ತ ಕೊಲೆಯನ್ನು ಕಾನೂನು ಮತ್ತು ಸಮುದಾಯ ಖಂಡಿಸಬೇಕು” ಎಂದಿದ್ದಾರೆ.

ಫ್ಲಾಯ್ಡ್ ರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದ ನಡೆದ ಜಾಥಾದಲ್ಲಿ ಭಾಗವಹಿಸಿದ ಅವರು, “ಪ್ರತಿಭಟನೆಗಳು ನನಗೆ ಅರ್ಥವಾಗುತ್ತಿದೆ ಮತ್ತು ಈ ಘಟನೆಯನ್ನು ಸಮಸ್ಯೆಯಾಗಿ ಕಾಣದ ಅಮೆರಿಕನ್ನರ ಬಗ್ಗೆ ಸಿಟ್ಟು ಬರುತ್ತಿದೆ. ಜನರು ಕೋಪಗೊಂಡಾಗ ನಮಗೆ ಭಯವಾಗುವುದಿಲ್ಲ, ಏಕೆಂದರೆ ಜನರು ಕೋಪಗೊಂಡಾಗ ನಾವೂ ಅವರೊಂದಿಗೆ ಸೇರುತ್ತೇವೆ” ಎಂದವರು ಹೇಳಿದರು.

SCPD is fully supportive of peaceful protests @CityofSantaCruz and we always keep them safe.

Hundreds gathered on Pacific Ave in #SantaCruz, taking a knee together in memory of George Floyd & bringing attention to police violence against Black people. PhotoCredit @Shmuel_Thaler pic.twitter.com/EmfAfcIZaM

— Santa Cruz Police (@SantaCruzPolice) May 30, 2020

Numerous reports of this around NYC today: officers showing solidarity with protesters. (video below from SE Queens)

Please we need more of this. https://t.co/eIlgWHjuVC pic.twitter.com/Qdn8S9cZuA

— Mark D. Levine (@MarkLevineNYC) June 1, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X