Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೆಸಿಎಫ್ ಸೌದಿ ಅರೇಬಿಯಾ ವತಿಯಿಂದ...

ಕೆಸಿಎಫ್ ಸೌದಿ ಅರೇಬಿಯಾ ವತಿಯಿಂದ ಬೆದ್ರಬೆಟ್ಟಿನ ಬಡಕುಟುಂಬಕ್ಕೆ ಮನೆ ಹಸ್ತಾಂತರ

ವಾರ್ತಾಭಾರತಿವಾರ್ತಾಭಾರತಿ1 Jun 2020 11:13 PM IST
share
ಕೆಸಿಎಫ್ ಸೌದಿ ಅರೇಬಿಯಾ ವತಿಯಿಂದ ಬೆದ್ರಬೆಟ್ಟಿನ ಬಡಕುಟುಂಬಕ್ಕೆ ಮನೆ ಹಸ್ತಾಂತರ

ಬೆಳ್ತಂಗಡಿ : ಅನಿವಾಸಿ ಕನ್ನಡಿಗರ ಸಂಘಟನೆಯಾದ ಕೆಸಿಎಫ್ ಇದರ ದಾರುಲ್ ಅಮಾನ್ ವಸತಿ ಯೋಜನೆಯಡಿಯಲ್ಲಿ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿಯಿಂದ ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟು ಎಂಬಲ್ಲಿರುವ ಅರ್ಹ ಕುಟುಂಬಕ್ಕಾಗಿ  8  ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆಯ ಉದ್ಘಾಟನೆ ಜೂ.1 ರಂದು ನಡೆಯಿತು.

ಸಯ್ಯಿದ್ ಮುಹಮ್ಮದ್ ಇಂಬಿಚ್ಚಿ ಕೋಯ ತಂಙಳ್ ಮುರ ದುಆದೊಂದಿಗೆ ಆರಂಭಿಸಿದ ಕಾರ್ಯಕ್ರಮದಲ್ಲಿ ಸಯ್ಯಿದ್ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು ಹಾಗೂ ಕೆಸಿಎಫ್ ಅಂತರ್ರಾಷ್ಟ್ರೀಯ ಸಮಿತಿ ಅಧ್ಯಕ್ಷ ಡಾ| ಶೇಖ್ ಬಾವ ಹಾಜಿ ಮಂಗಳೂರು  ರಿಬ್ಬನ್ ಕತ್ತರಿಸುವುದರೊಂದಿಗೆ ಉದ್ಘಾಟನೆ ಮಾಡಿದರು. ಡಾ. ಮುಹಮ್ಮದ್ ಫಾಝಿಲ್ ರಝ್ವಿ, ಕಾವಳಕಟ್ಟೆ ಅವರು ಮನೆಯ ಕೀ ಕುಟುಂಬಕ್ಕೆ ಹಸ್ತಾಂತರಿಸಿದರು.

ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವವರು ಅಲ್ಲಾಹನಿಗೆ ಬಹಳ ಇಷ್ಟವಾದವರು ಹಾಗೂ ಇದು ಲೋಕ ಪ್ರವಾದಿ ಮುಹಮ್ಮದ್ ಮುಸ್ತಫಾ ತಂಙಳ್ ಅವರಿಗೂ ಬಹಳ ಸಂತೋಷವನ್ನು ನೀಡುವ ಕಾರ್ಯವಾಗಿದೆ. ಸಮಾಜ ಸೇವೆ ಇಸ್ಲಾಮಿನ ತತ್ವಗಳಲ್ಲಿ ಬಹುದೊಡ್ಡ ಭಾಗವಾಗಿದೆ. ಈ ಕೆಲಸವನ್ನು ಕರ್ನಾಟಕ ಕಲ್ಚರಲ್ ಫೌಂಡೇಶನ್ ಸಮಿತಿ ಮಾಡುತ್ತಿದೆ ಎಂದು ಕಾರ್ಯಕ್ರಮದಲ್ಲಿ ಮಾತನಾಡಿದ ಎಸ್ ವೈ ಎಸ್ ರಾಜ್ಯ ಪ್ರ. ಕಾರ್ಯದರ್ಶಿ ಡಾ. ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ ಹೇಳಿದರು.

ಕಾರ್ಯಕ್ರಮದಲ್ಲಿ ದಾರುಲ್ ಅಮಾನ್ ಮನೆಯ ಕಾಮಗಾರಿಯ ಗುತ್ತಿಗೆ ಪಡೆದು ನಿಗದಿತ ಸಮಯದಲ್ಲಿ  ಉತ್ತಮವಾದ ರೀತಿಯಲ್ಲಿ ನಿರ್ಮಿಸಿದ ಯಾಕೂಬ್ ಮಲೆಬೆಟ್ಟು ಅವರನ್ನು  ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಮುಸ್ಲಿಂ ಜಮಾತ್ ಅಧ್ಯಕ್ಷ ಎಸ್ ಎಂ  ಕೋಯಾ ತಂಙಳ್ ಉಜಿರೆ, ಕೆಸಿಎಫ್. ಸೌದಿ ರಾಷ್ಟ್ರೀಯ ಸಮಿತಿ ನಾಯಕ ಹನೀಫ್ ಕಣ್ಣೂರ್, ಅಬ್ದುಲ್ ಹಮೀದ್ ಮುಸ್ಲಿಯಾರ್ ಕರಾಯ, ಶುಕೂರ್ ನಾಳ, ಇಬ್ರಾಹಿಂ ಕಾಜೂರ್, ಊರಿನ ಸುನ್ನಿ ಸಂಘದ ನೇತಾರ ಸಲೀಮ್ ಕನ್ಯಾಡಿ, ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷ ಅಶ್ರಫ್ ಆಲಿಕುಂಞಿ ಮುಂಡಾಜೆ, ಅಬ್ದುಲ್ ರಝಾಕ್ ಹಾಜಿ ಇಂದಬೆಟ್ಟು, ಶರೀಫ್ ಸಅದಿ ಕಿಲ್ಲೂರು, ಎಸ್ಸೆಸ್ಸೆಫ್ ಈಸ್ಟ್ ಝೋನ್ ಅಧ್ಯಕ್ಷ ಅಯ್ಯೂಬ್ ಮಹ್ಲರಿ, ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ನಝೀರ್ ಅಹ್ಮದ್ ಮದನಿ ಹಾಗೂ ಸುನ್ನೀ ಸಂಘಟನೆಗಳ ನಾಯಕರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಕೆ. ಸಿ. ಎಫ್ ಸೌದಿ ರಾಷ್ಟ್ರೀಯ ಸಮಿತಿ ಸಂಘಟನಾ ಕಾರ್ಯದರ್ಶಿ ಬಶೀರ್ ತಲಪ್ಪಾಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X