Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ ಸಂಕಷ್ಟದ ನಡುವೆ ಹಾಲಿನ ಖರೀದಿ ದರ...

ಕೊರೋನ ಸಂಕಷ್ಟದ ನಡುವೆ ಹಾಲಿನ ಖರೀದಿ ದರ ಇಳಿಕೆ: ಹೈನುಗಾರರಿಗೆ ಆಘಾತ

ವಾರ್ತಾಭಾರತಿವಾರ್ತಾಭಾರತಿ2 Jun 2020 10:01 PM IST
share
ಕೊರೋನ ಸಂಕಷ್ಟದ ನಡುವೆ ಹಾಲಿನ ಖರೀದಿ ದರ ಇಳಿಕೆ: ಹೈನುಗಾರರಿಗೆ ಆಘಾತ

ಬೆಂಗಳೂರು, ಜೂ. 2: ಕೊರೋನ ಸೋಂಕು ತಡೆಗಟ್ಟಲು ಹೇರಿದ್ದ ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಹೈನುಗಾರರಿಗೆ ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟ ಹಾಲು ಖರೀದಿ ದರವನ್ನು ಲೀಟರ್ 1 ರೂ.ಇಳಿಕೆ ಮಾಡುವ ಮೂಲಕ ಶಾಕ್ ನೀಡಿದೆ.

ಸುದೀರ್ಘ ಅವಧಿಯ ಲಾಕ್‍ಡೌನ್ ಹಿನ್ನೆಲೆಯಲ್ಲಿ ನಷ್ಟ ಅನುಭವಿಸಿರುವ ಹಾಲು ಉತ್ಪಾದಕರಿಗೆ ಮಂಡಳಿ ಹಾಲಿನ ಖರೀದಿ ದರವನ್ನು ಏಕಾಏಕಿ ಇಳಿಕೆ ಮಾಡಿರುವುದು ಸರಿಯಲ್ಲ ಎಂದು ಹಾಲು ಉತ್ಪಾದಕರು ಒಕ್ಕೂಟದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಾಲು ಪೂರೈಕೆ ಪ್ರಮಾಣ ಹೆಚ್ಚಾಗಿದೆ. ಆದರೆ, ಅದಕ್ಕೆ ಅನುಗುಣವಾಗಿ ಹಾಲಿನ ಬೇಡಿಕೆ ಇಲ್ಲ. ಜೂ. 1ಕ್ಕೆ 17ಲಕ್ಷ ಲೀಟರ್ ಹಾಲು ಬಂದಿದ್ದು, ಜೂ.2 17.20ಲಕ್ಷ ಲೀಟರ್ ಹಾಲನ್ನು ರೈತರು ಪೂರೈಕೆ ಮಾಡಿದ್ದಾರೆ. ಹೀಗಾಗಿ ಎಲ್ಲ ಹಾಲನ್ನು ಖರೀದಿಸಬೇಕೆಂದರೆ ಖರೀದಿ ದರ ಇಳಿಕೆ ಅನಿವಾರ್ಯವಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ನರಸಿಂಹಮೂರ್ತಿ ಹೇಳಿದ್ದಾರೆ.

ಹೊಟೇಲ್‍ಗಳು, ಬೀದಿಬದಿಯ ಅಂಗಡಿಗಳು ತೆರೆಯದ ಹಿನ್ನೆಲೆಯಲ್ಲಿ ಹಾಲು ಮಾರಾಟದಲ್ಲಿ ಸಮಸ್ಯೆ ಆಗುತ್ತಿದೆ. ಅಂದಿನ ಹಾಲು ಅಂದೇ ಮಾರಾಟ ಮಾಡಿದರೆ ಒಕ್ಕೂಟಕ್ಕೆ ಸಮಸ್ಯೆ ಆಗುವುದಿಲ್ಲ.  ಹಾಲು ಉಳಿದರೆ ಅದನ್ನು ಪೌಡರ್ ಮಾಡಲು ಹೆಚ್ಚಿನ ಹಣ ವೆಚ್ಚ ಮಾಡಬೇಕಿದ್ದು, ಇದರಿಂದ ಒಕ್ಕೂಟಕ್ಕೆ ನಷ್ಟ ಉಂಟಾಗುತ್ತಿದೆ ಎಂದು ಹೇಳಿದ್ದಾರೆ.

ಕೊರೋನ ಲಾಕ್‍ಡೌನ್ ಹಿನ್ನೆಲೆಯಲ್ಲಿ ಕುಸಿತಗೊಂಡಿದ್ದ ಹಾಲಿನ ಪೂರೈಕೆ ಇದೀಗ ಹೆಚ್ಚಳವಾಗುತ್ತಿದೆ. 13ಲಕ್ಷ ಲೀಟರ್‍ನಿಂದ 17.20 ಲಕ್ಷ ಲೀಟರ್‍ಗೆ ಏರಿಕೆಯಾಗಿದ್ದು, ಜೂನ್ ತಿಂಗಳಲ್ಲಿ ಇದು 20ಲಕ್ಷ ಏರಿಕೆಯಾಗುವ ಸಾಧ್ಯತೆಗಳಿವೆ. ಆದರೆ, ದಿನಕ್ಕೆ 8ಲಕ್ಷ ಲೀಟರ್ ಹಾಲು ಮಾತ್ರ ಮಾರಾಟವಾಗುತ್ತಿದೆ. ಉಳಿದ 9ಲಕ್ಷ ಲೀಟರ್‍ಗೂ ಅಧಿಕ ಹಾಲನ್ನು ಪೌಡರ್ ಮಾಡಿ ದಾಸ್ತಾನು ಮಾಡುವ ಸ್ಥಿತಿ ಇದೆ. ಇದರಿಂದ ಒಕ್ಕೂಟಕ್ಕೆ 13 ಕೋಟಿ ರೂ.ಗಳಿಗೂ ಅಧಿಕ ನಷ್ಟವಾಗುತ್ತಿದೆ. ಇದರನ್ನು ಸರಿದೂಗಿಸಲು ಖರೀದಿ ದರ ಇಳಿಕೆ ಮಾಡಲಾಗಿದೆ ಎಂದ ಅವರು ಸ್ಪಷ್ಟಣೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X