Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಿರುಮಲ ದೇವಳಕ್ಕೆ ಭಕ್ತರಿಗೆ...

ತಿರುಮಲ ದೇವಳಕ್ಕೆ ಭಕ್ತರಿಗೆ ಪ್ರವೇಶಾವಕಾಶ: ಜೂನ್ 5ರಿಂದ ಪ್ರಯೋಗಾರ್ಥ ದರ್ಶನಕ್ಕೆ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ2 Jun 2020 11:49 PM IST
share

ಅಮರಾವತಿ, ಜೂ.2: ತಿರುಮಲ ತಿರುಪತಿ ದೇವಸ್ಥಾನಕ್ಕೆ ಜೂನ್ 8ರ ಬಳಿಕ ಭಕ್ತರಿಗೆ ಪ್ರವೇಶಾವಕಾಶ ಒದಗಿಸಲು ಸರಕಾರ ನಿರ್ಧರಿಸಿರುವಂತೆಯೇ, ಇದಕ್ಕೆ ಪೂರ್ವಭಾವಿಯಾಗಿ ಸ್ಥಳೀಯರೊಂದಿಗೆ ಮತ್ತು ದೇವಸ್ಥಾನದ ಸಿಬಂದಿಗಳನ್ನು ಸೇರಿಸಿಕೊಂಡು ಪ್ರಯೋಗಾರ್ಥ ದರ್ಶನ ಪ್ರಕ್ರಿಯೆ ನಡೆಸುವುದಾಗಿ ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ತಿಳಿಸಿದೆ.

ಇತರ ಭಕ್ತರಿಗೆ ಪ್ರವೇಶಾವಕಾಶ ನೀಡುವ ಮೊದಲು ದೇವಸ್ಥಾನದ ಸಿಬ್ಬಂದಿಗಳನ್ನು ಸೇರಿಸಿಕೊಂಡು ಪರೀಕ್ಷಾ ಪ್ರಯೋಗ ನಡೆಸಿ, ಕೈಗೊಂಡಿರುವ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಲಾಗುವುದು. ಜೂನ್ 5ರಿಂದ ಪರೀಕ್ಷಾ ದರ್ಶನ ಆರಂಭಿಸುವ ನಿರೀಕ್ಷೆಯಿದೆ. ಬಳಿಕ ಮೊದಲು ಚಿತ್ತೂರು ಜಿಲ್ಲೆಯ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುವುದು. ಬಳಿಕ ಉಳಿದ ಭಕ್ತರಿಗೆ ಅವಕಾಶವಿದೆ. ಈಗ ಭಕ್ತರು ದರ್ಶನಕ್ಕೆ ತೆರಳುವ ಸರತಿ ಸಾಲಿನಲ್ಲಿ ಬದಲಾವಣೆ ಮಾಡಲಾಗಿದೆ. ಅಲ್ಲದೆ ಸುರಕ್ಷಿತ ಅಂತರ ಕಾಯ್ದುಕೊಂಡು, ದಿನವೊಂದಕ್ಕೆ ದೇವರ ದರ್ಶನ ಪಡೆಯುವ ಭಕ್ತರ ಸಂಖ್ಯೆಯಲ್ಲೂ ಕಡಿತ ಮಾಡಲು ನಿರ್ಧರಿಸಲಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ)ದ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಸಿಂಘಲ್ ಹೇಳಿದ್ದಾರೆ.

  ಭಕ್ತರಿಗೆ ಪ್ರವೇಶಾವಕಾಶ ನೀಡುವ ಮೊದಲು ಪ್ರಯೋಗಾರ್ಥ ದರ್ಶನ ನಡೆಸಲು ಅನುಮತಿ ಕೋರಿ ಟಿಟಿಡಿ ಮೇ 12ರಂದು ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿತ್ತು. ದರ್ಶನ ಪಡೆಯಬಯಸುವ ಭಕ್ತರು ಸದಾಕಾಲ 6 ಅಡಿ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಬಹುದು ಎಂದು ಸರಕಾರ ಸೂಚಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X