Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯುತ್ ಬಿಲ್ಲು ಪಾವತಿಯಲ್ಲಿ...

ವಿದ್ಯುತ್ ಬಿಲ್ಲು ಪಾವತಿಯಲ್ಲಿ ರಿಯಾಯಿತಿಯ ಭರವಸೆ ನೀಡಿದ ಮೆಸ್ಕಾಂ ಕ್ರಮ ಶ್ಲಾಘನೀಯ: ವೆಲ್ಫೇರ್ ಪಾರ್ಟಿ

ವಾರ್ತಾಭಾರತಿವಾರ್ತಾಭಾರತಿ3 Jun 2020 11:22 PM IST
share

ಮಂಗಳೂರು, ಜೂ. 3: ಕಳೆದ ಲಾಕ್ಡೌನ್ ದಿನಗಳಲ್ಲಿನ, ವಿದ್ಯುತ್ ಬಿಲ್ಲು ಬಹಳ ಅಧಿಕವಾಗಿ ಬಂದಿರುವುದಲ್ಲದೆ, ಸರಕಾರದ ವತಿಯಿಂದ ಘೋಷಿತ ಯಾವುದೇ ರೀತಿಯ ರಿಯಾಯಿತಿಗಳನ್ನು ನೀಡಲಾಗಿಲ್ಲವೆಂಬ ಗ್ರಾಹಕರ ಅನೇಕ ದೂರುಗಳು ನಮ್ಮ ಕಚೇರಿಗೆ ಲಭಿಸಿರುವುದನ್ನನುಸರಿಸಿ, ನಾವು ಮೇ 13 ರಂದು ಮೆಸ್ಕಾಂ ಅಧಿಕಾರಿಗಳಿಗೆ ಮಾಡಿದ ಮನವಿಗೆ ಧನಾತ್ಮಕವಾಗಿ ಸ್ಪಂದಿಸಿದ ಮಂಗಳೂರು ಮೆಸ್ಕಾಂ ಇಲಾಖೆಯ ಅಧಿಕಾರಿಗಳನ್ನು ವೆಲ್ಫೇರ್ ಪಾರ್ಟಿ ಜಿಲ್ಲಾಧ್ಯಕ್ಷ ಸುಲೈಮಾನ್ ಕಲ್ಲರ್ಪೆ ಅಭಿನಂದಿಸಿರುವರು. 

 ಇಲಾಖೆಯಿಂದ ನೀಡಲಾದ ಈ ಬಗೆಗಿನ ಮಾಹಿತಿಗಳನ್ನು ಪತ್ರಿಕಾ ಪ್ರಕಟಣೆಯಲ್ಲಿ ವಿವರಿಸಿದ ಅವರು, ಮೆಸ್ಕಾಂ  ಇಲಾಖೆಯವರು, ನಿಗದಿತ ದರಕ್ಕಿಂತ ಮಿಗಿಲಾದ  ಯಾವುದೇ ರೀತಿಯ ಅಧಿಕವಾದ ದರವನ್ನು ಯಾರಿಗೂ ವಿಧಿಸಿರುವುದಿಲ್ಲವೆಂಬ ಸ್ಪಷ್ಟನೆಯನ್ನು ನೀಡಿದ್ದು, ಲಾಕ್-ಡೌನ್ ದಿನಗಳಲ್ಲಿ ಎಲ್ಲರೂ ಮನೆಯಲ್ಲೇ ಉಳಿದಿದ್ದ ಹಾಗೂ ಜತೆಗೆ ಈ ಬಾರಿಯ ಬೇಸಿಗೆ ಕಾಲದ ವಿಪರೀತ ಸೆಖೆಯ  ಕಾರಣ, ಪ್ಯಾನ್, ಎ. ಸಿ. ಬಳಕೆಯನ್ನು ಹೆಚ್ಚು ಮಾಡಿರಬಹುದಾದ್ದರಿಂದಲೇ, ಸಹಜವಾಗಿಯೇ ಪಾವತಿ ಮೊತ್ತ ಅಧಿಕ ಬಂದಿರುವುದಾಗಿದೆಯೆಂದು ತಿಳಿಸಿದರು.

ಉಳಿದಂತೆ ಸರಕಾರದ ವತಿಯಿಂದ ನೀಡಿರುವ ರಿಯಾಯಿತಿಗಳು ತಾಂತ್ರಿಕ ಕಾರಣದಿಂದ ಅಂದರೆ   ತಂತ್ರಾಂಶವನ್ನು ಅಳವಡಿಸುವ ಕಾರ್ಯಗಳನ್ನು ಸಮರ್ಪಕವಾಗಿ ಇನ್ನೂ ನಿರ್ವಹಿಸಲಾಗದ್ದರಿಂದ (ಸಿಸ್ಟಂ ಅಪ್ಡೇಟ್ ಗೊಳ್ಳದಿರುವುದರಿಂದ) ನೀಡಿರುವ ಬಿಲ್ಲುಗಳಲ್ಲಿ ಅಷ್ಟೊಂದು ವಿಷಯಗಳು ಪ್ರಾಯೋಗಿಕವಾಗಿ ಇನ್ನಷ್ಟೇ ಕಾರ್ಯರೂಪಕ್ಕೆ ಬರಬೇಕಾಗಿದೆ ಎಂಬುವುದಾಗಿ ಸಾರ್ವಜನಿಕ ಮಾಹಿತಿಗಾಗಿ ಅವರು ತಿಳಿಸಿದರು. 

ಮುಂದಿನ ದಿನಗಳಲ್ಲಿ ಸರಕಾರದ ಎಲ್ಲಾ ರೀತಿಯ ರಿಯಾಯಿತಿಗಳನ್ನು ಅದರಲ್ಲಿ ಅಳವಡಿಸಿದ ನಂತರ ಒಟ್ಟು ಮೊತ್ತದಲ್ಲಿ ಸಂಭಂಧಪಟ್ಟ ವಿನಾಯಿತಿಯನ್ನು ಕೈಗೊಳ್ಳುವುದಾಗಿ ಮೆಸ್ಕಾಂ ಇಲಾಖೆಯವರು ಭರವಸೆ ನೀಡಿದ್ದು, ಈ ಕುರಿತಂತೆ ಸಾರ್ವಜನಿಕರೆಲ್ಲರೂ ಸಕರಿಸುವಂತೆ ಕೋರಿರುವರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X