Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳ ಆನೆ ಸಾವು ಪ್ರಕರಣ ಮಲಪ್ಪುರಂನಲ್ಲಿ...

ಕೇರಳ ಆನೆ ಸಾವು ಪ್ರಕರಣ ಮಲಪ್ಪುರಂನಲ್ಲಿ ನಡೆದದ್ದು ಎಂದು ಸುಳ್ಳು ಹೇಳಿದ ಮೇನಕಾ ಗಾಂಧಿ

ಅಮಾನವೀಯ ಘಟನೆಯನ್ನು ಬಳಸಿ ದ್ವೇಷ ಹರಡಲು ಆರಂಭಿಸಿದ ಕೇಸರಿ ಟ್ರೋಲ್ ಗಳು

ವಾರ್ತಾಭಾರತಿವಾರ್ತಾಭಾರತಿ4 Jun 2020 2:46 PM IST
share
ಕೇರಳ ಆನೆ ಸಾವು ಪ್ರಕರಣ ಮಲಪ್ಪುರಂನಲ್ಲಿ ನಡೆದದ್ದು ಎಂದು ಸುಳ್ಳು ಹೇಳಿದ ಮೇನಕಾ ಗಾಂಧಿ

ಹೊಸದಿಲ್ಲಿ: ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಸ್ಫೋಟಕಗಳಿಂದಾಗಿ ಗರ್ಭಿಣಿ ಆನೆಯೊಂದು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ಹಾಗೂ ಮಾಜಿ ಕೇಂದ್ರ ಸಚಿವೆ ಮೇನಕಾ ಗಾಂಧಿ ಅವರು ನೀಡಿರುವ ಹೇಳಿಕೆ ಭಾರೀ ಆಕ್ರೋಶ ಸೃಷ್ಟಿಸಿದೆ.

ಸುದ್ದಿ ಸಂಸ್ಥೆ ಎಎನ್‍ಐ ಜತೆ ಮಾತನಾಡಿದ್ದ ಮೇನಕಾ ಘಟನೆ ಕುರಿತು ಪ್ರತಿಕ್ರಿಯಿಸಿ, ಮಲಪ್ಪುರಂ ಕ್ರಿಮಿನಲ್ ಚಟುವಟಿಕೆಗಳಿಗೆ ಕುಖ್ಯಾತವಾಗಿದೆ ಎಂದಿದ್ದರು. ನಂತರ ತಮ್ಮ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್‍ನಲ್ಲಿ ಅವರು ಹೀಗೆ ಬರೆದಿದ್ದರು. “ಮಲಪ್ಪುರಂ ತನ್ನ ಬಹಳಷ್ಟು ಗಂಭೀರ ಕ್ರಿಮಿನಲ್ ಚಟುವಟಿಕೆಗಳಿಗೆ, ಮುಖ್ಯವಾಗಿ ಪ್ರಾಣಿಗಳಿಗೆ ಸಂಬಂಧಿಸಿದ ಅಕ್ರಮ ಚಟುವಟಿಕೆಗಳಿಗೆ  ಹೆಸರು ಪಡೆದಿದೆ. ಪ್ರಾಣಿ ಹತ್ಯೆ ಮಾಡುವ ಒಬ್ಬನೇ ಒಬ್ಬ ವ್ಯಕ್ತಿಯ ವಿರುದ್ಧ ಯಾವತ್ತೂ ಕ್ರಮ ಕೈಗೊಳ್ಳಲಾಗಿಲ್ಲ, ಹಾಗೂ ಅವರು ಅಂತಹ ಅಪರಾಧ ಮಾಡುತ್ತಲೇ ಇರುತ್ತಾರೆ. ನೀವು ಕರೆ ಮಾಡಿ/ಇಮೇಲ್  ಮಾಡಿ ಕ್ರಮಕ್ಕೆ ಆಗ್ರಹಿಸಬೇಕೆಂದು ನಾನು ಸಲಹೆ ನೀಡುತ್ತೇನೆ” ಎಂದಿದ್ದರು.

ಕೇರಳದ ತ್ರಿಶ್ಶೂರಿನ ಕೂಡಲಮಾಣಿಕ್ಯಂ ದೇವಾಲಯದಲ್ಲಿ ಆನೆಮರಿಗೆ ಹಿಂಸೆ ನೀಡಲಾಗುತ್ತಿರುವುದಿಂದ ಅದು ಬೇಗನೇ ಸಾಯಬಹುದು ಎಂದೂ ಅವರು ಆರೋಪಿಸಿದ್ದರು.

ಆದರೆ ಘಟನೆ ನಡೆದದ್ದು ಮಲಪ್ಪುರಂನಲ್ಲಿ ಅಲ್ಲ, ಬದಲಾಗಿ ಪಾಲಕ್ಕಾಡ್ ನಲ್ಲಿ ಎನ್ನುವುದು ದೃಢಪಟ್ಟಿದೆ. ಮಲಪ್ಪುರಂನಲ್ಲಿ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಮೇನಕಾ ಗಾಂಧಿ ಈ ಸುಳ್ಳು ಆರೋಪ ಮಾಡಿದ್ದಾರೆ ಎಂದು ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ನಡೆದಿದ್ದು ಪಾಲಕ್ಕಾಡ್‍ನಲ್ಲಿ, ಮಲಪ್ಪುರಂನಲ್ಲಿ ಅಲ್ಲ

ಅರಣ್ಯ ಅಧಿಕಾರಿಗಳ ಪ್ರಕಾರ ಕಾಡಾನೆಯು ಪಾಲಕ್ಕಾಡ್ ಜಿಲ್ಲೆಯ ಸೈಲೆಂಟ್ ವ್ಯಾಲಿ ಅರಣ್ಯವನ್ನು ತೊರೆದು ಹತ್ತಿರದ ಗ್ರಾಮಕ್ಕೆ ಆಹಾರ ಅರಸಿ ಹೋದಾಗ ಅಲ್ಲಿ ಸ್ಫೋಟಕ ತುಂಬಿದ್ದ ಅನಾನಸು ಹಣ್ಣು ತಿಂದಿತ್ತು. ಸ್ಫೋಟದಿಂದಾಗಿ ಆನೆಗೆ ಬಹಳಷ್ಟು ನೋವಾಗಿ ನಡೆಯಲು ಹಾಗೂ ತಿನ್ನಲು ಸಾಧ್ಯವಾಗದೆ ಕೊನೆಗೆ ನದಿಯಲ್ಲಿ ನಿಂತಿರುವಾಗಲೇ ಅದು ಸತ್ತಿದೆ.

ಈ ನಡುವೆ ಬಿಜೆಪಿ ಬೆಂಬಲಿಗರ ನೂರಾರು ಟ್ವಿಟರ್ ಹ್ಯಾಂಡಲ್‍ಗಳು ಮೇನಕಾರ ಟ್ವೀಟ್ ಬಳಸಿ ದ್ವೇಷ ಹರಡಲು ಆರಂಭಿಸಿದೆ. ಸುದ್ದಿ ಸಂಸ್ಥೆ ಎಎನ್‍ಐ, ಟೈಮ್ಸ್ ನೌ, ರಿಪಬ್ಲಿಕ್ ಟಿವಿ, ಝೀ ನ್ಯೂಸ್, ಇಂಡಿಯಾ ಟಿವಿ, ನ್ಯೂಸ್ 18, ಹಿಂದುಸ್ತಾನ್ ಟೈಮ್ಸ್, ಫಸ್ಟ್ ಪೋಸ್ಟ್ ಸಹಿತ ಹಲವು ಆಂಗ್ಲ ಮತ್ತು ಹಿಂದಿ ಮಾಧ್ಯಮಗಳು ಘಟನೆ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿತ್ತು ಎಂದು ತಪ್ಪಾಗಿ ಹೇಳಿವೆ.

It's murder,Malappuram is famous for such incidents, it's India's most violent district.For instance, they throw poison on roads so that 300-400 birds & dogs die at one time: Maneka Gandhi,BJP MP&animal rights activist on elephant's death after being fed cracker-stuffed pineapple pic.twitter.com/OtLHsuiuAq

— ANI (@ANI) June 3, 2020

pic.twitter.com/H1XhBtBHaQ

— Maneka Sanjay Gandhi (@Manekagandhibjp) June 3, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X