Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಾಕ್ ಡೌನ್ ಕಡಿಮೆಗೊಳಿಸಿದ್ದು...

ಲಾಕ್ ಡೌನ್ ಕಡಿಮೆಗೊಳಿಸಿದ್ದು ಕೊರೋನವನ್ನಲ್ಲ, ಜಿಡಿಪಿಯನ್ನು: ರಾಜೀವ್ ಬಜಾಜ್

ವಾರ್ತಾಭಾರತಿವಾರ್ತಾಭಾರತಿ4 Jun 2020 3:07 PM IST
share
ಲಾಕ್ ಡೌನ್ ಕಡಿಮೆಗೊಳಿಸಿದ್ದು ಕೊರೋನವನ್ನಲ್ಲ, ಜಿಡಿಪಿಯನ್ನು: ರಾಜೀವ್ ಬಜಾಜ್

ಹೊಸದಿಲ್ಲಿ: ದೇಶದಲ್ಲಿ ಕೊರೋನವೈರಸ್ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹೇರಲಾದ ‘ಕಠಿಣ ಲಾಕ್‍ಡೌನ್’ ದೇಶವನ್ನು ಕೆಟ್ಟ ಸ್ಥಿತಿಯಲ್ಲಿ ತಂದು ನಿಲ್ಲಿಸಿರುವ ಜತೆಗೆ ಸಮಸ್ಯೆಯನ್ನು ನಿಭಾಯಿಸಲು ವಿಫಲವಾಗಿದೆ ಎಂದು ಉದ್ಯಮಿ ರಾಜೀವ್ ಬಜಾಜ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜತೆ ನಡೆಸಿರುವ ವೀಡಿಯೋ ಸಂವಾದದಲ್ಲಿ ಹೇಳಿದ್ದಾರೆ.

“ನಾವು ಕಠಿಣ ಲಾಕ್‍ಡೌನ್ ಒಂದನ್ನು ಜಾರಿಗೆ ತರಲು ಯತ್ನಿಸಿದೆವು. ಆದರೂ ಅದರಲ್ಲಿ ಲೋಪಗಳಿದ್ದವು. ಲೋಪಯುಕ್ತ ಲಾಕ್‍ಡೌನ್‍ನಿಂದಾಗಿ ವೈರಸ್ ಇನ್ನೂ ಅಸ್ತಿತ್ವದಲ್ಲಿರುತ್ತದೆ ಹಾಗೂ ನೀವು ಹೇಳಿದಂತೆ ಅನ್‍ಲಾಕ್ ಜಾರಿಯಾಗುವಾಗ ಅದು ನಿಮ್ಮನ್ನು ಅಪ್ಪಳಿಸಲು ಕಾಯುತ್ತಿದೆ. ಆದುದರಿಂದ ನೀವು ಆ ಸಮಸ್ಯೆ ಪರಿಹರಿಸಿಲ್ಲ'' ಎಂದು ಬಜಾಜ್ ಆಟೋ ಆಡಳಿತ ನಿರ್ದೇಶಕರಾಗಿರುವ ರಾಜೀವ್ ಬಜಾಜ್ ಹೇಳಿದರು.

“ಆದರೆ ನೀವು ಖಂಡಿತವಾಗಿಯೂ ಆರ್ಥಿಕತೆಯನ್ನು ಚೂರು ಚೂರು ಮಾಡಿದ್ದೀರಿ. ನೀವು ತಪ್ಪಾದ ಕರ್ವ್ ಅನ್ನು ಚಪ್ಪಟೆಗೊಳಿಸಿದ್ದೀರಿ. ಅದು ಸೋಂಕಿನ ಕರ್ವ್ ಅಲ್ಲ, ಜಿಡಿಪಿ ಕರ್ವ್. ಇದೇ ಈಗ ನಮ್ಮ ಮುಂದಿದೆ. ವರ್ಸ್ಟ್ ಆಫ್ ಬೋತ್ ವರ್ಲ್ಡ್ಸ್” ಎಂದು ಅವರು ಹೇಳಿದ್ದಾರೆ.

ಬಜಾಜ್ ಅವರು ಕೇಳಿದ ಒಂದು ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಹುಲ್, “ಲಾಕ್‍ಡೌನ್ ಸಾವಿನ ಭಯವನ್ನು ಜನರ ಮನಸ್ಸಿನಲ್ಲಿ ತರುತ್ತದೆ ಎಂದು ಯಾರೋ ನನಗೆ ಹೇಳಿದ್ದರು. ಈ ಭಯವನ್ನು ಹೋಗಲಾಡಿಸುವುದು ಕಷ್ಟ'' ಎಂದರು.

“ಭಾರತದಲ್ಲಿ ಹೂಡಿಕೆ ಮಾಡುವ ಯಾರೇ ಆದರೂ ನಿಮ್ಮ ವರ್ಚಸ್ಸು ನೋಡಿ ಹೂಡಿಕೆ ಮಾಡುವುದಿಲ್ಲ. ನೀವು ಯಾರು ಹಾಗೂ ನಿಮ್ಮಲ್ಲಿ ಏನು ಇದೆ ಎಂದು ನೋಡಿ ಹೂಡಿಕೆ ಮಾಡುತ್ತಾರೆ, ನಿಮ್ಮಲ್ಲಿ ಆರ್ಥಿಕತೆಯೇ ಇಲ್ಲದಿದ್ದರೆ ಏನೂ ಇಲ್ಲ'' ಎಂದೂ ಅವರು ಹೇಳಿದರು.

ರಾಹುಲ್ ಈ ಹಿಂದೆ ಆರ್‍ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಹಾಗೂ ನೋಬೆಲ್ ಪ್ರಶಸ್ತಿ ವಿಜೇತ ಅಭಿಜಿತ್ ಬ್ಯಾನರ್ಜಿ ಜತೆ ಇದೇ ರೀತಿ ಸಂವಾದ ನಡೆಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X