Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮ್ಮದೇ ಸರಕಾರವಿದ್ದರೂ ವಲಸೆ...

ತಮ್ಮದೇ ಸರಕಾರವಿದ್ದರೂ ವಲಸೆ ಕಾರ್ಮಿಕರನ್ನು ವಾಪಸ್ ಕರೆತರಲು ಸೋನು ಸೂದ್ ಸಹಾಯ ಕೇಳಿದ ಬಿಜೆಪಿ ನಾಯಕ

ವಾರ್ತಾಭಾರತಿವಾರ್ತಾಭಾರತಿ4 Jun 2020 7:20 PM IST
share
ತಮ್ಮದೇ ಸರಕಾರವಿದ್ದರೂ ವಲಸೆ ಕಾರ್ಮಿಕರನ್ನು ವಾಪಸ್ ಕರೆತರಲು ಸೋನು ಸೂದ್ ಸಹಾಯ ಕೇಳಿದ ಬಿಜೆಪಿ ನಾಯಕ

ಭೋಪಾಲ್: ಮುಂಬೈಯಲ್ಲಿರುವ ವಲಸಿಗ ಕಾರ್ಮಿಕರನ್ನು ವಾಪಸ್ ಕರೆತರಲು ಬಾಲಿವುಡ್ ನಟ ಸೋನು ಸೂದ್ ಅವರ ಸಹಾಯ ಕೋರಿ ಹಿರಿಯ ಬಿಜೆಪಿ ನಾಯಕ ಹಾಗೂ ಮಧ್ಯ ಪ್ರದೇಶದ ಮಾಜಿ ಸಚಿವ ರಾಜೇಂದ್ರ ಶುಕ್ಲಾ ಅವರು ಮಾಡಿರುವ  ಟ್ವೀಟ್ ವಿಪಕ್ಷ ಕಾಂಗ್ರೆಸ್‍ಗೆ ರಾಜ್ಯದ ಶಿವರಾಜ್ ಸಿಂಗ್ ಚೌಹಾಣ್ ಸರಕಾರವನ್ನು ಟೀಕಿಸಲು ಒಂದು ಅಸ್ತ್ರವೊದಗಿಸಿದೆ.

ವಿವಿಧ ರಾಜ್ಯಗಳಲ್ಲಿದ್ದ ಮಧ್ಯ ಪ್ರದೇಶ ಮೂಲದ ಐದು ಲಕ್ಷಕ್ಕೂ ಅಧಿಕ ವಲಸಿಗ ಕಾರ್ಮಿಕರನ್ನು  ಮರಳಿ ಕರೆತರಲಾಗಿದೆ ಎಂಬ ರಾಜ್ಯ ಸರಕಾರದ ಹೇಳಿಕೆಯ ಹಿಂದಿನ ಟೊಳ್ಳುತನವನ್ನು ಶುಕ್ಲಾ ಅವರ ಟ್ವೀಟ್ ಬಹಿರಂಗಗೊಳಿಸಿದೆ ಎಂದು ಕಾಂಗ್ರೆಸ್ ನಾಯಕರುಗಳಾದ ಅರುಣ್ ಯಾದವ್ ಹಾಗೂ ಕುಣಾಲ್ ಚೌಧುರಿ ಟೀಕಿಸಿ ಟ್ವೀಟ್ ಮಾಡಿದ್ದಾರೆ.

ಶುಕ್ಲಾ ಅವರು ಸಹಾಯ ಕೋರಿ ಮಾಡಿದ್ದ ಟ್ವೀಟ್‍ಗೆ ಸ್ಪಂದಿಸಿದ್ದ  ಸೋನು ಸೂದ್, “ನಾಳೆ ನಿಮ್ಮ ವಲಸಿಗ ಸೋದರರನ್ನು ವಾಪಸ್ ಕಳುಹಿಸುತ್ತೇವೆ ಸರ್. ಯಾವತ್ತಾದರೂ ನಿಮ್ಮ ಮಧ್ಯಪ್ರದೇಶಕ್ಕೆ ಬಂದರೆ ಪೋಹಾ ತಿನ್ನಲು ಇಚ್ಛಿಸುತ್ತೇನೆ'' ಎಂದು ಬರೆದಿದ್ದರು.

ಆದರೆ ತಮ್ಮ ಟ್ವೀಟ್‍ಗೆ ಕಾಂಗ್ರೆಸ್ ಟೀಕೆಗಳ ಸುರಿಮಳೆ ಸುರಿಸಿರುವುದು ಬಿಜೆಪಿ ನಾಯಕ ಶುಕ್ಲಾಗೆ ಹಿಡಿಸಿಲ್ಲ. ಪ್ರತಿಯಾಗಿ ಟ್ವೀಟ್ ಮಾಡಿದ ಅವರು “ಕಳೆದ ಮೂರು ವಾರಗಳಲ್ಲಿ ರೇವಾಗೆ 42,000ಕ್ಕೂ ಅಧಿಕ ಮಂದಿಯನ್ನು 45 ಶ್ರಮಿಕ ರೈಲುಗಳು ವಾಪಸ್ ಕರೆತಂದಿದ್ದವು. ಅಷ್ಟೇ ಅಲ್ಲದೆ ವಿಂಧ್ಯಾ ಪ್ರಾಂತ್ಯದ 75,000 ಮಂದಿಯನ್ನು ದೇಶದ ವಿವಿಧೆಡೆಗಳಿಂದ 15,000 ಬಸ್ಸುಗಳಲ್ಲಿ ವಾಪಸ್ ಕರೆತರಲಾಗಿತ್ತು. ರಾಜ್ಯ ಹಾಗೂ ಕೇಂದ್ರ ಸರಕಾರದ ನಡುವೆ ಸಮನ್ವಯದಿಂದ ಇದು ಸಾಧ್ಯವಾಗಿದೆ'' ಎಂದಿದ್ದಾರೆ.

“ಕೊರೋನ ಹಿನ್ನೆಲೆಯಲ್ಲಿ ತಮ್ಮ ಮನೆಗಳಲ್ಲಿ ಅಡಗಿಕೊಂಡಿರುವ ಕಾಂಗ್ರೆಸ್ ಸ್ನೇಹಿತರಿಗೆ ವಿಂಧ್ಯಾ ಪ್ರಾಂತ್ಯದ ಲಕ್ಷಗಟ್ಟಲೆ ಮಂದಿ ವಾಪಸ್ ಬಂದಿದ್ದಾರೆಂದು ತಿಳಿದಿಲ್ಲ” ಎಂದೂ ಅವರು ವ್ಯಂಗ್ಯವಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X