Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕುವೈತ್: ವಿದೇಶಿಯರ ಸಂಖ್ಯೆಯನ್ನು 70...

ಕುವೈತ್: ವಿದೇಶಿಯರ ಸಂಖ್ಯೆಯನ್ನು 70 ರಿಂದ 30 ಶೇಕಡಕ್ಕೆ ಇಳಿಸಲು ನಿರ್ಧಾರ

ಹೆಚ್ಚಿನ ವಿದೇಶಿಯರನ್ನು ವಾಪಸ್ ಕಳುಹಿಸುವ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ4 Jun 2020 8:41 PM IST
share
ಕುವೈತ್: ವಿದೇಶಿಯರ ಸಂಖ್ಯೆಯನ್ನು 70 ರಿಂದ 30 ಶೇಕಡಕ್ಕೆ ಇಳಿಸಲು ನಿರ್ಧಾರ

ಕುವೈತ್ ಸಿಟಿ, ಜೂ. 4: ಕುವೈತ್‌ನಲ್ಲಿರುವ ವಿದೇಶಿಯರ ಸಂಖ್ಯೆಯನ್ನು ದೇಶದ ಜನಸಂಖ್ಯೆಯ 30 ಶೇಕಡಕ್ಕೆ ಇಳಿಸಬೇಕಾಗಿದೆ ಹಾಗೂ ಅದಕ್ಕಾಗಿ ಅರ್ಧಕ್ಕಿಂತಲೂ ಹೆಚ್ಚಿನ ವಿದೇಶಿಯರನ್ನು ವಾಪಸ್ ಕಳುಹಿಸಲು ಯೋಚಿಸಲಾಗುತ್ತಿದೆ ಎಂದು ದೇಶದ ಪ್ರಧಾನಿ ಶೇಖ್ ಸಬಾಹ್ ಅಲ್-ಖಾಲಿದ್ ಅಲ್-ಸಬಾಹ್ ಹೇಳಿದ್ದಾರೆ.

ಈಗ ಕುವೈತ್‌ನ ಜನಸಂಖ್ಯೆಯ 70 ಶೇಕಡ ವಿದೇಶೀಯರಾಗಿದ್ದಾರೆ!

ಕೊರೋನ ವೈರಸ್ ಸಾಂಕ್ರಾಮಿಕ ಮತ್ತು ತೈಲ ಬೆಲೆ ಕುಸಿತದಿಂದಾಗಿ ಕೊಲ್ಲಿ ದೇಶಗಳ ಆರ್ಥಿಕತೆ ನೆಲಕಚ್ಚಿರುವ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಕುವೈತ್‌ನಲ್ಲಿರುವ 48 ಲಕ್ಷ ಜನರ ಪೈಕಿ 34 ಲಕ್ಷ ಮಂದಿ ವಿದೇಶೀಯರಾಗಿದ್ದಾರೆ ಹಾಗೂ ಈ ಅಸಮತೋಲನವನ್ನು ನಿವಾರಿಸುವ ಭವಿಷ್ಯದ ಸವಾಲನ್ನು ನಾವು ಕೈಗೆತ್ತಿಕೊಳ್ಳುತ್ತೇವೆ ಎಂದು ಬುಧವಾರ ಸ್ಥಳೀಯ ಪತ್ರಿಕೆಗಳ ಪ್ರಧಾನ ಸಂಪಾದಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಹೇಳಿದರು ಎಂದು ಸರಕಾರಿ ಒಡೆತನದ ಸುದ್ದಿ ಸಂಸ್ಥೆ ಕುನ ವರದಿ ಮಾಡಿದೆ.

ದೇಶದಲ್ಲಿರುವ ವಿದೇಶಿ ಉದ್ಯೋಗಿಗಳು, ಅದರಲ್ಲೂ ಮುಖ್ಯವಾಗಿ ಕೌಶಲರಹಿತ ಕಾರ್ಮಿಕರ ಸಂಖ್ಯೆಯನ್ನು ಕಡಿಮೆ ಮಾಡಲು ಸಂಸದರು ನಡೆಸುತ್ತಿರುವ ಪ್ರಯತ್ನಗಳಿಗೆ ಪೂರಕವಾಗಿ ಪ್ರಧಾನಿ ಈ ಹೇಳಿಕೆ ನೀಡಿದ್ದಾರೆ.

ಲಕ್ಷ ಸರಕಾರಿ ಉದ್ಯೋಗಿಗಳು ವಿದೇಶೀಯರು

ಕುವೈತ್‌ನಲ್ಲಿ ಸ್ಥಳೀಯರಿಗಾಗಿ ಕೋಟ ವ್ಯವಸ್ಥೆಯನ್ನು ಜಾರಿಗೆ ತರಬೇಕು ಹಾಗೂ ಎಲ್ಲ ವಿದೇಶಿ ಸರಕಾರಿ ಉದ್ಯೋಗಿಗಳ ಸ್ಥಾನದಲ್ಲಿ ಕುವೈತಿಗರನ್ನು ನೇಮಿಸಬೇಕು ಎಂಬ ಪ್ರಸ್ತಾವವನ್ನು ಸಂಸದರು ಮಂಡಿಸಿದ್ದಾರೆ. ಕುವೈತ್‌ನಲ್ಲಿ ಸುಮಾರು ಒಂದು ಲಕ್ಷ ವಿದೇಶಿ ಸರಕಾರಿ ಉದ್ಯೋಗಿಗಳಿದ್ದಾರೆ.

ಮನೆಗೆಲಸದ ಸಹಾಯಕರೇ 50 ಶೇ.ಕ್ಕಿಂತ ಅಧಿಕ

ಆದರೆ, ಕುವೈತಿಗರು ಮಾಡಲು ಇಷ್ಟಪಡದ ಕೆಲಸಗಳಲ್ಲಿ ಅವರನ್ನು ನೇಮಿಸುವುದು ಸಾಧ್ಯವಾಗಲಾರದು ಎಂದು ಪರಿಣತರು ಅಭಿಪ್ರಾಯಪಡುತ್ತಾರೆ.

ಕುವೈತ್‌ನಲ್ಲಿರುವ ವಿದೇಶೀಯರ ಪೈಕಿ ಮನೆಗೆಲಸದ ಸಹಾಯಕರೇ 50 ಶೇಕಡಕ್ಕಿಂತ ಹೆಚ್ಚಿದ್ದಾರೆ ಎಂದು ಖ್ಯಾತ ರಾಜಕೀಯ ಅಂಕಣಕಾರ ಸಾಜಿದ್ ಅಲ್-ಅಬ್ದಾಲಿ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X