Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್-19 ಚಿಕಿತ್ಸೆಗೆ...

ಕೋವಿಡ್-19 ಚಿಕಿತ್ಸೆಗೆ ಹೈಡ್ರಾಕ್ಸಿಕ್ಲೊರೊಕ್ವಿನ್ ನ ಪ್ರಾಯೋಗಿಕ ಪರೀಕ್ಷೆ ಪುನಾರಂಭ

ಡಬ್ಲ್ಯುಎಚ್‌ಓ ನಿರ್ಧಾರಕ್ಕೆ ಭಾರತೀಯ ತಜ್ಞರ ಸ್ವಾಗತ

ವಾರ್ತಾಭಾರತಿವಾರ್ತಾಭಾರತಿ4 Jun 2020 9:36 PM IST
share
ಕೋವಿಡ್-19 ಚಿಕಿತ್ಸೆಗೆ ಹೈಡ್ರಾಕ್ಸಿಕ್ಲೊರೊಕ್ವಿನ್ ನ ಪ್ರಾಯೋಗಿಕ ಪರೀಕ್ಷೆ ಪುನಾರಂಭ

ಹೊಸದಿಲ್ಲಿ,ಜೂ.4: ಹೈಡ್ರೊಕ್ಸಿಕ್ಲೊರೊಕ್ವಿನ್ ಔಷಧಿಯನ್ನು ಕೋವಿಡ್-19 ರೋಗದ ಚಿಕಿತ್ಸೆಗೆ ಸಂಭಾವ್ಯ ಔಷಧಿಯಾಗಿ ಬಳಸುವ ನಿಟ್ಟಿನಲ್ಲಿ ಜಾಗತಿಕ ಮಟ್ಟದಲ್ಲಿ ಕ್ಲಿನಿಕಲ್ ಪ್ರಯೋಗವನ್ನು ಪುನಾರಂಭಿಸುವ ವಿಶ್ವ ಆರೋಗ್ಯ ಸಂಸ್ಥೆಯ ನಿರ್ಧಾರವು ಸರಿಯಾದ ದಿಕ್ಕಿನಲ್ಲಿ ಇಟ್ಟಂತಹ ಹೆಜ್ಜೆಯಾಗಿದೆ ಎಂದು ತಜ್ಞರು ಹೇಳಿದ್ದಾರೆ. ಈ ಪ್ರಯೋಗದಿಂದ ಸಕಾರಾತ್ಮಕ ಫಲಿತಾಂಶ ಲಭ್ಯವಾದಲ್ಲಿ ಜಾಗತಿಕವಾಗಿ ಜನತೆಯ ಹಿತಾಸಕ್ತಿಯನ್ನು ಕಾಪಾಡಲಿದೆ ಎಂದರು.

  ಈ ಹಿಂದೆ ವಿಶ್ವ ಆರೋಗ್ಯ ಸಂಸ್ಥೆಯು ಆರೋಗ್ಯ ಸುರಕ್ಷತೆಯ ಕಾರಣಗಳನ್ನು ಮುಂದಿಟ್ಟು ಹೈಡ್ರೊಕ್ಲೋರೊಕ್ವಿನ್ ಔಷಧಿಯನ್ನು ಕೋವಿಡ್-19 ಚಿಕಿತ್ಸೆಗೆ ಬಳಸುವ ಬಗ್ಗೆ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವುದಕ್ಕೆ ತಡೆಹಿಡಿದಿತ್ತು.

ಹೈಡ್ರೊಕ್ಲೊರೊಕ್ವಿನ್ ಔಷಧಿಯನ್ನು ಮಲೇರಿಯಾ ರೋಗದ ಚಿಕಿತ್ಸೆಗೆ ಭಾರತದಲ್ಲಿ ವ್ಯಾಪಕವಾಗಿ ಬಳಸಲಾಗುತ್ತಿದೆ. ಕೊರೋನ ವೈರಸ್ ಸೋಂಕಿನ ವಿರುದ್ಧವೂ ಈ ಔಷಧಿಯು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಅಮೆರಿಕ ವಿಜ್ಞಾನಿಗಳು ಪತ್ತೆಹಚ್ಚಿದ್ದರು. ಅಷ್ಟೆ ಅಲ್ಲದೆ, ಭಾರತದಿಂದ ಬೃಹತ್ ಪ್ರಮಾಣದಲ್ಲಿ ಹೈಡ್ರೊಕ್ಲೊರೊಕ್ವಿನ್ ಔಷಧಿಯನ್ನು ಅಮೆರಿಕ ಆಮದು ಮಾಡಿಕೊಂಡಿತ್ತು.

  ಕೋವಿಡ್-19 ರೋಗ ಚಿಕಿತ್ಸೆಗೆ ಹೈಡ್ರೊಕ್ಸಿಕ್ಲೊರೊಕ್ವಿನ್ ಔಷಧಿಯ ಪ್ರಾಯೋಗಿಕ ಪರೀಕ್ಷೆ ನಡೆಸುವ ವಿಶ್ವ ಆರೋಗ್ಯ ಸಂಸ್ಥೆಯ ನಿರ್ಧಾರವನ್ನು ಐಸಿಎಂಆರ್ ನಿರ್ದೇಶಕ ಡಾ. ಬಲರಾಮ್ ಭಾರ್ಗವ ಸ್ವಾಗತಿಸಿದ್ದಾರೆ.

 ‘‘ಹೈಡ್ರೊಕ್ಸಿಕ್ಲೊರೊಕ್ವಿನ್ ಹಲವು ದಶಕಗಳಿಂದ ಬಳಕೆಯಲ್ಲಿರುವ ಕಾಲದ ಪರೀಕ್ಷೆಯಲ್ಲಿ ಗೆದ್ದಿರುವ ಔಷಧಿಯಾಗಿದೆ.ಕೋವಿಡ್-19 ಚಿಕಿತ್ಸೆಗೆ ಈ ಔಷಧಿಯನ್ನು ಬಳಸುವ ಬಗ್ಗೆ ಸಕಾರಾತ್ಮಕ ಫಲಿತಾಂಶವು ಲಭ್ಯವಾದಲ್ಲಿ, ಅದರಿಂದ ಜಾಗತಿಕ ಮಟ್ಟದಲ್ಲಿ ಮಾನವಕುಲಕ್ಕೆ ಒಳಿತಾಗಲಿದೆ’’ ಎಂದು ಭಾರ್ಗವ ಹೇಳಿದ್ದಾರೆ.

 ಕೋವಿಡ್-19 ಚಿಕಿತ್ಸೆಯಲ್ಲಿ ಹೈಡ್ರೊಕ್ಲೊರೋಕ್ವಿನ್ ಔಷಧಿಯ ಸುರಕ್ಷಿತವೆಂದು ಬಗ್ಗೆ ಏಮ್ಸ್ ಹಾಗೂ ಐಸಿಎಂಆರ್‌ನಿಂದ ಲಭ್ಯವಾಗಿರುವ ದತ್ತಾಂಶಗಳಿಂದ ಲಭ್ಯವಾಗಿವೆ. ಈ ಔಷಧಿಯ ಉಪಯೋಗದಿಂದ ಗಣನೀಯವಾಗಿ ಹೃದಯಕ್ಕೆ ಹಾನಿ ಮಾಡುವ ಬಗ್ಗೆ ಯಾವುದೇ ಮಾಹಿತಿ ತಮಗೆ ದೊರೆತಿಲ್ಲವೆಂದು ಅವರು ಹೇಳಿದ್ದಾರೆ.

  ಹೈಡ್ರೊಕ್ಲೊರೊಕ್ವಿನ್ ಅಲ್ಲದೆ ಕೋವಿಡ್-19 ಚಿಕಿತ್ಸೆಗೆ ರೆಮಿಡೆಸೆವಿರ್, ಲೊಪಿನಾವಿರ್ ಹಾಗೂ ರಿಟೊನಾವಿರ್ ಔಷಧಿಗಳ ಸಂಯೋಜನೆಯನ್ನು ಮತ್ತು ಇಂಟರ್‌ಫೆರಾನ್ ಬೆಟಾ-1ಎ ಔಷಧಿಯನ್ನು ಲೊಪಿನಾವರ್ ಹಾಗೂ ರಿಟೊನಾವರ್ ಸಂಯೋಜನೆ ಎಂಬ ಮೂರು ವಿಧದ ಔಷಧಿ ಪ್ರಯೋಗಗಳನ್ನು ಕೂಡಾ ವಿಶ್ವ ಆರೋಗ್ಯಸಂಸ್ಥೆ ಜಾಗತಿಕ ಮಟ್ಟದಲ್ಲಿ ನಡೆಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X