Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಯೋಧ್ಯೆಯನ್ನು ಬೌದ್ಧ ಸ್ಮಾರಕವೆಂದು...

ಅಯೋಧ್ಯೆಯನ್ನು ಬೌದ್ಧ ಸ್ಮಾರಕವೆಂದು ಘೋಷಿಸುವಂತೆ ಕರ್ನಾಟಕ ಬೌದ್ಧ ಸಮಾಜದಿಂದ ರಾಷ್ಟ್ರಪತಿಗೆ ಮನವಿ

ಉತ್ಖನನ ವೇಳೆ ಬೌದ್ಧಾವಶೇಷಗಳು ಪತ್ತೆ

ವಾರ್ತಾಭಾರತಿವಾರ್ತಾಭಾರತಿ4 Jun 2020 11:30 PM IST
share
ಅಯೋಧ್ಯೆಯನ್ನು ಬೌದ್ಧ ಸ್ಮಾರಕವೆಂದು ಘೋಷಿಸುವಂತೆ ಕರ್ನಾಟಕ ಬೌದ್ಧ ಸಮಾಜದಿಂದ ರಾಷ್ಟ್ರಪತಿಗೆ ಮನವಿ

ಬೆಂಗಳೂರು, ಜೂ.4: ಉತ್ತರ ಪ್ರದೇಶದ ಆಯೋಧ್ಯೆಯಲ್ಲಿ ಉತ್ಖನನದ ಸಂದರ್ಭದಲ್ಲಿ ಬೌದ್ಧಾವಶೇಷಗಳು ದೊರೆತಿರುವ ಹಿನ್ನೆಲೆಯಲ್ಲಿ ಆ ಜಾಗವನ್ನು ಪ್ರಾಚೀನ ಪುರಾತತ್ವ ಬೌದ್ಧ ಸ್ಮಾರಕವೆಂದು ಘೋಷಿಸಿ, ಆ ಸ್ಥಳವನ್ನು ರಕ್ಷಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಬೌದ್ಧ ಸಮಾಜವು ರಾಜ್ಯಪಾಲರ ಮೂಲಕ ರಾಷ್ಟ್ರಪತಿಗೆ ಮನವಿ ಮಾಡಿದೆ.

ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಎಂ.ಮರಿಸ್ವಾಮಿ, ಹಿರಿಯ ಸಾಹಿತಿ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಒಳಗೊಂಡ ಕರ್ನಾಟಕ ಬೌದ್ಧ ಸಮಾಜದ ಮುಖಂಡರು, ಭಾರತ ಸರಕಾರ ಪ್ರಾಚೀನ ಸ್ಮಾರಕ ಮತ್ತು ಪುರಾತತ್ವ ನೆಲೆಗಳು ಹಾಗೂ ಪಳೆಯುಳಿಕೆ ಕಾಯ್ದೆ-1958ರ ಪ್ರಕಾರ ಆಯೋಧ್ಯೆಯ ನೆಲವನ್ನು ಪ್ರಾಚೀನ ಬೌದ್ಧ ಸ್ಮಾರಕ ಎಂದು ಘೋಷಿಸಬೇಕೆಂದು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‍ನ ತೀರ್ಪಿನಂತೆ ವಿವಾದಿತ ಆಯೋಧ್ಯೆ ನೆಲದಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದೆ. ಈ ಸ್ಥಳದ ಉತ್ಖನನದ ಸಂದರ್ಭದಲ್ಲಿ ಬೌದ್ಧಾವಶೇಷಗಳು ಮತ್ತು ಬೌದ್ಧ ಕಲಾಕೃತಿಗಳು ದೊರೆತಿವೆ. ಇದಕ್ಕೆ ಪೂರಕವಾಗಿ ಪುರಾತತ್ವ ಇಲಾಖೆಯ ಮೊಟ್ಟ ಮೊದಲ ಸಮೀಕ್ಷೆಯಲ್ಲಿ(1862-63) ಅಯೋಧ್ಯೆ ಬೌದ್ಧರ ನೆಲೆಯಾಗಿತ್ತೆಂದು ವರದಿಯಾಗಿದೆ.

ಬೌದ್ಧರ ಕಾಲದಲ್ಲಿ ಅಯೋಧ್ಯೆಯನ್ನು ಸಾಕೇತ ಎಂದು ಕರೆಯಲಾಗುತ್ತಿತ್ತು. ಮತ್ತು ಸಾಕೇತವು ಪ್ರಮುಖ ಬೌದ್ಧ ಕೇಂದ್ರವಾಗಿತ್ತು. ಅನೇಕ ಇತಿಹಾಸ ತಜ್ಞರು ಮತ್ತು ವಿದ್ವಾಂಸರು, ಬುದ್ಧನು ತನ್ನ ಜೀವಿತ ಕಾಲದ ಅನೇಕ ವರ್ಷಗಳನ್ನು ಈ ಸಾಕೇತದಲ್ಲಿ ಕಳೆದಿದ್ದಾನೆ ಎಂದು ಉಲ್ಲೇಖಿಸಿದ್ದಾರೆ.

ಕೆಲವು ಮಾಧ್ಯಮಗಳು ಉತ್ಖನನದ ವೇಳೆ ದೊರೆತಿರುವ ಬೌದ್ಧ ವಿಗ್ರಹಗಳನ್ನು ಶಿವಲಿಂಗವೆಂದು ಬಿಂಬಿಸಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಹೀಗಾಗಿ ಕೇಂದ್ರ ಸರಕಾರ ಇವೆಲ್ಲವುಗಳನ್ನು ಗಂಭೀರವಾಗಿ ಪರಿಗಣಿಸಿ ಆಯೋಧ್ಯೆಯ ನೆಲವನ್ನು ಪ್ರಾಚೀನ ಬೌದ್ಧ ಸ್ಮಾರಕವೆಂದು ಘೋಷಿಸಲು ಕರ್ನಾಟಕ ಬೌದ್ಧ ಸಮಾಜವು ಮನವಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X