Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಟಿಎಂ ಯಂತ್ರ ಸ್ಪರ್ಶಿಸದೇ 25...

ಎಟಿಎಂ ಯಂತ್ರ ಸ್ಪರ್ಶಿಸದೇ 25 ಸೆಕೆಂಡ್‌ನಲ್ಲಿ ಹಣ ಪಡೆಯುವುದು ಹೇಗೆ ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ7 Jun 2020 11:55 AM IST
share
ಎಟಿಎಂ ಯಂತ್ರ ಸ್ಪರ್ಶಿಸದೇ 25 ಸೆಕೆಂಡ್‌ನಲ್ಲಿ ಹಣ ಪಡೆಯುವುದು ಹೇಗೆ ಗೊತ್ತೇ?

ಹೊಸದಿಲ್ಲಿ, ಜೂ.7: ಕೊರೋನ ವೈರಸ್‌ ಸೋಂಕಿನಿಂದ ಗ್ರಾಹಕರಿಗೆ ಸುರಕ್ಷೆ ಒದಗಿಸಲು ಬ್ಯಾಂಕ್‌ಗಳು ಶ್ರಮಿಸುತ್ತಿವೆ. ಈ ಹಿನ್ನೆಲೆಯಲ್ಲಿ ಹಲವು ದೇಶಗಳ ದೊಡ್ಡ ಬ್ಯಾಂಕ್‌ಗಳು ಕಾಂಟ್ಯಾಕ್ಟ್‌ಲೆಸ್ ಎಟಿಎಂ ಯಂತ್ರಗಳನ್ನು ಸಿದ್ಧಪಡಿಸುತ್ತಿವೆ.

ಎಟಿಎಂ ತಂತ್ರಜ್ಞಾನ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಜಿಎಸ್ ಟ್ರಾಸ್ಯಾಕ್ಟ್ ಟೆಕ್ನಾಲಜಿ, ಇಂಥ ಹೊಸ ಯಂತ್ರವನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ. ಇದರಲ್ಲಿ ನೀವು ನಿಮ್ಮ ಮೊಬೈಲ್ ಆ್ಯಪ್ ಮೂಲಕ ಕ್ಯೂಆರ್ ಕೋಡ್‌ಗಳನ್ನು ಸ್ಕ್ಯಾನ್ ಮಾಡಿ ಹಣವನ್ನು ಪಡೆಯಬಹುದಾಗಿದೆ.

ಸದ್ಯ ಎಟಿಎಂ ಕಾರ್ಡ್‌ಗಳಲ್ಲಿರುವ ಮೆಜೆಂಟ್ ಪಟ್ಟಿಯು ಗ್ರಾಹಕರ ಸಮಗ್ರ ಡಾಟಾವನ್ನು ಒಳಗೊಂಡಿರುತ್ತದೆ. ಈ ಎಟಿಎಂ ಯಂತ್ರ ನೀವು ಪಿನ್ ನಂಬರ್ ದಾಖಲಿಸಿದ ತಕ್ಷಣ ಡಾಟಾ ಪರಿಶೀಲಿಸುತ್ತದೆ. ಬಳಿಕ ಗ್ರಾಹಕರು ಹಣ ಪಡೆಯಲು ಅನುವು ಮಾಡಿಕೊಡುತ್ತದೆ.

ಇದೀಗ ಬ್ಯಾಂಕ್‌ಗಳು ಸುಸಜ್ಜಿತ ಎಟಿಎಂ ಯಂತ್ರಗಳನ್ನು ಪರಿಚಯಿಸುತ್ತಿವೆ. ಇದರಲ್ಲಿ ಗ್ರಾಹಕರು ಎಟಿಎಂ ಯಂತ್ರವನ್ನು ಸ್ಪರ್ಶಿಸುವುದಿಲ್ಲ. ಯಾವುದೇ ಸ್ಪರ್ಶವಿಲ್ಲದೇ ಗ್ರಾಹಕರು ತಮ್ಮ ಮೊಬೈಲ್ ಫೋನ್ ಮೂಲಕವೇ ಹಣ ಪಡೆಯಬಹುದು. ಇದಕ್ಕಾಗಿ ಎಟಿಎಂ ಯಂತ್ರದಲ್ಲಿ ನೀಡಲಾದ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಬಳಿಕ ಪಡೆಯಲು ಬಯಸುವ ಮೊತ್ತವನ್ನು ಮೊಬೈಲ್‌ನಲ್ಲಿ ನಮೂದಿಸಬೇಕು. ಆಗ ಎಟಿಎಂನಿಂದ ಹಣ ಬಿಡುಗಡೆಯಾಗುತ್ತದೆ.

ಕ್ಯೂಆರ್‌ ಕೋಡ್ ಮೂಲಕ ಹಣ ಪಡೆಯುವುದು ಅತ್ಯಂತ ಸುರಕ್ಷಿತ ಹಾಗೂ ಸುಲಭ ವಿಧಾನ. ಇದರಲ್ಲಿ ಕಾರ್ಡ್ ಕ್ಲೋನಿಂಗ್ ಅಪಾಯವೂ ಇಲ್ಲ ಎನ್ನುವುದು ಮಹೇಶ್ ಪಟೇಲ್ ಅವರ ಅಭಿಪ್ರಾಯ. ಕೇವಲ 25 ಸೆಕೆಂಡ್‌ಗಳಲ್ಲಿ ನೀವು ಹಣ ಪಡೆಯಬಹುದಾಗಿದೆ ಎಂದು ಅವರು ವಿವರಿಸುತ್ತಾರೆ.

ಕೊರೋನ ವೈರಸ್ ಕಾರಣದಿಂದ ಭೌತಿಕ ಅಂತರ ಅಗತ್ಯ. ಸಾಕಷ್ಟು ನೈರ್ಮಲ್ಯ ಮತ್ತು ಜಾಗೃತಿ ಇಲ್ಲದಿದ್ದರೆ, ಎಟಿಎಂ ಮೆಷಿನ್ ಮೂಲಕವೂ ಸೋಂಕು ಹರಡಬಹುದು ಎಂದು ಅವರು ಎಚ್ಚರಿಸುತ್ತಾರೆ. ಈ ದಿಸೆಯಲ್ಲಿ ಸಂಪರ್ಕ ರಹಿತ ಎಟಿಎಂ ಯಂತ್ರಗಳು ಹೆಚ್ಚು ಪ್ರಯೋಜನಕಾರಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X