Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂತರ್ ರಾಜ್ಯ ಪ್ರಯಾಣಿಕರ ಆರೋಗ್ಯ...

ಅಂತರ್ ರಾಜ್ಯ ಪ್ರಯಾಣಿಕರ ಆರೋಗ್ಯ ತಪಾಸಣೆಗೆ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ

ವಾರ್ತಾಭಾರತಿವಾರ್ತಾಭಾರತಿ7 Jun 2020 10:00 PM IST
share
ಅಂತರ್ ರಾಜ್ಯ ಪ್ರಯಾಣಿಕರ ಆರೋಗ್ಯ ತಪಾಸಣೆಗೆ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ

ಬೆಂಗಳೂರು, ಜೂ.7: ಸೋಮವಾರ(ಜೂ.8) ಮತ್ತಷ್ಟು ಲಾಕ್‍ಡೌನ್ ಸಡಿಲಿಕೆಯ ಹಿನ್ನೆಲೆಯಲ್ಲಿ ಅಂತರರಾಜ್ಯ ಪ್ರಯಾಣಿಕರ ಆರೋಗ್ಯ ತಪಾಸಣೆ, ಕ್ವಾರಂಟೈನ್ ಮತ್ತು ಪರೀಕ್ಷೆ ವೇಳೆ ಅನುಸರಿಸಬೇಕಾದ ನಿಯಮಗಳ ಬಗ್ಗೆ ಆರೋಗ್ಯ ಇಲಾಖೆಯು ವಿಸ್ತೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಜೂ.8ರಂದು ದೊಡ್ಡ ಪ್ರಮಾಣದಲ್ಲಿ ಅಂತರರಾಜ್ಯ ಪ್ರಯಾಣಿಕರು ಬರುವ ನಿರೀಕ್ಷೆ ಇದೆ. ಅಂತರರಾಜ್ಯ ಪ್ರಯಾಣಿಕರಿಂದ ಕೊರೋನ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ರಾಜ್ಯಕ್ಕೆ ಆಗಮಿಸುವ ಅನ್ಯ ರಾಜ್ಯದವರಿಗಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಗಡಿ ಸ್ವೀಕಾರ ಕೇಂದ್ರಗಳಲ್ಲಿ ಏನು ಮಾಡಬೇಕು?: ಅಂತರರಾಜ್ಯ ಪ್ರಯಾಣಿಕರು ಸರತಿ ಸಾಲಿನಲ್ಲಿ ಹೋಗುವಂತೆ ಬ್ಯಾರಿಕೇಡ್‍ಗಳನ್ನು ನಿರ್ಮಿಸಬೇಕು. ಆರೋಗ್ಯ ತಪಾಸಣಾ ಕೌಂಟರ್ ಸ್ಥಾಪಿಸಬೇಕು. ಕೊರೋನ ಸೋಂಕು ಲಕ್ಷಣ ಕಾಣಿಸದವರನ್ನು ಗಡಿ ಜಿಲ್ಲೆಯ ಆಸ್ಪತ್ರೆಗೆ ಕಳುಹಿಸುವುದು. ಸೋಂಕು ಪತ್ತೆಯಾದವರನ್ನು ಕೊರೋನ ಸೋಂಕು ಚಿಕಿತ್ಸಾ ಆಸ್ಪತ್ರೆಗೆ ಕಳುಹಿಸುವುದು. ವಲಸೆ ಕಾರ್ಮಿಕರು, ವಿಶೇಷ ಚೇತನರಿಗೆ ಪ್ರತ್ಯೇಕ ಕೌಂಟರ್ ತೆರೆಯಬೇಕು. ಉದ್ಯಮಿಗಳು ತಮ್ಮ ಪ್ರವಾಸದ ಬಗ್ಗೆ ಮಾಹಿತಿ ನೀಡಬೇಕು.

ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರನ್ನು ಹೋಂ ಕ್ವಾರಂಟೈನ್‍ಗೆ ಒಳಪಡಿಸುವುದು. ಸೋಂಕು ಲಕ್ಷಣ ಇಲ್ಲದ ಪ್ರಯಾಣಿಕರನ್ನು ಜಿಲ್ಲಾ ಸ್ವೀಕಾರ ಕೇಂದ್ರಕ್ಕೆ ಕಳುಹಿಸುವುದು.

ಮಹಾರಾಷ್ಟ್ರ ಮತ್ತು ಇತರ ರಾಜ್ಯದಿಂದ ಬಂದ ಪ್ರಯಾಣಿಕರು ನಿಗದಿತ ಜಿಲ್ಲಾ ಸ್ವೀಕಾರ ಕೇಂದ್ರದಲ್ಲಿ ಮಾಹಿತಿ ನೀಡಬೇಕು. ದಿನದ 24 ಗಂಟೆ ಕಾರ್ಯ. ಮಾಹಿತಿ ನೀಡದ ಪ್ರಯಾಣಿಕರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುತ್ತದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X