Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮೂರು ವರ್ಷ ಒಂದೇ ಅಂಗಿ !: ಬೆಳಗಾವಿಯ...

ಮೂರು ವರ್ಷ ಒಂದೇ ಅಂಗಿ !: ಬೆಳಗಾವಿಯ ವ್ಯಕ್ತಿಯ ವಿಶೇಷ ಶಪಥ

-ರಾಜೇಂದ್ರ ಪೈ-ರಾಜೇಂದ್ರ ಪೈ8 Jun 2020 7:38 PM IST
share
ಮೂರು ವರ್ಷ ಒಂದೇ ಅಂಗಿ !: ಬೆಳಗಾವಿಯ ವ್ಯಕ್ತಿಯ ವಿಶೇಷ ಶಪಥ

ಕಲ್ಲಿನ ಪರ್ವತವನ್ನು ಸುತ್ತಿಗೆಯ ಸಹಾಯದಿಂದ ಒಬ್ಬಂಟಿಯಾಗಿ ಕೊರೆದು ರಸ್ತೆ ನಿರ್ಮಾಣ ಮಾಡಿ ದಂತಕಥೆಯಾದ ಬಿಹಾರದ ದಶರಥ ಮಾಂಜಿ ಯಾರಿಗೆ ತಾನೇ ಗೊತ್ತಿಲ್ಲ ? ವಿಚಿತ್ರವೆನಿಸಿದರೂ ಇಲ್ಲೊಂದು ವಿನೂತನ ಕಥೆಯಿದೆ‌. ಕೇಳಿ. 

ಬೆಳಗಾವಿ ತಾಲೂಕಿನ ಹಂದಿಗನೂರು ಗ್ರಾಮ ವ್ಯಾಪ್ತಿಯ ಅವಶ್ಯಕತೆಯಾಗಿರುವ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಬೇಕಾದ ಜಮೀನಿನ ಮಂಜೂರಾತಿಯ ಕಥೆಯಿದು. ಇಲ್ಲಿನ ಜ್ಯೋತಿಬಾ ಮನ್ವಾಡ್ಕರ್ ಹೆಸರಿನ ನಾಗರಿಕನೊಬ್ಬ ನೀರಿನ ಟ್ಯಾಂಕ್ ನಿರ್ಮಿಸಲು ಬೇಕಾಗಿರುವ ಜಮೀನು ಮಂಜೂರಾಗುವ ತನಕ ತನ್ನ ಅಂಗಿಯನ್ನು ಬದಲಿಸುವುದಿಲ್ಲ ಎಂದು ಶಪಥ ಮಾಡಿದ್ದನಂತೆ !

ಮೂರು ವರ್ಷಗಳ ನಂತರ ಇದೀಗ ಕಂದಾಯ ಇಲಾಖೆಯು ನಿಗದಿತ ಉದ್ದೇಶಕ್ಕೆ ಸರ್ಕಾರಿ ಜಮೀನನ್ನು ಮಂಜೂರು ಮಾಡಿದೆ. ಅಂಗಿ ಬದಲಿಸಿರುವ  ಜ್ಯೋತಿಬಾ ಹೊಸ ಅಂಗಿ ತೊಟ್ಟು ಹೇಗೆ ಮಿಂಚುತ್ತಿದ್ದಾನೆ ನೋಡಿ. 

ಜ್ಯೋತಿಬಾ ತೋರಿದ ಸಾರ್ವಜನಿಕ ಹಿತಾಸಕ್ತಿಯ ಕುರಿತು ಮೆಚ್ಚುಗೆಯ ಮಾತುಗಳನ್ನು ಟ್ವಿಟರಿನಲ್ಲಿ ಕರ್ನಾಟಕ ಸರ್ಕಾರದ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಬರೆದಿದ್ದಾರೆ. ಜ್ಯೋತಿಬಾ ಜತೆ ನಿಂತು ಕ್ಲಿಕ್ಕಿಸಿರುವ ತಮ್ಮ ಫೋಟೋ ಕೂಡಾ ಪ್ರಕಟಿಸಿದ್ದಾರೆ. 

ಕಂದಾಯ ಇಲಾಖೆಯನ್ನು ನಂಬಿ ಇಂತಹ ಶಪಥಗೈಯುವುದು ತೀರಾ ಅಪಾಯಕಾರಿ. ಯಾಕೆಂದರೆ ಇಲ್ಲಿ ಅರ್ಜಿದಾರನ ಆಯುಷ್ಯ ಮುಗಿದರೂ ' ಪ್ರೊಸೀಜರ್' ಮುಗಿಯುವುದಿಲ್ಲ ! ಎಲ್ಲರೂ ಜ್ಯೋತಿಬಾನಂತೆ ಅದೃಷ್ಟಶಾಲಿಗಳಲ್ಲವಲ್ಲ ?

 -ರಾಜೇಂದ್ರ ಪೈ

share
-ರಾಜೇಂದ್ರ ಪೈ
-ರಾಜೇಂದ್ರ ಪೈ
Next Story
X